ವಿರೋಧ ಪಕ್ಷದವರೂ ಸಲಹೆ ನೀಡಲಿ : ರಮೇಶ ಜಾರಕಿಹೊಳಿ
Team Udayavani, May 16, 2021, 3:51 PM IST
ಗೋಕಾಕ: ಕೊರೊನಾ ಎರಡನೆಯ ಲಸಿಕೆ ನೀಡಲು ಸರಕಾರ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಂಡಿದ್ದು ವಿರೋಧ ಪಕ್ಷದವರು ಸಲಹೆ ನೀಡುವುದನ್ನು ಬಿಟ್ಟು ಸರಕಾರದ ಕೊರೊನಾ ಕ್ರಮಗಳನ್ನು ಖಂಡಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಶನಿವಾರ ನಗರದ ಶಾಸಕರ ಕಾರ್ಯಾಲಯದಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ವ್ಯವಸ್ಥಿತವಾಗಿ ತಡೆಗಟ್ಟಲು ಈಗಾಗಲೇ ಅ ಧಿಕಾರಿಗಳಿಗೆ ಸೂಚಿಸಲಾಗಿದ್ದು, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಬೇಕೆಂದು ಸರಕಾರಿ ಹಾಗೂ ಖಾಸಗಿ ವೈದ್ಯರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಕೊರೊನಾ ಕರ್ಫ್ಯೂ ವಿಸ್ತರಿಸುವ ಬಗ್ಗೆ ಅವರ ಅಭಿಪ್ರಾಯ ವಿಚಾರಿಸಿದಾಗ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ಲಾಕಡೌನ್ ವಿಸ್ತರಿಸುವುದು ಸೂಕ್ತ ಎಂದ ಅವರು, ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ಪಡೆಯುತ್ತಿದ್ದಾರೆ ಎಂದು ತಮ್ಮ ಕಾರ್ಯಾಲಯಕ್ಕೆ ದೂರುಗಳು ಬಂದಿವೆ. ಯಾರಿಂದಲೂ ಹೆಚ್ಚಿನ ದರ ವಸೂಲು ಮಾಡದೇ ಸರಕಾರ ನಿಗದಿ ಪಡಿಸಿದ ದರಪಟ್ಟಿಯ ಫಲಕವನ್ನು ಆಸ್ಪತ್ರೆಯಲ್ಲಿ ಹಾಕುವಂತೆ ಸೂಚಿಸಲಾಗಿದೆ ಎಂದು ರಮೇಶ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಳ್ಳಾಲದಲ್ಲಿ ಮಳೆ ಅವಾಂತರ: 20ಕ್ಕೂ ಅಧಿಕ ಮನೆಗಳು ಜಲಾವೃತ; ಮನೆಗೆ ಮರ ಬಿದ್ದು ಹಾನಿ
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಬಾಲಕಿ: 3 ತಾಲೂಕಿನಲ್ಲಿ ರಜೆ ಘೋಷಣೆ
ವಿಟ್ಲ: ಸಾರಡ್ಕ ಬಳಿ ಗುಡ್ಡ ಕುಸಿತ: ಕರ್ನಾಟಕ-ಕೇರಳ ಸಂಚಾರ ಬಂದ್
ಮೂಲಸೌಕರ್ಯ ಅಭಿವೃದ್ಧಿಗಾಗಿ ಕಾಯುತ್ತಿದೆ ಕುಪ್ಪೆಪದವು ರಿಕ್ಷಾ ಪಾರ್ಕ್
ವಿರೋಧದ ನಡುವೆ ಪ್ರೇಮ ವಿವಾಹ: ಗ್ರಾ,.ಪಂ ಸದಸ್ಯನ ಬರ್ಬರ ಕೊಲೆ
MUST WATCH
ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್
ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು
ಭಾರಿ ಮಳೆಗೆ ಹೆಬ್ಬಾಳ ಸೇತುವೆ ಮುಳುಗಡೆ : ಕಳಸ – ಹೊರನಾಡು ಸಂಪರ್ಕ ಕಡಿತ
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ಹೊಸ ಸೇರ್ಪಡೆ
ಹಿಂದೂ ದೇವತೆಗಳ ಫೋಟೋಗಳಿರುವ ಪೇಪರ್ ಪ್ಯಾಕ್ ನಲ್ಲಿ ಕೋಳಿ ಮಾಂಸ ಮಾರಾಟ, ವ್ಯಕ್ತಿ ಬಂಧನ
ಉಳ್ಳಾಲದಲ್ಲಿ ಮಳೆ ಅವಾಂತರ: 20ಕ್ಕೂ ಅಧಿಕ ಮನೆಗಳು ಜಲಾವೃತ; ಮನೆಗೆ ಮರ ಬಿದ್ದು ಹಾನಿ
ಭಾರತದಲ್ಲಿ 24ಗಂಟೆಯಲ್ಲಿ 13,086 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಹೆಚ್ಚಳ
ಅಂಡಾರು: ಈಡೇರಬೇಕಾದ ಬೇಡಿಕೆಗಳು ಹಲವಾರು
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಬಾಲಕಿ: 3 ತಾಲೂಕಿನಲ್ಲಿ ರಜೆ ಘೋಷಣೆ