ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು
Team Udayavani, Jul 6, 2019, 3:49 PM IST
ಸಂಬರಗಿ: ರಸ್ತೆಯ ಬದಿಗೆ ಇರುವ ತೆರೆದ ಬಾವಿಗೆ ಗುರುವಾರ ರಾತ್ರಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಶಿರೂರ ಗ್ರಾಮದ ಹೊರವಲಯದ ತೋಟದ ವಸತಿಯಲ್ಲಿರುವ ಪುಂಡಲೀಕ ಪಾಂಡುರಂಗ ಶಿಂದೆ (60) ಗ್ರಾಮದಿಂದ ತೋಟದ ವಸತಿ ಮನೆಗೆ ತೆರಳುವಾಗ ಘಟನೆ ನಡೆದಿದೆ. ರಾತ್ರಿ ವೇಳೆ ತೋಟಕ್ಕೆ ತೆರಳುವಾಗ ಸ್ವಲ್ಪ ಮಳೆಯಾಗಿ ರಸ್ತೆ ಬದಿಗೆ ಇರುವ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿ ಸುಮಾರು 20 ಅಡಿ ಆಳ ಇದ್ದು ಶವವನ್ನು ತೆರೆದ ಬಾವಿಯಿಂದ ಹೊರ ತರುವುದು ಅಸಾಧ್ಯವಾಯಿತು. ಸ್ಥಳಕ್ಕೆ ಅಥಣಿ ಅಗ್ನಿಶಾಮಕ ಠಾಣಾಧಿಕಾರಿ ಆರ್.ಕೆ.ಸಂಬೋಜಿ, ಎನ್.ಎಸ್.ಶಿರವಾಡೆ. ಎಸ್.ಎಸ್. ಶಿಂದೆ ಹಾಗೂ ಸುರೇಶ ಮಾದರ ಆಗಮಿಸಿ ಬಾವಿಯಿಂದ ಶವವನ್ನು ಹೊರ ತಂದರು. ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?