ಲಂಚ ಪಡೆಯುತ್ತಿದ್ದ ಕಿತ್ತೂರು ತಹಶೀಲ್ದಾರ ಲೋಕಾಯುಕ್ತ ಬಲೆಗೆ
Team Udayavani, Nov 26, 2022, 12:58 AM IST
ಬೆಳಗಾವಿ: ತಂದೆ ಹೆಸರಿನಲ್ಲಿದ್ದ ಜಮೀನನ್ನು ಮಗನ ಹೆಸರಿಗೆ ಬದಲಾವಣೆ ಮಾಡಲು ಲಂಚ ಪಡೆಯುತ್ತಿದ್ದ ಚನ್ನಮ್ಮನ ಕಿತ್ತೂರು ತಹಶೀಲ್ದಾರ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚನ್ನಮ್ಮನ ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಹಾಲಗಿ ಹಾಗೂ ಕಚೇರಿ ಭೂ ಸುಧಾರಣಾ ವಿಷಯಗಳ ನಿರ್ವಾಹಕ ಪ್ರಸನ್ನ ಜಿ. ಎಂಬವರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ ಲಂಚ ಸಮೇತ ಖೆಡ್ಡಾಕ್ಕೆ ಬೀಳಿಸಿದ್ದಾರೆ.
ಕಿತ್ತೂರು ತಾಲೂಕಿನ ಖೋದನಾಪುರ ಗ್ರಾಮದ ರಾಜೇಂದ್ರ ಬಾಪುಸಾಹೇಬ ಇನಾಮದಾರ ಎಂಬವರ ಪಹಣಿ ಪತ್ರಿಕೆಯಲ್ಲಿ ಖಾತಾ ಬದಲಾವಣೆ ಮಾಡಲು 5 ಲಕ್ಷ ರೂ. ಲಂಚ ಕಿತ್ತೂರು ತಹಶೀಲ್ದಾರ ಸೋಮಲಿಂಗ ಹಲಗಿ ಬೇಡಿಕೆ ಇಟ್ಟಿದ್ದರು. 10 ಎಕರೆ ಜಮೀನನ್ನು ನೋಂದ ಮಾಡಿಕೊಡಲು ಹಾಗೂ ಅದರ ಶೂರಿಟಿಗಾಗಿ 20 ಲಕ್ಷ ರೂ. ಮೊತ್ತದ ಖಾಲಿ ಚೆಕ್ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆ ಶುಕ್ರವಾರ ತಹಶೀಲ್ದಾರರು ಹಾಗೂ ನೂರು ಅಧಿಕಾರಿ 2 ಲಕ್ಷ ರೂ ಲಂಚದ ಹಣ ಹಾಗೂ ಖಾಲಿ ಚೆಕ್ ಪಡೆದುಕೊಳ್ಳುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ