ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನ ಅಧಿಕಾರ ನಿರ್ವಹಣೆ


Team Udayavani, Mar 8, 2021, 2:19 PM IST

ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನ ಅಧಿಕಾರ ನಿರ್ವಹಣೆ

ಚಿಕ್ಕೋಡಿ: ನಗರದ 23 ವಾರ್ಡ್ ಗಳಲ್ಲಿ ಕಸ ವಿಲೇವಾರಿ ಸಮಸ್ಯೆ, ತಿಂಗಳಿಗೊಮ್ಮೆ ಗಟಾರ ಸ್ವಚ್ಚತೆ, ಹಂದಿಗಳ ಕಾಟಕ್ಕೆ ಜನ ಕಂಗಾಲು, ಖಾಸಗಿ ಜಾಗದಲ್ಲಿ ಕಸದ ರಾಶಿ ಕುರಿತು ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಘಟನೆ ನಡೆಯಿತು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನದ ಪುರಸಭೆ ಅಧಿಕಾರದ ನಿರ್ವಹಣೆಯಲ್ಲಿ ನಗರದ ಎಲ್ಲ ವಾರ್ಡ್ ಗಳ ಸದಸ್ಯರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ದೃಶ್ಯವಿದು.

ಅಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮತ್ತು ನಗರದ 23 ವಾರ್ಡ್ ಸದಸ್ಯರನ್ನು ಮತದಾರರು ಚುನಾವಣೆ ಮೂಲಕ ಆಯ್ಕೆ ಮಾಡಿ ಸ್ಥಳೀಯ ಸಂಸ್ಥೆಗಳ ರೀತಿ ಚುನಾವಣೆ ನಡೆದಿರುವುದು ವಿಶೇಷವಾಗಿತ್ತು.

ಇದನ್ನೂ ಓದಿ:ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ, ಕುರಿ, ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ ಘೋಷಣೆ

ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಪ್ರೀಯಾ ಕುಲಕರ್ಣಿ, ನಗರದ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಮುತುರ್ವಜಿ ವಹಿಸಬೇಕು. ನಗರದಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಅಧಿಕಾರಿಗಳು ಗಮನ ಹರಿಸಬೇಕು. ಕುಡಿಯುವ ನೀರು, ವಿದ್ಯುತ್ ದೀಪ, ಕಸವಿಲೇವಾರಿ ಸಮರ್ಪಕವಾಗಿ ನಡೆಯಬೇಕು, ನಗರದ ನಾಗರಿಕರಿಂದ ಯಾವುದೇ ತಕರಾರು ತಂಟೆ ಬರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಪುರಸಭೆ ಪರಿಸರ ಅಭಿಯಂತರ ಪ್ರೀಯಂಕಾ ವಿನಾಯಕ ಅವರು. ನಗರದಲ್ಲಿ ಕಸವಿಲೇವಾರಿ ಮಾಡಲು 6 ವಾಹನಗಳಿದ್ದು. ಪ್ರತಿ ದಿನ ಬೆಳಿಗ್ಗೆ ನಗರದ ಎಲ್ಲ ವಾರ್ಡಗಳಿಗರ ಗಂಟೆ ವಾಹನಕ್ಕೆ ನಾಗರಿಕರು ಕಸ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಮುಖ್ಯಾಧಿಕಾರಿ ಡಾ.ಸುಂದರ ರೋಗಿ ಮಾತನಾಡಿ, ವಾರ್ಡದಲ್ಲಿರುವ ಸಮಸ್ಯೆಗಳ ಕುರಿತು ಸದಸ್ಯರ ಮನವಿಗೆ ಪುರಸಭೆ ಸ್ಪಂದಿಸುತ್ತದೆ. ಹಂತಹಂತವಾಗಿ ಅಭಿವೃದ್ಧಿ ಕಾರ್ಯ ಮಾಡಿ ಸುಂದರ ನಗರವನ್ನಾಗಿ ಮಾಡಲಾಗುತ್ತದೆ. ಎಲ್ಲ ಸದಸ್ಯರು ಸಹಕಾರ ನೀಡಬೇಕು. ಪೌರಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಎಲ್ಲ ಸೌಲಭ್ಯ ನೀಡಲಾಗುತ್ತದೆ. ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ಮಹಿಳೆಯರಿಗೆ ಬಂಪರ್ ಯೋಜನೆ ಘೋಷಣೆ, ಶೇ.4ರ ಬಡ್ಡಿದರದಲ್ಲಿ 2 ಕೋಟಿ ಸಾಲ

ಸ್ಥಾಯಿ ಸಮಿತಿ ಅಧ್ಯಕ್ಷ ಜ್ಯೋತಿ ಹಿರೇಮಠ, ಉಪಾಧ್ಯಕ್ಷರಾಗಿ ತೇಜಸ್ವಿನಿ ಮಲ್ನಾಡೆ ಸಭೆಯಲ್ಲಿ ಇದ್ದರು.

ಈ ಸಂದರ್ಭದಲ್ಲಿ ಜಗದೀಶ ಕವಟಗಿಮಠ, ಪುರಸಭೆ ಅಧ್ಯಕ್ಷ ಪ್ರವೀಣ್ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ವರ್ಧಮಾನ ಸದಲಗೆ, ನಾಗರಾಜ ಮೇಧಾರ, ವಿಶ್ವನಾಥ ಕಾಮಗೌಡ, ಸಂತೋಷ ಟವಳೆ, ಸಿದ್ದಪ್ಪ ಡಂಗೇರ ಮುಂತಾದವರು ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.