ಲಾಕ್ ಡೌನ್ ಎಫೆಕ್ಟ್: ಕಾಲುವೆಗೆ ಸುರಿದರು ಸಾವಿರಗಟ್ಟಲೆ ಲೀಟರ್ ಹಾಲು
Team Udayavani, Mar 31, 2020, 12:43 PM IST
ಬೆಳಗಾವಿ: ಕೋವಿಡ್-19 ಲಾಕ್ ಡೌನ್ ನಿಂದ ಹಾಲಿನ ವ್ಯಾಪಾರದ ಮೇಲೂ ಪರಿಣಾಮ ಬಿದಿದ್ದು, ಹಾಲು ಕೊಳ್ಳುವವರಿಲ್ಲದೇ ಗೌಳಿ ಸಮುದಾಯ ಹಾಲನ್ನು ನಾಲೆಗೆ ಸುರಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ರಾಯಬಾಗ ತಾಲೂಕಿನ ಪಾಲಭಾಂವಿಯಲ್ಲಿ ಯುವಕರು ಸುಮಾರು 1500 ಕ್ಕೂ ಹೆಚ್ಚು ಲೀಟರ್ ಹಾಲನ್ನು ಕಾಲುವೆಗೆ ಸುರಿದಿದ್ದಾರೆ. ಖರೀದಿ ಮತ್ತು ಮಾರಾಟದಲ್ಲಿ ತೀವ್ರ ಕುಸಿತ ಹಾಗೂ ದರ ಕಡಿಮೆಯಾದ ಕಾರಣ ಈ ರೀತಿ ಮಾಡಲಾಗಿದೆ.ಯುವಕರು ಹಾಲನ್ನು ಕಾಲುವೆಗೆ ಸುರಿದಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹಾಲಿಗೆ ಈ ಮೊದಲು ಸಿಗುತ್ತಿದ್ದ ದರ ಸಿಗದೆ ಅಸಮಾಧಾನಗೊಂಡ ಯುವಕರು ಘಟಪ್ರಭಾ ಎಡದಂಡೆ ಕಾಲುವೆಗೆ ತಾವು ಸಂಗ್ರಹಸಿದ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ