ಶ್ರೀನಿವಾಸ್‌ ಪ್ರಸಾದ್‌ಗಿಂತ ಮೊದಲು ನಾನು ರಾಜೀನಾಮೆ ನಿಡ್ಬೇಕಿತ್ತು 


Team Udayavani, Apr 19, 2017, 12:49 PM IST

17.jpg

ಹುಕ್ಕೇರಿ: ಶ್ರೀನಿವಾಸ್‌ ಪ್ರಸಾದ್‌ ಅವರಿಗಿಂತ ಮೊದಲು ನಾನು ಕಾಂಗ್ರೆಸ್‌ ಪಕ್ಷಕ್ಕೆ  ರಾಜೀನಾಮೆ ನೀಡಬೇಕಿತ್ತು ಎಂದು ಮಾಜಿ ಸಚಿವ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್‌ ಜಾರಕಿಹೋಳಿ ಕಾಂಗ್ರೆಸ್‌ ವಿರುದ್ದ ತೀವ್ರ ಅಸಮಧಾನ ಹೊರ ಹಾಕಿದ್ದಾರೆ. 

ಹುಕ್ಕೇರಿ ತಾಲೂಕಿನ ಅಲದಾಳ ಗ್ರಾಮದಲ್ಲಿ  ಬುಧವಾರ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್‌ ವಿರುದ್ದ  ತಮ್ಮ ಅಸಮಧಾನ ಹೊರ ಹಾಕಿದ್ದಾರೆ. 

ಸಹೋದರ ಲಖನ್‌ ವಿರುದ್ಧ ವಾಗ್ದಾಳಿ ನಡೆಸಿ ‘ಅವರ ಬಗ್ಗೆ ನಿಮಗೆ ತಿಳಿಯ ಬೇಕಾದರೆ ಗೋಕಾಕ್‌ನ ಬಾರ್‌ಗಳಲ್ಲಿ ಹೋಗಿ ಕುಳಿತುಕೊಳ್ಳಿ.ಎಂಥಹಾ ಮಾತುಗಳು ಕೇಳಿ ಬರುತ್ತದೆ, ಜನರ ಅಭಿಪ್ರಾಯ ಹೇಗಿದೆ ಎನ್ನುವುದು ನಿಮಗೆ ತಿಳಿಯುತ್ತದೆ’ ಎಂದರು. 

ಸಿದ್ದರಾಮಯ್ಯ ಅವರು ಸಚಿವಸಂಪುಟ ಪುನಾರಚನೆ ಮಾಡಿದ ವೇಳೆ ಸತೀಶ್‌ ಅವರನ್ನು ಕೈ ಬಿಟ್ಟು ಸಹೋದರ ಗೋಕಾಕ್‌ ಶಾಸಕ ರಮೇಶ್‌ ಅವರಿಗೆ ಸ್ಥಾನ ನೀಡಿದ್ದರು. 

ಇದೀಗ ಪಕ್ಷದಲ್ಲಿ ತಮಗಾದ ಅನ್ಯಾಯದ ಕುರಿತು ತೀವ್ರ ಅಸಮಧಾನಗೊಂಡಿರುವ ಸತೀಶ್‌ ಅವರು ಕಾಂಗ್ರೆಸ್‌ಗೆ ಗುಡ್‌ಬೈ ಹೇಳುವ ಸಾಧ್ಯತೆಗಳಿದ್ದು ಜೆಡಿಎಸ್‌ ಸೇರ್ಪಡೆ ಕುರಿತು ಒಂದು ಸುತ್ತಿನ ಮಾತುಕತೆಗಳು ಮುಗಿದ್ದಿದ್ದು ಇದೀಗ ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸುತ್ತಿರುವ ಬಗ್ಗೆ ವರದಿಯಾಗಿದೆ. 

ಜಾರಕಿಹೋಳಿ ಸಹೋದರರ ಪೈಕಿ ಬಾಲಚಂದ್ರ ಅವರು ಬಿಜೆಪಿಯಲ್ಲಿದ್ದು ಅರಭಾವಿಯ ಶಾಸಕರಾಗಿದ್ದಾರೆ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.