ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣ: ತರಬೇತಿ ಕೇಂದ್ರದ ಮಾಲೀಕನ ಸೆರೆ
Team Udayavani, Nov 25, 2022, 9:32 PM IST
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕರ ಹುದ್ದೆ ಲಿಖೀತ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗೋಕಾಕನ ಕೋಚಿಂಗ್ ಸೆಂಟರ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ, ಗೋಕಾಕನ ಅಗಸ್ತ್ಯ ಕೋಚಿಂಗ್ ಸೆಂಟರ್ ಮಾಲೀಕ ಬಾಳೇಶ ಕೆಂಚಪ್ಪ ಕಟ್ಟಿಕಾರ(26) ಎಂಬಾತನನ್ನು ಬಂ ಧಿಸಲಾಗಿದೆ. ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕರ ಹುದ್ದೆ ಪರೀಕ್ಷೆ ವೇಳೆ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಕೊಟ್ಟು ಉತ್ತರಗಳನ್ನು ಹೇಳಿ ಬರೆಯಿಸುತ್ತಿದ್ದ ಆರೋಪದ ಮೇಲೆ ಬಾಳೇಶನನ್ನು ಬಂಧಿಸಲಾಗಿದೆ.
ಪರೀಕ್ಷೆ ಬರೆದ 17ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸಂಜೀವ ಭಂಡಾರಿ, ಮಂಜುನಾಥ ಮಾಳಿ ಹಾಗೂ ಶ್ರೀಧರ ಕಟ್ಟಿಕಾರ್ ಇತರರೊಂದಿಗೆ ಸೇರಿ ಬಾಳೇಶ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಕೊಟ್ಟು ಅಭ್ಯರ್ಥಿಗಳಿಗೆ ಉತ್ತರಗಳನ್ನು ಹೇಳಿ ಬರೆಯಿಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ. ತನಿಖಾಧಿಕಾರಿ ಡಿಸಿಆರ್ಬಿ ಡಿಎಸ್ಪಿ ವೀರೇಶ ದೊಡಮನಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ಸೂಪರ್ ಪವರ್ ರ್ಯಾಂಕಿಂಗ್ ವ್ಯವಸ್ಥೆಯಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ರಕ್ಷಣಾ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ