ಖಾನಾಪುರ ಶಿಕ್ಷಣ ಇಲಾಖೆಯಲ್ಲಿ ಮರಾಠಿಗೆ ಅಗ್ರಸ್ಥಾನ!

ಕಚೇರಿ ಕರ್ನಾಟಕಕಕ್ಕೆ ಸೇರಿಧ್ದೋ ಇಲ್ಲವೇ ಮಹಾರಾಷ್ಟ್ರದಲ್ಲಿ ಇದೆಯೋ ಎನ್ನುವ ಪ್ರಶ್ನೆ ಕೂಡ ಎದುರಾಗಿದೆ.

Team Udayavani, Dec 20, 2021, 6:03 PM IST

ಖಾನಾಪುರ ಶಿಕ್ಷಣ ಇಲಾಖೆಯಲ್ಲಿ ಮರಾಠಿಗೆ ಅಗ್ರಸ್ಥಾನ!

ಖಾನಾಪುರ: ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿನ ಶೈಕ್ಷಣಿಕ ತಿಳಿವಳಿಕೆ ಫಲಕಗಳಲ್ಲಿ ಅಧಿಕಾರಿಗಳು ಮರಾಠಿ ಭಾಷೆಗೆ ಅಗ್ರಸ್ಥಾನ ನೀಡಿದ್ದು ಕನ್ನಡ ಶಿಕ್ಷಕರು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಅಧಿವೇಶನಕ್ಕೆ ಆಗಮಿಸಿರುವ ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ಪಡೆದುಕೊಳ್ಳುವ ಭರದಲ್ಲಿ ಆಡಳಿತ ಭಾಷೆ ಕನ್ನಡ ಕಡೆಗಣಿಸಲಾಗಿದೆ. ಇದರಿಂದ ಬಿಇಒ ಕಚೇರಿ ಕರ್ನಾಟಕಕಕ್ಕೆ ಸೇರಿಧ್ದೋ ಇಲ್ಲವೇ ಮಹಾರಾಷ್ಟ್ರದಲ್ಲಿ ಇದೆಯೋ ಎನ್ನುವ ಪ್ರಶ್ನೆ ಕೂಡ ಎದುರಾಗಿದೆ. ಕನ್ನಡಕ್ಕೆ ಪ್ರಥಮ ಸ್ಥಾನ ನೀಡದೆ ಮರಾಠಿ ಭಾಷೆಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಾದರೂ ಏನಿತ್ತು ಎನ್ನುವ ಪ್ರಶ್ನೆ ಕೂಡ ಎದುರಾಗಿದೆ.

ವಿದ್ಯಾರ್ಥಿಗಳಿಗೆ ವಿಜ್ಞಾನ-ಗಣಿತ ವಿಷಯಗಳ ನಿಯಮಗಳನ್ನು ಸರಳವಾಗಿ ತಿಳಿಸಲು ಸಿದ್ಧಪಡಿಸಿರುವ ಫಲಕಗಳನ್ನು ಕಚೇರಿ ಆವರಣದಲ್ಲಿ ಅಳವಡಿಸಲಾಗಿದೆ. ಕಚೇರಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ, ಹೆಚ್ಚುವರಿ ಆಯುಕ್ತ ಎಸ್‌.ಎಸ್‌ .ಬಿರಾದರ ಭೇಟಿ ನೀಡಿ ಹೋಗಿದ್ದಾರೆ. ಅವರುಕೂಡಕನ್ನಡಕ್ಕೆ ಫಲಕದಲ್ಲಿ ದ್ವೀತಿಯ ಸ್ಥಾನ ನೀಡಿದ್ದನ್ನು ಗಮನಿಸಿದರೂ ಆಕ್ಷೇಪಿಸಿಲ್ಲ. ಸರ್ಕಾರ ಈ ಫಲಕಗಳನ್ನು ಸಿದ್ಧಪಡಿಸಲು ಯಾವುದೇ ಅನುದಾನ ನೀಡಿಲ್ಲ.

ಅಧಿಕಾರಿಗಳು ಅನುದಾನಿತ ಶಾಲಾ ಶಿಕ್ಷಕರ ಸಹಕಾರ ಪಡೆದು ಫಲಕ ಸಿದ್ಧಗೊಳಿಸಿದ್ದಾರೆ. ಆದರೆ ಅಧಿಕಾರಿಗಳು ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಸ್ಥಾನ ನೀಡದಿದ್ದರೆ ಗಡಿಯಲ್ಲಿ ಕನ್ನಡ ಭಾಷೆ ಅವನತಿ ಹೊಂದುವದರಲ್ಲಿ ಯಾವ ಸಂಶಯವೂ ಇಲ್ಲ. ರಾಜಕೀಯ ಒತ್ತಾಸೆಗೆ, ತಮ್ಮ ಖುರ್ಚಿ ಭದ್ರತೆಗೆ ಅಧಿಕಾರಿಗಳು ಕನ್ನಡದ ಬಲಿ ಕೊಡುತ್ತ ಬಂದಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.