
ಹೆಬ್ಬಾಳ್ಕರ್ ಮತ್ತೆ ಗೆದ್ದರೆ ಹಾರ ಹಾಕೋಣ: ವ್ಯಂಗ್ಯ
Team Udayavani, Dec 26, 2020, 1:19 PM IST

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹೆಸರು ಪ್ರಸ್ತಾಪಿಸದೇ ಮಾತಿನ ಸಮರ ಮುಂದುವರಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಈ ಕ್ಷೇತ್ರದಲ್ಲಿ ಶಾಸಕಿ ಮತ್ತೆ ಗೆದ್ದು ಬಂದರೆ ಅವರಿಗೆ ಹಾರ ಹಾಕೋಣ ಎಂದು ವ್ಯಂಗವಾಡಿದರು.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ನಾವು ಯಾವ ರೀತಿ ತಯಾರಿ ಮಾಡಿದ್ದೆವು ಎಂಬುದು ಜನರಿಗೆ ಗೊತ್ತು. ಆಗ ಜನರು ನನ್ನ ನಂಬಿ ಮತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಗೆದ್ದು ಬಂದ ಮೇಲೆ ಶಾಸಕಿ ಅದನ್ನು ಬೇರೆ ರೀತಿ ಉಪಯೋಗ ಮಾಡಿಕೊಂಡರು.
ಇದನ್ನೂ ಓದಿ:ಮೂತ್ರಕೋಶ ನೋವು ಕಾಯಿಲೆ ಬ್ಲಾಡರ್ ಪೇಯ್ನ ಸಿಂಡ್ರೋಮ್ (ಬಿಪಿಎಸ್)
ಬೆಳಗಾವಿ ಗ್ರಾಮೀಣ ಶಾಸಕಿ ಬಗ್ಗೆ ಮಾತನಾಡದಿರುವಂತೆ ಬಿಜೆಪಿ ವರಿಷ್ಠರು ನನಗೆ ಎಚ್ಚರಿಕೆ ನೀಡಿದ್ದರು. ಹೀಗಾಗಿ ಆರು ತಿಂಗಳಿಂದ ಸುಮ್ಮನಿದ್ದೇನೆ. ನಾನು ಯಾರ ಮೇಲೂ ಸೇಡು ತೀರಿಸಿ ಕೊಳ್ಳು ವುದಿಲ್ಲ. ಆದರೆ ನಮ್ಮ ಕ್ಷೇತ್ರವನ್ನು ಮರಳಿ ತೆಗೆದುಕೊಳ್ಳುವಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ಕಳೆದ ಚುನಾವಣೆಯಲ್ಲಿ ನನ್ನನ್ನು ನಂಬಿ ಮತ ಹಾಕಿದ್ದ ಬೆಳಗಾವಿ ಗ್ರಾಮೀಣ ಜನರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎಂದರು.
ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಆಪ್ತರಲ್ಲಿ ಒಬ್ಬರಾದ ಯುವರಾಜ ಕದಂ ಬಿಜೆಪಿಗೆ ಬರುವುದು ಅಥವಾ ಬಿಡುವುದು ಅವರ ವೈಯಕ್ತಿಕ ವಿಚಾರ. ಇದರಲ್ಲಿ ನಮ್ಮ ಯಾವುದೇ ಪಾತ್ರ ಇಲ್ಲ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

ಈ ಬಜೆಟ್ ರಾಜ್ಯದ ರೈತರಿಗೆ ವರದಾನ: ಸಂಸದ ಈರಣ್ಣ ಕಡಾಡಿ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್ ಜಾರಕಿಹೊಳಿ ಕಿಡಿ

ಸಾವಯವ ಕೃಷಿಗಾಗಿ ಜಾಗೃತಿ: ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ನಿರ್ಣಯ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ