ಸಂಕಷ್ಟದಲ್ಲಿ ಬಡವರಿಗೆ ಬಂಧುವಾದ “ಬೆನಕೆ’

ಹಸಿದವರಿಗೆ ಅನ್ನದ ಸೇವೆ! ­ರೋಗಿಗಳಿಗೆ ಎರಡೊತ್ತು ಊಟ­! ಸಾವಿರಾರು ಜನರಿಗೆ ದಿನಸಿ ಕಿಟ್‌

Team Udayavani, May 28, 2021, 7:49 PM IST

273626bgv-11a

ವರದಿ: ಭೈರೋಬಾ ಕಾಂಬಳೆ

ಬೆಳಗಾವಿ: ಲಾಕ್‌ಡೌನ್‌ನಲ್ಲಿ ಸಂಕಷ್ಟ ಅನುಭವಿಸುತ್ತಿರುವ ಕ್ಷೇತ್ರದ ಜನರಿಗೆ ಶಾಸಕ ಅನಿಲ್‌ ಬೆನಕೆ ಅವರು ಸಹಾಯ ಮಾಡುತ್ತ ಬಂದಿದ್ದು, ಕಷ್ಟ ಎಂದು ಹೇಳಿಕೊಂಡು ಯಾರೇ ಬಂದರೂ ಸ್ಪಂದಿಸಿದ್ದಾರೆ.

ಹಗಲಿರುಳೆನ್ನದೇ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದ ತುಂಬೆಲ್ಲಾ ಸುತ್ತುತ್ತಿದ್ದಾರೆ. ಜನರಿಗೆ ಒಂದಿಲ್ಲೊಂದು ಸಹಾಯ ಮಾಡುತ್ತಿದ್ದಾರೆ. ಕೊರೊನಾ ಮೊದಲನೇ ಅಲೆ ಅಪ್ಪಳಿಸಿದಾಗ ಸರ್ಕಾರದ ನೆರವು ಕೇಳುವ ಮೊದಲು ತಾವೇ ನಿಂತು ಸಂಕಷ್ಟದಲ್ಲಿ ಭಾಗಿಯಾಗಿದ್ದರು. ಸಾವಿರಾರು ಬಡ ಕುಟುಂಬಗಳಿಗೆ ದಿನಸಿ ವಸ್ತುಗಳ ಕಿಟ್‌ ಹಂಚಿದ್ದ ಅವರು ಈ ಬಾರಿಯೂ ಮತ್ತಷ್ಟು ಮುಂಚೂಣಿಯಲ್ಲಿ ನಿಂತುಕೊಂಡು ಕೊರೊನಾ ವಾರಿಯರ್‌ ಆಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ. ತಮ್ಮದೇ ಆದ ಯುವ ಪಡೆ ಕಟ್ಟಿಕೊಂಡು ಕ್ಷೇತ್ರದ ತುಂಬೆಲ್ಲಾ ಸುತ್ತುತ್ತಿದ್ದಾರೆ. ಜನರ ಬಳಿಗೆ ಹೋಗಿ ಸಮಸ್ಯೆ ಆಲಿಸಿ ಪರಿಹಾರ ನೀಡುತ್ತಿದ್ದಾರೆ.

ಹಸಿದವರಿಗೆ ಅನ್ನ ಸೇವೆ: ಉತ್ತರ ಕ್ಷೇತ್ರದಲ್ಲಿ ಜಿಲ್ಲಾಸ್ಪತ್ರೆ ಸೇರಿ ಅತಿ ಹೆಚ್ಚು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ಬರುತ್ತವೆ. ಜಿಲ್ಲೆಯ ಅನೇಕ ಕೊರೊನಾ ಸೋಂಕಿತರು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರೊಂದಿಗೆ ಬರುವ ಸಂಬಂಧಿ ಕರು ಲಾಕ್‌ಡೌನ್‌ದಿಂದ ಊಟವಿಲ್ಲದೇ ನಿತ್ಯ ಪರಿತಪಿಸುವಂತಾಗಿದೆ. ಹೀಗಾಗಿ ಇವರ ನೆರವಿಗೆ ನಿಂತಿರುವ ಶಾಸಕ ಅನಿಲ್‌ ಬೆನಕೆ ನಿತ್ಯ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ರೋಗಿಗಳ ಸಂಬಂಧಿಕರಿಗೆ ಅನ್ನ ನೀಡುವ ಕಾಯಕದಲ್ಲಿ ತೊಡಗಿದ್ದಾರೆ. ನಿರ್ಗತಿಕರಿಗೆ, ಬಡವರಿಗೆ ನಿಗದಿತ ವೇಳೆಗೆ ಆಹಾರ ಪಾಕೆಟ್‌ ತಲುಪಿಸುತ್ತಿದ್ದಾರೆ. ಚವಾಟ ಗಲ್ಲಿ, ಭಡಕಲ್‌ ಗಲ್ಲಿ, ಶಾಹೂ ನಗರ, ಕಣಬರ್ಗಿ, ಕಾಂಗಲಿ ಗಲ್ಲಿಯಲ್ಲಿ ಆಹಾರ ತಯಾರಿಸುತ್ತಿದ್ದಾರೆ. ತಮ್ಮ ಕಾರ್ಯಕರ್ತರ ಮೂಲಕ ವಾಹನದಲ್ಲಿ ತೆರಳಿ ಮಧ್ಯಾಹ್ನ ಮತ್ತು ರಾತ್ರಿ ಹೊತ್ತಿನ ಉಟದ ಪಾಕೆಟ್‌ಗಳನ್ನು ನೀಡುತ್ತಿದ್ದಾರೆ.

ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಸಹಾಯ: ಸೋಂಕಿತರ ನೆರವಿಗೆ ನಿಂತು ನೊಂದವರ ಬಾಳಿಗೆ ಬೆಳಕಾಗಿರುವ ಶಾಸಕ ಅನಿಲ್‌ ಬೆನಕೆ ಐದು ಕಡೆಗೆ ಕೋವಿಡ್‌ ಕೇರ್‌ ಕೇಂದ್ರಗಳನ್ನು ತೆರೆದಿದ್ದಾರೆ. ದೇವರಾಜ್‌ ಅರಸ್‌ ಹಾಸ್ಟೆಲ್‌, ಕುಮಾರಸ್ವಾಮಿ ಲೇಔಟ್‌, ಕೊಲ್ಲಾಪುರ ಸರ್ಕಲ್‌ ಬಳಿಯ ನ್ಪೋರ್ಟ್ಸ್ ಕ್ಲಬ್‌ನ ಎರಡು ಕೇಂದ್ರ ಹಾಗೂ ಕ್ಯಾಂಟೋನ್ಮೆಂಟ್‌ ಬೋರ್ಡ್‌ದಲ್ಲಿ ಕೋವಿಡ್‌ ಕೇರ್‌ ಕೇಂದ್ರ ತೆರೆದಿದ್ದು, ಇಲ್ಲಿ ಸೋಂಕಿತರಿಗೆ ಅಗತ್ಯ ಇರುವ ಸೌಲಭ್ಯ ಒದಗಿಸುತ್ತಿದ್ದಾರೆ. ಆಮ್ಲಜನಕ ಕೊರತೆಯಿಂದ ಬಳಲುವವರಿಗೆ ಆಕ್ಸಿಜನ್‌ ಕಾನ್ಸಂಟ್ರೇಟರ್‌ ನೀಡುವ ಕಾಯಕದಲ್ಲಿ ತೊಡಗಿದ್ದಾರೆ. 25 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್‌ ಕಾನ್ಸಂಟ್ರೇಟರ್‌ ನೀಡಿದ್ದಾರೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಇದು ಅನುಕೂಲಕರವಾಗಿದೆ. 50 ಆಕ್ಸಿಜನ್‌ ಜಂಬೋ ಸಿಲಿಂಡರ್‌ಗಳನ್ನು ವಿತರಿಸಿದ್ದಾರೆ. ಕ್ಷೇತ್ರದ ತುಂಬೆಲ್ಲ ಒಟ್ಟು ಆರು ಆಂಬ್ಯುಲೆನ್‌ Õಗಳನ್ನು ನೀಡಿದ್ದಾರೆ. ಜತೆಗೆ 3-4 ತಂಡಗಳು ಕ್ಷೇತ್ರದ ಎಲ್ಲ ಪ್ರದೇಶಗಳಲ್ಲೂ ನಿತ್ಯವೂ ಸ್ಯಾನಿಟೈಸ್‌ ಮಾಡುತ್ತಿವೆ.

10 ಸಾವಿರ ಔಷಧ ಬಾಟಲಿ: ಮಹಾರಾಷ್ಟ್ರದ ಕೊಲ್ಲಾಪುರ ಬಳಿಯ ಕನೇರಿ ಮಠದಿಂದ ತಯಾರಿಸಿರುವ ಔಷ ಧ ಬಾಟಲಿಗಳನ್ನು ಸಾರ್ವಜನಿಕರಿಗೆ ವಿತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕ್ಷೇತ್ರದ ತುಂಬೆಲ್ಲ 30 ಸಾವಿರ ಔಷ ಧ ಬಾಟಲಿಗಳನ್ನು ನೀಡುವ ಗುರಿ ಇಟ್ಟುಕೊಂಡಿರುವ ಶಾಸಕರು, ಈಗಾಗಲೇ 10 ಸಾವಿರ ಬಾಟಲಿಗಳನ್ನು ಹಂಚಿದ್ದಾರೆ. ಜತೆಗೆ ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಇತರೆ ಸಣ್ಣಪುಟ್ಟ ಕಾಯಿಲೆ ಇರುವವರಿಗೆ ಈವರೆಗೆ 10 ಸಾವಿರ ಮಾತ್ರೆಗಳನ್ನು ನೀಡಿದ್ದಾರೆ. ಸಮರ್ಥ ನಗರ, ತಾನಾಜಿ ಗಲ್ಲಿ, ಫುಲಬಾಗ ಗಲ್ಲಿ, ಮಹದ್ವಾರ ರೋಡ್‌, ಸಂಭಾಜಿ ಗಲ್ಲಿ, ತಹಶೀಲ್ದಾರ ಗಲ್ಲಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸುಮಾರು 6-7 ಸಾವಿರ ಜನರಿಗೆ ಮೊದಲ ಡೋಸ್‌ ಲಸಿಕೆ ಹಾಕಿಸುವಲ್ಲಿ ಶ್ರಮಿಸಿದ್ದಾರೆ. ಲಸಿಕೆ ನೀಡುವ ಜಾಗೃತಿ ಕಾರ್ಯ ನಿರಂತರವಾಗಿ ನಡೆಸಿದ್ದಾರೆ. ಕ್ಷೇತ್ರದಲ್ಲಿ ಕೋವಿಡ್‌ ಸಹಾಯವಾಣಿ ಕೇಂದ್ರದ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದಾರೆ. 4-5 ನಂಬರ್‌ಗಳ ಮೂಲಕ ಕ್ಟದಲ್ಲಿದ್ದವರ ನೆರವಿಗೆ ನಿಲ್ಲುತ್ತಿದ್ದಾರೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.