ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪತ್ರ ಬರೆದು ಹುರಿದುಂಬಿಸಿದ ಶಾಸಕ

ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಲು ವಿನೂತನ ಕ್ರಮ! ಶಾಸಕ ರಮೇಶ ಜಾರಕಿಹೊಳಿ ಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ

Team Udayavani, Jul 8, 2021, 6:12 PM IST

ramesh Jarakiholi

ಗೋಕಾಕ: ಕೊರೋನಾ, ಲಾಕ್‌ಡೌನ್‌ ಹಾಗೂ ವೈಯಕ್ತಿಕ ಕಾರ್ಯಗಳ ಒತ್ತಡಗಳ ಮಧ್ಯೆಯೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಶೈಕ್ಷಣಿಕ ವಲಯದ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗೆ ಹಾಗೂ ಪ್ರೌಢಶಾಲೆಯ ಸಹ ಶಿಕ್ಷಕರಿಗೆಲ್ಲ ಪತ್ರ ಬರೆದು ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ.

ಈಗಾಗಲೇ ತಮ್ಮ ವಲಯದ 5 ಸರಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿಯವರ ಈ ಪತ್ರ ಅಭಿಯಾನ ವಿದ್ಯಾರ್ಥಿ, ಶಿಕ್ಷಕ ಹಾಗೂ ಪಾಲಕರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಜುಲೆ„ 19 ಮತ್ತು 22 ರಂದು ಎಸ್‌.ಎಸ್‌.ಎಲ್‌ .ಸಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ತಯಾರಾಗುವ ದೃಷ್ಟಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರು 5 ಸಾವಿರ ವಿದ್ಯಾರ್ಥಿಗಳಿಗೆ ಪತ್ರ ಕಳುಹಿಸಿ ಓದಿನ ಕಡೆ ಗಮನ ಹರಿಸುವಂತೆ ಪ್ರೇರೇಪಿಸಿದ್ದಾರೆ.

ಕೋವಿಡ್‌ 1 ಮತ್ತು 2ನೇ ಅಲೆಯಿಂದ ಮನೆಯಲ್ಲಿ ಕುಳಿತು ಆನ್‌ಲೈನ್‌ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಹಾಗೂ ಪಾಠ ಮಾಡುತ್ತಿರುವ ಶಿಕ್ಷಕರು ಖನ್ನತೆಗೆ ಒಳಗಾಗಬಾರದು. ಪಾಲಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಒಳ್ಳೆಯ ವಾತಾವರಣ ಸೃಷ್ಟಿಸಬೇಕು ಎಂಬ ಮಹತ್ತರ ಉದ್ದೇಶದಿಂದ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪತ್ರದಿಂದ ಬಾಂಧವ್ಯ ಬೆಸುಗೆ ಎಂಬ ಕಲ್ಪನೆಯೊಂದಿಗೆ ಈ ವಿನೂತನ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಶಿಕ್ಷಣಾಧಿಕಾರಿ ಜಿ.ಬಿ ಬಳಗಾರ, ಕೊರೋನಾದಿಂದ ಭಯಭೀತರಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದು ಹೇಗೆ ಎಂದು ಯೋಚಿಸುತ್ತಿರುವ ಸಮಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಪತ್ರ ವಿದ್ಯಾರ್ಥಿಗಳಲ್ಲಿ ಓದಿನ ಆಸಕ್ತಿ ಹೆಚ್ಚಿಸಿದ್ದು ತುಂಬಾ ಖುಷಿ ತಂದಿದೆ. ಶೈಕ್ಷಣಿಕವಾಗಿ ಸದಾ ನಮಗೆ ಮಾರ್ಗದರ್ಶನ ನೀಡುತ್ತಿರುವ ಶಾಸಕರ ಈ ಪತ್ರ ಅಭಿಯಾನ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬಗ್ಗೆ ಇರುವ ಭಯವನ್ನು ನಿವಾರಿಸಿದೆ ಎಂದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.