![ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್](https://www.udayavani.com/wp-content/uploads/2024/06/Sunil-Kumar-750-415x287.jpg)
Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು
Team Udayavani, May 24, 2024, 11:37 AM IST
![Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು](https://www.udayavani.com/wp-content/uploads/2024/05/shahapura-1-620x342.jpg)
ಬೆಳಗಾವಿ: ಶಹಾಪುರದ ಅಳವಾನ್ ಗಲ್ಲಿಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಿಡಿಗೇಡಿಗಳು ಕಲ್ಲು ತೂರಾಟ, ತಲ್ವಾರ್ ಪ್ರದರ್ಶನ ಮಾಡಿ ಅಟ್ಟಹಾಸ ಮೆರೆದಿದ್ದಾರೆ.
ಸಿಸಿಟಿವಿಯಲ್ಲಿ ಕಲ್ಲು, ತಲ್ವಾರ್ (ಮಚ್ಚು) ಎಸೆಯುವ ದೃಶ್ಯ ಸೆರೆಯಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ತಲ್ವಾರ್ ಎಸೆದಿದ್ದಾರೆ.
ಒಂದು ಕೋಮಿನ ಗುಂಪಿನ ಯುವಕರು ಗಲಾಟೆ ನಡೆಸಿದ್ದಾರೆ. ಇದರಿಂದ ಭಯಭೀತರಾಗಿ ಹೊರಗೆ ಬಂದ ನಿವಾಸಿಗಳು ಪೊಲೀಸರು ಬಂದಾಗ ಅವರಿಗೆ ತಮ್ಮತ್ತ ಎಸೆದಿರುವ ತಲ್ವಾರ್ ತೋರಿಸಿದ್ದಾರೆ. ಮಹಿಳೆಯರು ಪೊಲೀಸ್ ಅಧಿಕಾರಿಗೆ ತಲ್ವಾರ್ ತೋರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಲಾಠಿ ಹಿಡಿದು ಬಂದ ಇಬ್ಬರೂ ಪೊಲೀಸರೂ ಗಲಾಟೆಯಲ್ಲಿ ಸಿಲುಕಿ ಪರದಾಡಿದ್ದಾರೆ. ಒಂದು ಕೈಯಲ್ಲಿ ಮೊಬೈಲ್ ಹಿಡಿದು ಕೃತ್ಯ ಎಸಗಿದವರ ವಿಡಿಯೋ ಚಿತ್ರೀಕರಣ ಮಾಡುತ್ತಾ ಅಸಹಾಯಕರಂತೆ ಓಡಾಡಿದರು.
ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
![ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್](https://www.udayavani.com/wp-content/uploads/2024/06/Sunil-Kumar-750-415x287.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-ewewe](https://www.udayavani.com/wp-content/uploads/2024/06/1-ewewe-1-150x107.jpg)
ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧವಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ
![Congress ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಸಂಸದ ಈರಣ್ಣ ಕಡಾಡಿ](https://www.udayavani.com/wp-content/uploads/2024/06/MP-Iranna-Kadadi-150x99.jpg)
Congress ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಸಂಸದ ಈರಣ್ಣ ಕಡಾಡಿ
![ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ](https://www.udayavani.com/wp-content/uploads/2024/06/Belagavi-2-150x61.jpg)
ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ
![ಶೆಟ್ಟರ್](https://www.udayavani.com/wp-content/uploads/2024/06/shetar-1-150x83.jpg)
Belagavi; ದ್ವೇಷದ ರಾಜಕಾರಣಕ್ಕೆ ಬೆಲೆ ತೆರಬೇಕಾಗುತ್ತದೆ..: ಜಗದೀಶ್ ಶೆಟ್ಟರ್
![Jagadish Shettar: ಅಗತ್ಯವಿದ್ದರೆ ಗೋವಾ ಸಿಎಂ ಜತೆ “ಕಳಸಾ ಬಂಡೂರಿ’ ಚರ್ಚೆ: ಶೆಟ್ಟರ್](https://www.udayavani.com/wp-content/uploads/2024/06/16-6-150x90.jpg)
Jagadish Shettar: ಅಗತ್ಯವಿದ್ದರೆ ಗೋವಾ ಸಿಎಂ ಜತೆ “ಕಳಸಾ ಬಂಡೂರಿ’ ಚರ್ಚೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.