ಪ್ರತಿ ಮನೆಗೆ ಶುದ್ಧ ಕುಡಿವ ನೀರು


Team Udayavani, Mar 15, 2021, 3:08 PM IST

ಪ್ರತಿ ಮನೆಗೆ ಶುದ್ಧ ಕುಡಿವ ನೀರು

ರಾಮದುರ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಿ.ಪಂ ಇಂಜಿನಿಯರಿಂಗ್‌ ಉಪವಿಭಾಗ ಹಾಗೂಪುರಸಭೆಯ ವಿವಿಧ ಯೋಜನೆ ಅಡಿಯಲ್ಲಿರವಿವಾರ ತಾಲೂಕಿನ ವಿವಿಧ ಗ್ರಾಮ ಹಾಗೂಪಟ್ಟಣ ಸೇರಿದಂತೆ ಒಟ್ಟು ರೂ. 5.20 ಕೋಟಿ ರೂ. ಅನುದಾನದ ಕಾಮಗಾರಿಗಳಿಗೆ ಶಾಸಕಮಹಾದೇವಪ್ಪ ಯಾದವಾಡ ಭೂಮಿಪೂಜೆ ನೆರವೇರಿಸಿದರು.

ರಾಜ್ಯ ಮತ್ತು ಕೇಂದ್ರ ಸರಕಾರ ಜಲ ಜೀವನ ಮಿಷನ್‌ ಯೋಜನೆ ಮೂಲಕ ಗ್ರಾಮಗಳ ಪ್ರತಿಮನೆಗೆ ನಳ ಜೋಡಣೆ ಮಾಡಿ ಶುದ್ಧ ಕುಡಿಯುವನೀರು ಪೂರೈಸಲಿದೆ. ಪೈಪ್‌ ಜೋಡಣೆ ಮತ್ತುಇತರೆ ಕಾಮಗಾರಿಗೆ ಗ್ರಾಮಸ್ಥರು ಸಂಪೂರ್ಣಸಹಕಾರ ನೀಡಬೇಕು ಎಂದು ಹೇಳಿದರು.ತಾಲೂಕಿನ ಮುದೇನೂರಲ್ಲಿ 1.40 ಕೋಟಿಅನುದಾನದಲ್ಲಿ 630 ಮನೆಗಳಿಗೆ ನಳ ಜೋಡಣೆ,20 ಲಕ್ಷ ಅನುದಾನದಲ್ಲಿ ಮುದೇನೂರದಿಂದ ಮುದಕವಿವರೆಗೆ ರಸ್ತೆ ಸುಧಾರಣೆ, ಚೆನ್ನಾಪೂರಡಿಎಲ್‌ಟಿಯಲ್ಲಿ 68 ಲಕ್ಷದಲ್ಲಿ 451 ಮನೆಗಳಿಗೆ ನಳ ಜೋಡಣೆ, ಚೆನ್ನಾಪೂರದಲ್ಲಿ 37.50 ಲಕ್ಷದಲ್ಲಿ 220 ಮನೆಗಳಿಗೆ ನಳ ಜೋಡಣೆಹಾಗೂ 40 ಲಕ್ಷದಲ್ಲಿ ಸಿಸಿ ರಸ್ತೆ, ಚರಂಡಿ ಹಾಗೂ ಅಂಗನವಾಡಿ ಕಾಮಗಾರಿ, ಆನೆಗುದ್ದಿಯಲ್ಲಿಹಣಮಾರ ಚೆನ್ನಾಪೂರ ರಸ್ತೆ ಸುಧಾರಣೆಗೆ15.15 ಲಕ್ಷ, ಎಂ.ತಿಮ್ಮಾಪೂರದಲ್ಲಿ 62 ಲಕ್ಷದಲ್ಲಿ195 ಮನೆಗಳ ನಳ ಜೋಡಣೆ, ಪಟ್ಟಣದಲ್ಲಿ ನಗರೋತ್ಥಾನದ 2ನೇ ಹಂತದಲ್ಲಿ ನಿರ್ಮಿಸಿದ ಮುಖ್ಯ ರಸ್ತೆಗಳ ಪಕ್ಕದಲ್ಲಿನ ಗಟಾರ ಮೇಲೆ ಸ್ಲ್ಯಾಬ್‌ ಹಾಕುವ ರೂ. 85 ಲಕ್ಷದ ಕಾಮಗಾರಿಸೇರಿದಂತೆ ಒಟ್ಟು 5.20 ಕೋಟಿ ಅನುದಾನದ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಪಿ.ಎಲ್‌.ಡಿ ಬ್ಯಾಂಕ್‌ ಅಧ್ಯಕ್ಷ ಜನಕರಡ್ಡಿಹಕಾಟಿ, ಮುದೇನೂರ ಕೃಷಿ ಪತ್ತಿನ ಸಹಕಾರಿಸಂಘದ ಅಧ್ಯಕ್ಷ ಬಸಲಿಂಗಪ್ಪ ಹರಗುಟಗಿ, ಸದಸ್ಯವಿರುಪಾಕ್ಷಿ ಕಾಯಿ, ಮುಖಂಡರಾದ ಜಿ.ಎಚ್‌.ಪಾಟೀಲ, ಗೋವಿಂದರಡ್ಡಿ ಪೆಟೂÉರ, ಉಮೇಶಹಕಾಟಿ, ಮುದಕವಿ ಗ್ರಾಪಂ ಅಧ್ಯಕ್ಷೆ ಶಾಂತವ್ವಜಾಲಾಪೂರ, ಉಪಾಧ್ಯಕ್ಷ ಬಸಪ್ಪ ಮುದಕಟ್ಟಿ,ಜಿಪಂ ಸಹಾಯಕ ಕಾರ್ಯನಿರ್ವಾಹಕಅಭಿಯಂತರ ಬಿ.ಐ. ಕೊಳ್ಳಿ, ಗ್ರಾಮೀಣಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀನಿವಾಸ ವಿಶ್ವಕರ್ಮ, ಸಹಾಯಕ ಅಭಿಯಂತರರಾದ ಮಹಾಂತೇಶ ಚೌಗಲಾ, ಪತ್ತಾರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.