ಸೋಂಕಿತರಿಗೆ ಧೈರ್ಯ ತುಂಬಿದ ಸಂಸದ ಅಣ್ಣಾಸಾಹೇಬ ಜೊಲ್ಲೆ


Team Udayavani, Jun 10, 2021, 6:02 PM IST

img-20210609-wa0217

ಚಿಕ್ಕೋಡಿ: ಸಂಸದ ಅಣ್ಣಾಸಾಹೇಬ ಜೊಲ್ಲೆ ನೆರವು ನೀಡುವುದರ ಜೊತೆಗೆ ನೇರವಾಗಿ ಸೋಂಕಿತರ ಜೊತೆ ಸಂವಾದ ನಡೆಸಿ ಮನೋಬಲ ಹೆಚ್ಚಿಸುವುದರ ಮೂಲಕ ಮಾದರಿ ಜನಪ್ರತಿನಿಧಿಯಾಗಿ ಹೊರಹೊಮ್ಮಿದ್ದಾರೆ.

ಮಂಗಳವಾರ ನಿಪ್ಪಾಣಿಯಲ್ಲಿನ ಪಬ್ಲಿಕ್‌ ಸ್ಕೂಲ್‌ ಕೋವಿಡ್‌ ಉಪಚಾರ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರನ್ನು ನೇರವಾಗಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಗಮನ ಸೆಳೆದರು.

ಕೋವಿಡ್‌ ಉಪಚಾರ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿದ ಸಂಸದ ಜೊಲ್ಲೆ ಅವರು ಪಿಪಿಇ ಕಿಟ್‌ ಧರಿಸಿ ಸೋಂಕಿತರೊಂದಿಗೆ ಅರ್ಧ ಗಂಟೆ ಕಾಲ ಸಂವಾದ ನಡೆಸಿದರು. ರೋಗಿಗಳ ಆರೋಗ್ಯದ ಬಗ್ಗೆ ವಿಚಾರಿಸಿ, ವೈದ್ಯರಿಂದ ರೋಗಿಗಳ ಆರೋಗ್ಯದ ಮಾಹಿತಿ ಪಡೆದರು.

ಗಡಿ ಭಾಗದಲ್ಲಿ ಜೊಲ್ಲೆ ಚಾರಿಟಿ ಫೌಂಡೇಶನ್‌ ವತಿಯಿಂದ ಆರಂಭಿಸಿರುವ ಕೋವಿಡ್‌ ಕೇಂದ್ರಗಳಿಗೆ ಆಗಾಗ ಭೇಟಿ ನೀಡುತ್ತಿದ್ದೆ. ಆದರೆ ನೇರವಾಗಿ ಸೋಂಕಿತರ ವಾರ್ಡ್‌ಗೆ ಹೋಗಿ ಸೋಂಕಿತರೊಂದಿಗೆ ಸಂವಾದ ಮಾಡಿರಲಿಲ್ಲ. ಆದರೆ ಮಂಗಳವಾರ ನೇರವಾಗಿ ಸೋಂಕಿತರ ಆರೋಗ್ಯ ವಿಚಾರಿಸಿದೆ. ಧೈರ್ಯದಿಂದ ಕೊರೊನಾ ಗೆಲ್ಲಬೇಕೆಂದು ಹೇಳಿದಾಗ ಸೋಂಕಿತರ ಮೊಗದಲ್ಲಿ ಉಲ್ಲಾಸ ಕಂಡು ಸಂತಸವಾಯಿತು. ಸೋಂಕಿತರಿಗೆ ಅವಶ್ಯಕವಾಗಿ ಬೇಕಾಗಿರುವ ಊಟ. ಮಾತ್ರೆ ಕೊರತೆ ಆಗದಂತೆ ವೈದ್ಯರಿಗೆ ಸೂಚಿಸಿದ್ದೇನೆ ಎಂದರು.

ಡಾ. ಸಂಜಯ್‌ ಬಾಳೇಕುಂದ್ರಿ, ಡಾ. ಹರ್ಷಲ್‌ ಜಾಧವ, ಡಾ. ಜ್ಯೋತಿಬಾ ಚೌಗುಲೆ, ಡಾ. ಸಂಗೀತಾ ದೇಶಪಾಂಡೆ ಹಾಗೂ ವೈದ್ಯಕೀಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.