ಪಾಕಿಸ್ತಾನ್ ಪರ ಘೋಷಣೆ ಕೂಗುವವರಿಗೆ ಗುಂಡಿಕ್ಕಿ: ಅಂಗಡಿ
Team Udayavani, Dec 15, 2017, 7:00 AM IST
ಬೆಳಗಾವಿ: ನಮ್ಮಲ್ಲಿದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ಮೊದಲು ಗುಂಡಿಟ್ಟು ಕೊಲ್ಲಬೇಕೆಂದು ಸಂಸದ ಸುರೇಶ ಅಂಗಡಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮತಗಳ ಆಸೆಗಾಗಿ ಬಿಹಾರ, ಉತ್ತರ ಪ್ರದೇಶ ಸೇರಿ ಅನ್ಯ ರಾಜ್ಯಗಳಲ್ಲಿನ ಅಲ್ಪಸಂಖ್ಯಾತರಿಗೆ ಮತ್ತು ಬಾಂಗ್ಲಾ ವಲಸಿಗರಿಗೆ ಕರ್ನಾಟಕವನ್ನು ವಸತಿ ನಿಲಯವನ್ನಾಗಿ ಮಾಡುತ್ತಿದೆ. ಇದಕ್ಕೆ ಬೆಳಗಾವಿಯಲ್ಲಿ ಹೆಚ್ಚುತ್ತಿರುವ ಅಕ್ರಮ ಬಡಾವಣೆಗಳೇ ಸಾಕ್ಷಿ. ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿ ವೇಣುಗೋಪಾಲ್ ಬಂದ ಮೇಲೆ ಕೇರಳದಲ್ಲಿ ನಡೆಯುವಂತೆ ದೇಶದ್ರೋಹಿ ಘೋಷಣೆಗಳು ಹೆಚ್ಚಾಗಿವೆ.
ಕಾಂಗ್ರೆಸ್ ಕೊಲೆ ಮತ್ತು ದರೋಡೆ ಮಾಡುವ ಪಕ್ಷವಾಗಿ ಬದಲಾಗಿದೆ. ಹಿಂದೂಗಳ ಮೇಲಿನ ದಾಳಿಯ ಪ್ರಮಾಣ ಕೂಡ ಹೆಚ್ಚಾಗಿದೆ. ರಾಜ್ಯದಲ್ಲಿರುವ ಗುಪ್ತಚರ ಇಲಾಖೆ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್