ಕೋವಿಡ್ ಆಘಾತ; ಬಸ್‌ ಬಂದ್‌-ಪರದಾಟ


Team Udayavani, Mar 17, 2021, 3:58 PM IST

ಕೋವಿಡ್ ಆಘಾತ; ಬಸ್‌ ಬಂದ್‌-ಪರದಾಟ

ಕಾಗವಾಡ: ಕರ್ನಾಟಕ ಹಾಗೂ ಮಹಾರಾಷ್ಟ್ರಗಡಿ ವಿವಾದದ ಬೆನ್ನಲ್ಲೇ ಮಂಗಳವಾರದಿಂದಜಿಲ್ಲಾಡಳಿತ ಕೋವಿಡ್‌ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಸ್ಥಗಿತಗೊಳಿಸಿದೆ. ಅಲ್ಲಿಂದಲೂ ಬಸ್‌ಗಳು ಬರುತ್ತಿಲ್ಲ. ಕಾಗವಾಡ ಆರ್‌ಟಿಒ ಚೆಕ್‌ಪೋಸ್ಟ್‌ ಹತ್ತಿರ ಕೋವಿಡ್‌ ತಪಾಸಣೆ ಕೇಂದ್ರ ಪ್ರಾರಂಭಿಸಲಾಗಿದೆ. ಇದರಿಂದಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ ಸಂಚರಿಸುವ 500 ಬಸ್‌ಗಳ ಸೇವೆ ಸ್ಥಗಿತಗೊಂಡಿದೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮಂಗಳವಾರ ಮಧ್ಯಾಹ್ನದಿಂದ ಚೆಕ್‌ಪೋಸ್ಟ್‌ಪ್ರಾರಂಭಿಸಲಾಗಿದ್ದು, ಕೋವಿಡ್ ನೆಗೆಟಿವ್‌ ಪ್ರಮಾಣಪತ್ರ ಇದ್ದವರನ್ನು ಮಾತ್ರ ರಾಜ್ಯದ ಒಳಕ್ಕೆಬಿಡಲಾಗುತ್ತಿದೆ. ಕಾಗವಾಡದಲ್ಲಿ ಮಹಾರಾಷ್ಟ್ರದ ಬಸ್‌ಗಳನ್ನುತಡೆಯಲಾಗುತ್ತಿದೆ ಎಂಬ ಸುದ್ದಿ ಮಿರಜ ಹಾಗೂ ಸಾಂಗಲಿ ಪಟ್ಟಣದಲ್ಲಿ ಹರಡಿದ ನಂತರ ಎಲ್ಲ ಬಸ್‌ ಸಂಚಾರ ಸೇವೆ ಸ್ಥಗಿತಗೊಂಡಿತು. ಪ್ರಯಾಣಿಕರನ್ನು ಕಾಗವಾಡ ಬಸ್‌ ನಿಲ್ದಾಣದಲ್ಲಿ ಬಿಟ್ಟು ಬಸ್‌ಗಳು ಮರಳಿ ಡಿಪೊಗಳಿಗೆ ಹೋಗಲುಪ್ರಾರಂಭಿಸಿದವು. ಇದ್ದರಿಂದ ಪ್ರಯಾಣಿಕರು ಗೊಂದಲಕ್ಕೀಡಾಗಿ ಯಾವುದೇ ಮಾಹಿತಿ ತಿಳಿಯದೇ ಪರದಾಡುವಂತಾಯಿತು.

ಖಾಸಗಿ ವಾಹನಗಳ ಮೊರೆ: ಕೆಲವರು ಸುಮಾರು 2 ಕಿಮೀ ನಡೆದು ಕಾಲ್ನಡಿಗೆಯಲ್ಲಿ ಚೆಕ್‌ಪೋಸ್ಟ್‌ ದಾಟಿ ಖಾಸಗಿ ವಾಹನದಲ್ಲಿ ಮಹಾರಾಷ್ಟ್ರದಲ್ಲಿನ ತಮ್ಮ ಸ್ಥಾನಗಳಿಗೆ ತೆರಳಿದರು. ಅಲ್ಲಿಂದ ಬರುವ ಜನ ಕೂಡ ಕಾಲ್ನಡಿಗೆಯಲ್ಲಿ ಗಡಿ ಪ್ರವೇಶಿಸಿ ಖಾಸಗಿ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಕಾಲ್ನಡಿಗೆಯಲ್ಲಿ ಬರುವವರ ಕೋವಿಡ್‌ ಪರೀಕ್ಷೆಪ್ರಮಾಣಪತ್ರವನ್ನು ಯಾರೂ ಕೇಳಲಿಲ್ಲ! ಖಾಸಗಿ ವಾಹನಗಳವರು ಮನ ಬಂದಂತೆ ಪ್ರಯಾಣಿಕರಿಂದ ಹಣ ವಸೂಲು ಮಾಡಿದರು.

ರೋಗಿಗಳಿಗೆ ತೊಂದರೆ: ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಜನ ಸಾಂಗ್ಲಿ, ಮೀರಜ್‌ಗಳಿಗೆ ಹೋಗುತ್ತಿದ್ದು, ನಡೆಯಲಾಗದ ವೃದ್ಧುರು, ರೋಗಿಗಳು ಬಸ್‌ನಿಲ್ದಾಣದಲ್ಲಿಯೇ ಕುಳಿತು ಪರದಾಡಿದರು. ನೊಂದ ಪ್ರಯಾಣಿಕ ಸುರಪುರದ ಕುಮಾರ ಮಾತನಾಡಿ, ಕರ್ನಾಟಕದಲ್ಲಿ ಉಪಚಾರ ದೊರೆಯದೆ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದೇವೆ. ಇದರಲ್ಲಿ ನಮ್ಮದೇನು ತಪ್ಪು? ಈಗ ಆಕಸ್ಮಿಕವಾಗಿ ಬಸ್‌ ತಡೆದು ನಮಗೆ ತೊಂದರೆ ನೀಡುತ್ತಿದ್ದೀರಿ. ಈಗ ನಾವು ರೋಗಿಗಳನ್ನು ತೆಗೆದುಕೊಂಡು ಎಲ್ಲಿಗೆ ಹೋಗಬೇಕು? ಇವರ ಜೀವಕ್ಕೆ ಅಪಾಯವಾದರೆ, ಇದರ ಹೋಣೆಗಾರರು ಯಾರು? ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದರು.

ಕೆಎಸ್‌ಆರ್‌ಟಿಸಿ ಕಾಗವಾಡ ವಿಭಾಗದನಿಯಂತ್ರಕ ಚಂದ್ರಶೇಖರ ಬೇನಾಳ ಮಾಹಿತಿನೀಡಿ, ಮಧ್ಯಾಹ್ನ ನಮ್ಮ ಕೆಎಸ್‌ಆರ್‌ಟಿಸಿ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ಮಹಾರಾಷ್ಟ್ರಕ್ಕೆಸಂಚರಿಸುವ ಎಲ್ಲ ಬಸ್‌ ಸ್ಥಗಿತಗೊಳಿಸಿದ್ದೇವೆ.ದಿನನಿತ್ಯ 550 ಬಸ್‌ಗಳು ಸಂಚರಿಸುತ್ತವೆ. ಈ ಎಲ್ಲಬಸ್‌ಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.