ಬಿಜೆಪಿಗೆ ಪಂಚರಾಜ್ಯ ಚುನಾವಣೆ ಆತಂಕ

ಅಲ್ಪಸಂಖ್ಯಾಂತರು ಬಿಜೆಪಿ ಕುತಂತ್ರಕ್ಕೆ ಬಲಿಯಾಗಬೇಡಿ ಎಂದರು.

Team Udayavani, Jan 31, 2022, 6:12 PM IST

ಬಿಜೆಪಿಗೆ ಪಂಚರಾಜ್ಯ ಚುನಾವಣೆ ಆತಂಕ

ಗೋಕಾಕ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹೊಡೆತ ಬೀಳುತ್ತದೆ ಎಂಬ ಕಾರಣದಿಂದ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಆರೋಪಿಸಿದರು.

ನಗರದ ಹಿಲ್‌ ಗಾರ್ಡನ್‌ದಲ್ಲಿ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ನಿಮಿತ್ತ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಉತ್ತರಪ್ರದೇಶದಲ್ಲಿ ಬಿಜೆಪಿ ಜನಪ್ರಿಯತೆ ಕುಸಿದಿರುವ ಬಗ್ಗೆ ತಿಳಿದು ಕಾಯ್ದೆಗಳನ್ನು ರದ್ದುಪಡಿಸಿದರೂ ಮತ್ತೆ ಕುತಂತ್ರದಿಂದ ಕಾಯ್ದೆ ಜಾರಿ ಮಾಡಬಹುದು.

ಹೀಗಾಗಿ ಎಚ್ಚರದಿಂದ ಇರಬೇಕು. ಪ್ರಸ್ತುತ ಸಾಮಾಜಿಕ ಜಾಲತಾಣ, ವಿದ್ಯುನ್ಮಾನ ಮಾಧ್ಯಮ, ಪತ್ರಿಕೆ ಸೂಕ್ಷ್ಮತೆಯಿಂದ ಗಮನಿಸಬೇಕು. ನಮ್ಮ ಹೋರಾಟಗಳು ಇತರರಿಗೆ ಪ್ರೇರಣೆಯಾಗಬೇಕು ಎಂದರು.

ಮುಸ್ಲಿಂ ಬಾಂಧವರನ್ನು ಕೆರಳಿಸುವ ಕೆಲಸ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದು, ಅದಕ್ಕೆ ಸ್ಪಂದಿಸದೇ ಪರಿಶೀಲಿಸಬೇಕು. ಸಮಾಜದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಸಮಯ ವ್ಯರ್ಥ ಮಾಡದೇ ಆರ್ಥಿಕ ಪ್ರಗತಿ ಸಾಧಿಸಲು ಮುಂದಾಗಬೇಕು. ಹಿಂದುಳಿದವರು, ಅಲ್ಪಸಂಖ್ಯಾಂತರು ಬಿಜೆಪಿ ಕುತಂತ್ರಕ್ಕೆ ಬಲಿಯಾಗಬೇಡಿ ಎಂದರು.

ಕಾಂಗ್ರೆಸ್‌ ಮುಖಂಡ ಅಶೋಕ ಪೂಜಾರಿ ಮಾತನಾಡಿ, ಧರ್ಮ ಇದ್ದರೆ ಮಾತ್ರ ದೇಶ ಎನ್ನುವ ವಾತಾವರಣ ಕಾಣುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಮಾಜದ ಕಟ್ಟಕಡೆಯ ವ್ಯಕ್ತಿ ಆರ್ಥಿಕ ಸಬಲತೆ ಕಾಣಬೇಕೆಂಬ ಉದ್ದೇಶ ಕಾಂಗ್ರೆಸ್‌ ಹೊಂದಿದ್ದು, ಇದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪಣ ತೊಟ್ಟಿದ್ದಾರೆ ಎಂದರು.

ಈ ವೇಳೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಯುವ ನಾಯಕ ರಾಹುಲ್‌ ಜಾರಕಿಹೊಳಿ, ಕಲ್ಪನಾ ಜೋಶಿ, ನಜೀರ್‌ ಶೇಖ್‌, ತನ್ವೀರ್‌ ಶೇಮಶೆರ್‌, ಅಮೀದ್‌ ನಾಡವಾಲೆ, ಇಮರಾನ್‌ ತಫಕಿರ್‌, ಮುಂಜುರ್‌ ಶಮ್ಮಶೇರ್‌, ಶಬ್ಬೀರ್‌ ಮುಜಾವರ್‌, ಮೋಸಿನ್‌ ಖೋಜಾ, ತೌಫೀಕ್‌ ಮುಲ್ಲಾ, ತಬಸುಮ್‌ ಮುಲ್ಲಾ, ನಶೀಮಾ ಬುಡ್ಡನ್ನವರ್‌, ಎಚ್‌.ಡಿ. ಮುಲ್ಲಾ, ಇಬ್ರಾನ್‌ ಶೇಖ್‌, ತಾಹೀರ್‌ ಫೀರ್ಜಾದೆ ಇತರರು ಇದ್ದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.