ನಿಪ್ಪಾಣಿ ನಗರಸಭೆ ಮೇಲಿನ ಭಗವಾ ಧ್ವಜ ತೆರವಿಗೆ ಮಾಹಿತಿ ಸಂಗ್ರಹ
Team Udayavani, Feb 9, 2021, 6:07 PM IST
ಬೆಳಗಾವಿ: ನಿಪ್ಪಾಣಿ ನಗರಸಭೆ ಮೇಲೆ ಹಾರಾಡುತ್ತಿರುವ ಭಗವಾ ಧ್ವಜ ತೆರವಿಗಾಗಿ ಕಾನೂನು ಹೋರಾಟ ನಡೆಸಲು ಮುಂದಾಗಿರುವ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರು ಸೋಮವಾರ ನಿಪ್ಪಾಣಿ ನಗರಸಭೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ನಗರಸಭೆ ಮೇಲೆ ಎಷ್ಟು ವರ್ಷದಿಂದ ಧ್ವಜ ಹಾರಾಡುತ್ತಿದೆ. ಇನ್ನುಳಿದಂತೆ ಬೇರೆ ಯಾವ ಧ್ವಜಗಳು ನಗರಸಭೆ ಕಟ್ಟಡ ಮೇಲೆ ಇವೆ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸ್ಥಳಿಯರಿಂದಲೂ ಗಡಾದ ಮಾಹಿತಿ ಸಂಗ್ರಹಿಸಿದರು.
ಇದನ್ನೂ ಓದಿ :ನರೇಗಾ ಕಾರ್ಮಿಕ ಮಹಿಳೆಯರ ಸಮಸ್ಯೆ ಆಲಿಸಿದ ಹೆಬ್ಬಾಳ್ಕರ್
ಬೆಳಗಾವಿಯ ಮಹಾನಗರ ಪಾಲಿಕೆ ಮೇಲೆ ಕನ್ನಡ ಧ್ವಜ ಅಳವಡಿಸಿದ್ದನ್ನು ತೆರವುಗೊಳಿಸುವಂತೆ ಎಂಇಎಸ್ -ಶಿವಸೇನೆ ನಡೆಸುತ್ತಿರುವ ಹೋರಾಟಕ್ಕೆ ಪ್ರತಿಯಾಗಿ ಗಡಾದ ಕಾನೂನು ಹೋರಾಟ ನಡೆಸಿದ್ದು, ನಿಪ್ಪಾಣಿ ನಗರಸಭೆ ಮೇಲಿನ ಭಗವಾ ಧ್ವಜ ತೆರವಿಗೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು