ಗೋಡಂಬಿ ಮಾರುಕಟ್ಟೆ ಕುಸಿತದಿಂದ ರೈತ ಕಂಗಾಲು


Team Udayavani, May 2, 2020, 5:58 PM IST

ಗೋಡಂಬಿ ಮಾರುಕಟ್ಟೆ ಕುಸಿತದಿಂದ ರೈತ ಕಂಗಾಲು

ಖಾನಾಪುರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾಲೂಕಿನ ಗೋಡಂಬಿ (ಕಾಜು) ಬೆಳೆ ಸಂಕಷ್ಟಕ್ಕೆ ಸಿಲುಕಿದೆ. ಲಾಕ್‌ ಡೌನ್‌ದಿಂದ ಕಾಜು ಬೆಳೆ ಬೆಲೆ ಕೂಡ ಕುಸಿದಿದ್ದು, ರೈತ ಕಂಗಾಲಾಗಿದ್ದಾನೆ. ತಾಲೂಕಿನಲ್ಲಿ 3 ಸಾವಿರ ಹೆಕ್ಟೇರ್‌ ಕಾಜು ಬೆಳೆ ಇದ್ದು, ಸರಾಸರಿ 40 ಸಾವಿರ ಟನ್‌ ಕಾಜು ಸಂಗ್ರಹವಾಗುತ್ತದೆ. ಇದರ ಪ್ರಮುಖ ಮಾರುಕಟ್ಟೆ ಸ್ಥಳೀಯ ಮತ್ತು ಹೊರ ರಾಜ್ಯಗಳೇ ಇದ್ದು, ಸಾಗಾಣಿಕೆಗೆ ಸದ್ಯಕ್ಕೆ ಮಾರ್ಗವೇ ಇಲ್ಲದಂತಾಗಿದೆ. ಕಳೆದ ಎರಡು ವರ್ಷದ ಹಿಂದೆ 150 ರೂ. ನಷ್ಟು ಇದ್ದ ಕಾಜು ದರ ಇದೀಗ ಕೇವಲ 60 ರೂ. ಗೆ ಕುಸಿದಿದೆ.

ತಾಲೂಕಿನ ಜಾಂಬೋಟಿ, ಉಚಾವಡೆ, ನಿಲಾವಡೆ, ಬೆ„ಲೂರು, ಅಬ್ಟಾನಟ್ಟಿ ಭಾಗದಲ್ಲಿ ಹೆಚ್ಚಾಗಿ ಗೋಡಂಬಿ ಬೆಳೆಯಲಾಗುತ್ತದೆ. ಇನ್ನು ಮಾಡಿಗುಂಜಿ ಮತ್ತು ಬೀಡಿ ಭಾಗದಲ್ಲಿ ಕೂಡ ಬೆಳೆ ಸ್ವಲ್ಪ ಪ್ರಮಾಣದಲ್ಲಿ ಇದೆ. ಇದಕ್ಕೆ ಮಂಗಳೂರು, ಗೋವಾ, ಕೇರಳ ಮತ್ತು ಮಹಾರಾಷ್ಟ್ರ ಪ್ರಮುಖ ಮಾರುಕಟ್ಟೆಯಾಗಿವೆ. ಸ್ಥಳೀಯವಾಗಿ 11 ಕಾರ್ಖಾನೆಗಳು ಕಾಜು ಸಂಸ್ಕರಣೆ ಮಾಡುತ್ತಿದ್ದರೂ ಅಗತ್ಯ ಕಚ್ಚಾ ಸಾಮಗ್ರಿ ಇಲ್ಲದೇ ಮುಚ್ಚಿವೆ. ಮತ್ತೆ ಇವುಗಳನ್ನು ಆರಂಭಿಸಲು ತೋಟಗಾರಿಕೆ ಇಲಾಖೆ ಪ್ರಯತ್ನಿಸುತ್ತಿದೆ. ಆದರೆ ಅಗತ್ಯ ಕಚ್ಚಾ ವಸ್ತು ಹೊರ ರಾಜ್ಯಗಳಿಂದ ಬರಬೇಕಿರುವುದರಿಂದ ಅವರೂ ಅಸಹಾಯಕರಾಗಿದ್ದಾರೆ. ಜಾಂಬೋಟಿ ಮತ್ತು ಪಾರಿಶ್ವಾಡ ಭಾಗದಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದ್ದರೂ ಸದ್ಯ ಕಾಜು ಕೇಳುವವರು ಇಲ್ಲ. ಸದ್ಯ ಹೋಟೆಲ್‌,ಐಸ್‌ಕ್ರೀಮ ತಯಾರಿಕಾ ಘಟಕಗಳು ಮತ್ತು ಬೇಕರಿಗಳು ಬಂದಾಗಿದ್ದರಿಂದ ಮಾರುಕಟ್ಟೆ ಸಹಜವಾಗಿಯೆ ಕುಸಿದಿದೆ. ಕಾಜು ನಂಬಿದ 2 ಸಾವಿರ ಜನರ ಬದುಕು ಅತಂತ್ರ ಸ್ಥಿತಿಯಾಗಿದೆ.  ರೈತರು ಕಾಜು ಬೆಳೆಗೆ ಯೋಗ್ಯ ದರ ಬರಬೇಕಾದರೆ ಸ್ವಲ್ಪ ದಿನ ಕಾಯ ಬೇಕಷ್ಟೆ.

ಕಾಜುಗೆ ಸದ್ಯ ಮಾರುಕಟ್ಟೆಯಲ್ಲಿ ದರ ಇಲ್ಲ. ಅದಕ್ಕೆ ರೈತರಿಗೆ ಸಂಗ್ರಹಿಸಿ ಇಡಲು ತಿಳಿಸಿದ್ದು, ನಾಲ್ಕು ತಿಂಗಳು ಇಟ್ಟರೂ ಅದು ಕೆಡುವುದಿಲ್ಲ. ವ್ಯವಹಾರ ಆರಂಭವಾದ ನಂತರ ಇದಕ್ಕೆ ಮಾರುಕಟ್ಟೆ ಸಿಗಬಹುದು. -ಶಮಂತ ಕೆ.ಎನ್‌., ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ-ಖಾನಾಪುರ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.