ಬೆಳಗಾವಿಯಲ್ಲಿ ‘ಮಹಾ’ ಕಚೇರಿ ತಿರುಕನ ಕನಸು  : ಸಾಹಿತಿ ಪ್ರೊ. ಸುಬ್ರಾವ ಎಂಟೆತ್ತಿನವರ

ಮರಾಠಿಗರ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಕಚೇರಿ ತೆರೆಯುವುದಾಗಿ ಮಹಾರಾಷ್ಟ್ರ ಸರ್ಕಾರದ ಹೇಳಿಕೆ

Team Udayavani, Apr 20, 2021, 7:51 PM IST

ghfghtyt

ಚಿಕ್ಕೋಡಿ: ಮರಾಠಿ ಭಾಷಿಕರ ಅಭಿವೃದ್ಧಿಗಾಗಿ ಮಹಾರಾಷ್ಟ್ರ ಸರಕಾರ ಬೆಳಗಾವಿಯಲ್ಲಿ ಒಂದು ಕಚೇರಿ ತೆರೆಯುವ ಪ್ರಸ್ತಾಪ ಮಾಡುತ್ತಿರುವುದು ತಿರುಕುನ ಕನಸಾಗಿದೆ ಎಂದು ಬಂಡಾಯ ಸಾಹಿತಿ ಪ್ರೊ. ಸುಬ್ರಾವ ಎಂಟೆತ್ತಿನವರ ಮಹಾರಾಷ್ಟ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಎಂಬ ಮಹಾಮಾರಿ ಪುಣೆ, ಮುಂಬೈ ಸೇರಿದಂತೆ ಇಡೀ ಮಹಾರಾಷ್ಟ್ರ ರಾಜ್ಯವನ್ನೇ ತಲ್ಲಣಗೊಳಿಸಿರುವ ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸರಕಾರ ಭಾಷಿಕ ವಿಚಾರವನ್ನು ಎತ್ತಿಕೊಂಡು ಕನ್ನಡಿಗರ ತಾಳ್ಮೆ ಕೆಡಿಸುವ ತಂತ್ರಗಾರಿಕೆಯನ್ನು ಪದೆಪದೆ ಮಾಡುತ್ತಿದ್ದು, ಜನರ ದಿಕ್ಕುತಪ್ಪಿಸುವ ಕೆಲಸ ಮಹಾರಾಷ್ಟ್ರ ಸರಕಾರ ಮಾಡುತ್ತಿರುವುದು ಸರಿಯಲ್ಲ ಎಂದರು. ಭಾಷಾ ವಿಚಾರ ಕೈ ಬಿಟ್ಟು ಕೊರೊನಾದಿಂದ ದಿನನಿತ್ಯ ಸಾವು ನೋವು ಹೆಚ್ಚಾಗುತ್ತಿದೆ. ಬಡವರ ಬದುಕು ದುರ್ಭರವಾಗಿದೆ. ಜನವೆಲ್ಲಾ ಕೊರೊನಾಕ್ಕೆ ಹೆದರಿ ಗುಳೆ ಎದ್ದು ಹೊರಟಿದ್ದಾರೆ.

ದಿನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನ ಇದರ ವಿರುದ್ಧ ಬಂಡಾಯವೆದ್ದು ಹೋರಾಟ ಮಾಡುತ್ತಿದ್ದಾರೆ. ಆದರೆ ಜನರ ಗಮನ ಬೇರೆಡೆ ಸೆಳೆಯಲು ಭಾವಾನಾತ್ಮಕ ವಿಷಯವಾದ ಭಾಷಾ ವಿವಾದವನ್ನು ಮತ್ತೆ ಮತ್ತೆ ಪ್ರಸ್ತಾಪಿಸಿ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಇದರ ಮುಂದುವರಿದ ಭಾಗವೇ ಮರಾಠಿ ಭಾಷಿಕರ ಅಭಿವೃದ್ಧಿಗಾಗಿ ಮಹಾರಾಷ್ಟ್ರ ಸರಕಾರ ಬೆಳಗಾವಿಯಲ್ಲಿ ಒಂದು ಕಚೇರಿ ತೆರೆಯುವ ಪ್ರಸ್ತಾಪ ಮಾಡುತ್ತಿದೆ. ಇದು ಒಂದು ತಿರುಕನ ಕನಸಾಗಿದೆ. ನೀವು ಇಲ್ಲಿ ಕಚೇರಿ ತೆರೆಯುವುದಾದರೆ ಕೊಲ್ಲಾಪೂರ, ಸಾಂಗ್ಲಿ, ಕೊಲ್ಲಾಪೂರ, ಪೂನಾ, ಮುಂಬೈ ಇಚಲಕರಂಜಿಯಲ್ಲಿ ಕನ್ನಡ ಭಾಷಿಕರು ಹೆಚ್ಚಾಗಿದ್ದಾರೆ. ಅವರಿಗಾಗಿ ನಮ್ಮ ಕಚೇರಿಯನ್ನು ತೆರೆಯಲು ಅನುಮತಿ ನೀಡಿ. ಆ ಮೇಲೆ ನಿಮ್ಮ ಇಂತಹ ಉದ್ಧಟತನದ ಮಾತುಗಳನ್ನು ನೋಡೋಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯ ಮರಾಠಿ ಜನಾಂಗದ ಅನೇಕ ಮಿತ್ರರು ಕನ್ನಡ ವಿಷಯದಲ್ಲಿ ಎಂಎ ಪದವಿ ಪಡೆದು ಕಾಲೇಜು ಪ್ರಾಧ್ಯಾಪಕರಾಗಿದ್ದಾರೆ. ಅವರೆಲ್ಲ ನಮ್ಮ ಕರ್ನಾಟಕದ ಬೆಳಗಾವಿಯವರೇ ಆಗಿದ್ದು, ನಮ್ಮ ಬಂಧುಗಳಾಗಿದ್ದಾರೆ. ಜೊತೆಗೆ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ನಮ್ಮ ಸರಕಾರ ರಚಿಸಿದೆ. ನೀವು ಇಂತಹ ಉದ್ಧಟತನದ ಮಾತುಗಳಿಗೆ ಬ್ರೇಕ್‌ ಹಾಕಬೇಕು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.