ಸಿದ್ದು ರಾಜಕೀಯ ನಿವೃತ್ತಿ ಘೋಷಿಸಲಿ: ಸಚಿವ ಡಾ| ಅಶ್ವತ್ಥ ನಾರಾಯಣ
Team Udayavani, Aug 3, 2022, 11:17 PM IST
ಬೆಳಗಾವಿ: ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಆಗ್ರಹಿಸಿದರು.
ನಗರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನೂರಕ್ಕೆ ನೂರರಷ್ಟು ರಾಜಕೀಯ ನಿವೃತ್ತಿ ಪಡೆಯಬೇಕು. ಔಟ್ಡೇಟೆಡ್ ಮಾಡಲ್ಗಳು ಎಲ್ಲ ಆಯ್ತು. ಐದು ವರ್ಷ ಜನ ಭಾರ ಹೊತ್ತುಕೊಂಡಿದ್ದರು. ಇನ್ನು ಯಾರು ಭಾರ ಹೊರುವವರು ಎಂದು ಟೀಕಿಸಿದರು. ಜತೆಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನೂ ತಿಳಿಸಿದರು.
ರಾಜಕೀಯ ಪಕ್ಷದ ನಾಯಕನ ಯಾವುದೇ ಕಾರ್ಯಕ್ರಮ ಇದ್ದರೂ ರಾಜಕೀಯ ಕಾರ್ಯಕ್ರಮವೇ. ಆದರೆ ಒಳ್ಳೆಯ ವಿಚಾರ ಹಾಗೂ ಒಳ್ಳೆಯ ಉದ್ದೇಶಕ್ಕಾಗಿ ಏನು ಮಾಡಿ ದರೂ ಒಳ್ಳೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ