ಅನಾಥ ಮಕ್ಕಳಲ್ಲಿ ದೇವರನ್ನು ಕಾಣಿ

ಸಮೃದ್ಧಿ ಅನಾಥಾಲಯಕ್ಕೆ ಹುಕ್ಕೇರಿ ಚಂದ್ರಶೇಖರ ಶ್ರೀ ಭೇಟಿ •ಉತ್ತಮ ಸಾಧನೆಗೆ ಆಶೀರ್ವಾದ

Team Udayavani, May 8, 2019, 11:49 AM IST

belegavi-tdy-2..

ಬೆಳಗಾವಿ: ಕಂಗ್ರಾಳಿಯ ರಾಮನಗರದ ಸಮೃದ್ಧಿ ಅನಾಥಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಕ್ಕಳನ್ನು ಆಶೀರ್ವದಿಸಿದರು.

ಬೆಳಗಾವಿ: ಅನಾಥ ಮಕ್ಕಳಲ್ಲಿ ದೇವರನ್ನು ಕಾಣುತ್ತೇವೆ. ಹಿರಿಯರ ಮಾರ್ಗದರ್ಶನದಲ್ಲಿ ದೇಶಕ್ಕೆ ನೀವು ಸಾಧನೆ ಮಾಡಿ ತೋರಿಸಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ ಅಂಗವಾಗಿ ಕಂಗ್ರಾಳಿಯ ರಾಮನಗರದ ಸಮೃದ್ಧಿ ಅನಾಥಾಲಯಕ್ಕೆ ಮಂಗಳವಾರ ಭೇಟಿ ನೀಡಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿರುವ ಮಕ್ಕಳಿಗೆ ಯಾರೂ ಅನಾಥರಲ್ಲ ಎನ್ನುವ ಹಾಗೆ ಇಲ್ಲಿನ ಆಶ್ರಮ ನೋಡಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ನೀವು ಅನಾಥರು ಎಂದು ಭಾವಿಸಬೇಡಿ ನಿಮ್ಮೊಂದಿಗೆ ಇಡೀ ಸಮಾಜ ಜತೆಯಾಗಿರುತ್ತದೆ. ನಿಮ್ಮ ಮುಂದಿನ ಕನಸಿನ ಬಗ್ಗೆ ಯೋಚನೆ ಮಾಡಿ ದೇಶಕ್ಕೆ ನಿಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಎಲ್ಲರಿಗೂ ಒಂದಲ್ಲ ಒಂದು ಛಲ ಹಾಗೂ ಸಾಧಿಸುವ ಗುರಿ ಇರುತ್ತದೆ. ನೀವು ಸಾಧಿಸಿ ಎಲ್ಲರಂತೆ ಬಾಳಬೇಕು. ನಿಮ್ಮೊಂದಿಗೆ ಇಡೀ ಸಮಾಜ ಇರುತ್ತದೆ ಎಂದು ಹೇಳಿ ಹುಕ್ಕೇರಿ ಹಿರೇಮಠದಿಂದ ಆರ್ಥಿಕ ಸಹಾಯ ಮಾಡಿ ಆಶೀರ್ವದಿಸಿದರು.

ಸಮೃದ್ಧಿ ಫೌಂಡೇಶನ್‌ ಅಧ್ಯಕ್ಷ ಪ್ರಭು ಕಾಗತೀಕರ ಮಾತನಾಡಿ, ಅನೇಕ ಮಕ್ಕಳು ತಂದೆ ತಾಯಿ ಕಳೆದುಕೊಂಡು ಅನಾಥರಾಗಿರುತ್ತಾರೆ. ಅಂಥವರನ್ನು ಅನಾಥ ಮಕ್ಕಳು ಎಂದು ಭಾವಿಸುವ ಮುನ್ನ ನಮ್ಮ ಮಕ್ಕಳು ಎಂದು ಭಾವಿಸಿ ಅವರಿಗೆ ಸಹಾಯ ಸಹಕಾರ ನೀಡುವುದು ಅವಶ್ಯಕವಿದೆ. ಈ ನಿಟ್ಟಿನಲ್ಲಿ ಎಲ್ಲ ಸಮಾಜದ ಬಾಂಧವರು ಸಹಕರಿಸುವ ಅಗತ್ಯ ಇದೆ ಎಂದರು.

ಸಮೃದ್ಧಿ ಅನಾಥಾಲಯದ ಕಾರ್ಯದರ್ಶಿ ಜ್ಯೋತಿ, ವಿಲಾಸ ಪಾಟೀಲ, ಅಮೃತಾ ಪಾಟೀಲ, ಗುಂಡು ಕಾಕತೀಕರ, ರವಿ ಗುಂಡಗಾವಿ, ಜ್ಯೋತಿ ತಮ್ಮಣ್ಣವರ, ಸಾವಿತ್ರಿ, ಶ್ರೀಧರ, ದೀಪಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.