ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ: ಐಹೊಳೆ
Team Udayavani, Jul 27, 2020, 10:05 AM IST
ರಾಯಬಾಗ: ಪರಿಶಿಷ್ಟ ಜನಾಂಗದ ರೈತರು ಆರ್ಥಿಕವಾಗಿ ಸದೃಢರಾಗಲು ಸರಕಾರ ಗಂಗಾಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
ನಂದಿಕುರಳಿ ಗ್ರಾಮದ ಬಾರಿಕೋಡಿ ತೋಟದಲ್ಲಿ ಪರಿಶಿಷ್ಟ ಜಾತಿ ಜನಾಂಗದ 10 ರೈತರ 30 ಎಕರೆ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ 1.50 ಕೋಟಿ ರೂ. ವೆಚ್ಚದಲ್ಲಿ ಗಂಗಾಕಲ್ಯಾಣ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ.ಜಾತಿ, ಜನಾಂಗದ ರೈತರು ತಮ್ಮ ಜಮೀನುಗಳನ್ನು ನೀರಾವರಿ ಮಾಡಿಕೊಂಡು, ಉತ್ತಮ ಬೆಳೆ ಬೆಳೆದು ಸಮಾಜದಲ್ಲಿ ಆರ್ಥಿಕವಾಗಿ ಸಬಲರಾಗಬೇಕು. ಸರಕಾರ ಪರಿಶಿಷ್ಟರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗ ಪಡೆದು ಮುಂದೆ ಬರಬೇಕೆಂದರು. ಸದಾಶಿವ ಘೋರ್ಪಡೆ, ಪೃಥ್ವಿರಾಜ ಜಾಧವ, ಶ್ರವಣ ಕಾಂಬಳೆ, ರಾಜು ಕಾಂಬಳೆ, ಅಮಿತ ಜಾಧವ, ರೇವಣ್ಣ ಕಾಂಬಳೆ, ಸುಭಾಷ ಕಾಂಬಳೆ, ರಮೇಶ ಕಾಂಬಳೆ, ಬಸವಂತ ಕಾಂಬಳೆ, ಮಲ್ಲಪ್ಪ ಕಾಂಬಳೆ, ಸುರೇಶ ಉಮ್ರಾಣಿ, ಅಭಿಯಂತ ಎಸ್.ಎಸ್.ಮಕಾನೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ