ಪ್ರತಿಯೊಬ್ಬರು ಭಕ್ತಿ ಮಾರ್ಗ ಅನುಸರಿಸಲಿ

ಯಲ್ಲಾಲಿಂಗೇಶ್ವರರ ಪುಣ್ಯಾರಾಧನೆ ಕಾರ್ಯಕ್ರಮಶ್ರೀಮಠದ ಭಕ್ತರಿಂದ ಶ್ರೀಗೆ ತುಲಾಭಾರ ಸೇವೆ

Team Udayavani, Jan 23, 2020, 3:55 PM IST

23-January-16

ಮುಗಳಖೋಡ: ಜ್ಞಾನ, ಭಕ್ತಿ ಇವೆರಡು ಕೂಡಲಸಂಗಮವಾಗಿದ್ದು, ಮಾನವ ಬದುಕಿನಲ್ಲಿ ಗುರುವಿನ ಅನುಗ್ರಹ ಪಡೆದು ಭಕ್ತಿ ಮಾರ್ಗದಲ್ಲಿ ನಡೆಯಬೇಕು ಎಂದು ಡಾ.ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಸುಕ್ಷೇತ್ರ ಬೃಹನ್ಮಠದಲ್ಲಿ ಯಲ್ಲಾಲಿಂಗೇಶ್ವರ ಮಹಾರಾಜರ 34ನೇ ಪುಣ್ಯಾರಾಧನೆ ನಿಮಿತ್ತ ನಡೆದ ಯಲ್ಲಾಲಿಂಗೇಶ್ವರ, ಸಿದ್ಧಲಿಂಗೇಶ್ವರ ಹಾಗೂ ಸಿದ್ಧರಾಮೇಶ್ವರ ಕರ್ತೃ ಗದ್ದುಗೆಗೆ ಮಹಾಭಿಷೇಕ, ಶ್ರೀಗಳಿಗೆ ಪುಷ್ಪವೃಷ್ಟಿ, ಸಿಂಹಾಸನರೂಢ ಸುವರ್ಣ ಕಿರೀಟಧಾರಣೆ, ಪಾದಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮನುಷ್ಯ ಚಿಂತೆ ಮಾಡುವುದನ್ನು ಬಿಟ್ಟು ದೇವಸ್ಥಾನಗಳಲ್ಲಿ ಭಕ್ತಿಯಿಂದ ನಡೆದುಕೊಳ್ಳುವ ಕರ್ತವ್ಯ ಮೊದಲಾಗಬೇಕು. ಮನುಷ್ಯನ ಭಾವನೆಗಳನ್ನು ಪವಿತ್ರಗೊಳಿಸಿ ಅಂತರಂಗ ಶುದ್ಧೀಕರಿಸಲು ಸದ್ಗುರುವಿನ ಮಾರ್ಗದರ್ಶನ ಮುಖ್ಯವಾಗಿದೆ ಎಂದರು.

ಗುರುವಿನ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರ ಜೀವನಕ್ಕೆ ಮುಕ್ತಿ ಸಿಗುತ್ತದೆ. ನಾವು ಜ್ಞಾನ ಮಾಡುವ ಕಾಲಕ್ಕೆ ಮನಸ್ಸು ಪರಿ ಶುದ್ಧವಾಗಿರಬೇಕು. ಮಹಾತ್ಮರ ವಚನಗಳು ನಮ್ಮನ್ನು ಸತ್ಯದ ಮಾರ್ಗಕ್ಕೆ ಒಯ್ಯುತ್ತವೆ. ಆದರೆ ಬದುಕಿನ ಬಹುತೇಕ ಘಟ್ಟಗಳು ಕಷ್ಟ-ಸುಖಗಳಿಂದ ಕೂಡಿರುತ್ತವೆ. ಸುಖ-ದುಃಖವನ್ನು ಸಮನಾಗಿ ಸ್ವೀಕರಿಸುವ ಧೈರ್ಯ ಹಾಗೂ ದಾರಿ ತೋರಲು ಗುರುವಿನ ಅಗತ್ಯತೆ ಪ್ರತಿಯೊಬ್ಬರಿಗೂ ಇದೆ ಎಂದರು. ಈ ವೇಳೆ ಜೇವರ್ಗಿ ಸುಭಾಷ ಗುತ್ತೇದಾರ, ಕುಡಚಿ ಶಾಸಕ ಪಿ.ರಾಜೀವ್‌, ಮಾಜಿ ಶಾಸಕ ಅಜಯಸಿಂಗ್‌, ರಾಜಣ್ಣ, ಪ್ರವಚನಕಾರರು, ಸಾಧು ಶರಣರು, ಸಂತರು, ಅನೇಕ ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.