ಮಠಗಳು ಜಾತಿಗೆ ಸೀಮಿತವಾಗದಿರಲಿ; ಆತ್ಮಾರಾಮ ಶ್ರೀ

ಎಲ್ಲ ಜನಾಂಗದ ಜನರಿಗೆ ಮಾರ್ಗದರ್ಶನ ಮಾಡಬೇಕಿದ್ದ ಕೆಲ ಮಠಗಳು ತಮ್ಮ ಕರ್ತವ್ಯವನ್ನು ಮರೆತಿವೆ.

Team Udayavani, Sep 3, 2022, 4:04 PM IST

ಮಠಗಳು ಜಾತಿಗೆ ಸೀಮಿತವಾಗದಿರಲಿ; ಆತ್ಮಾರಾಮ ಶ್ರೀ

ತೆಲಸಂಗ: ಸಮಾಜಕ್ಕೆ ದಾರಿದೀಪವಾಗಬೇಕಿದ್ದ ಮಠಗಳು ಒಂದೊಂದು ಜಾತಿಗೆ ಸೀಮಿತವಾಗುತ್ತಿರುವುದು ನೋವಿನ ಸಂಗತಿ ಎಂದು ಕಕಮರಿಯ ಗುರುದೇವ ಆಶ್ರಮದ ಆತ್ಮಾರಾಮ ಶ್ರೀಗಳು ವಿಷಾದ ವ್ಯಕ್ತಪಡಿಸಿದರು.

ಶುಕ್ರವಾರ ಸಮೀಪದ ಕಕಮರಿಯ ಗುರುದೇವ ಆಶ್ರಮದಲ್ಲಿ ಅಥಣಿಯ ಸಂತೃಪ್ತಿ ಸೇವಾ ಸಮಿತಿ ವತಿಯಿಂದ ಉಚಿತ ಅನ್ನಪ್ರಸಾದ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿ, ಸಮಾಜದ ನಾಡಿ ಮಿಡಿತವನ್ನರಿತು ಎಲ್ಲ ಜನಾಂಗದ ಜನರಿಗೆ ಮಾರ್ಗದರ್ಶನ ಮಾಡಬೇಕಿದ್ದ ಕೆಲ ಮಠಗಳು ತಮ್ಮ ಕರ್ತವ್ಯವನ್ನು ಮರೆತಿವೆ.

ಇದು ಸಂತ ಪರಂಪರೆಗೆ ಅಪಮಾನ ಮಾಡಿದಂತೆ. ಹಿಂದು ಸಮಾಜವನ್ನು ಒಟ್ಟುಗೂಡಿಸುವ ಏಕೈಕ ಹಬ್ಬ ಗಣೇಶನ ಹಬ್ಬ. ಭಾರತಿಯ ಹಬ್ಬಗಳು ಬದುಕಿಗೆ ಶಕ್ತಿ ತುಂಬುತ್ತವೆ. ಬೇಡುವಾತ ಗುರುವಲ್ಲ ಕೊಡುವಾತ ಭಕ್ತನಲ್ಲ. ಇಂತಹ ಪರಂಪರೆ ಉಳಿಸಿಕೊಂಡು ಬರುತ್ತಿರುವ ಜ್ಞಾನ ಯೋಗಾಶ್ರಮಗಳು ಸಮಾಜದ ಕಣ್ಣುಗಳಾಗಿ ಕೆಲಸ ಮಾಡುತ್ತಿವೆ ಎಂದರು.

ಹಿರಿಯರಾದ ಎ.ಜಿ.ವಾಲಿ, ನೇಮಿನಾಥ ಉಪಾದ್ಯಯ, ಮಲ್ಲಿಕಾರ್ಜುನ ಕರಡಿ, ಬಸವರಾಜ ಐಗಳಿ, ಚಿದಾನಂದ ಹಳ್ಳದಮಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.