winter assembly session ನಿಗದಿತ ದಿನಾಂಕದಂದು ಸಾರಿಗೆ ನೌಕರರಿಗೆ ವೇತನ ಪಾವತಿ
Team Udayavani, Dec 7, 2023, 12:28 AM IST
ಬೆಳಗಾವಿ: ಕರ್ನಾಟಕ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಯಾವುದೇ ನೌಕರರ ವೇತನ ಬಾಕಿ ಉಳಿಸಿಕೊಂಡಿಲ್ಲ. ಆಯಾ ನಿಗಮಗಳಲ್ಲಿ ನಿಗದಿತ ದಿನಾಂಕದಂದು ನೌಕರರಿಗೆ ವೇತನ ಪಾವತಿ ಯಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ವಿಧಾನಪರಿಷತ್ದಲ್ಲಿ ಸದಸ್ಯ ಕೆ.ಎಸ್. ನವೀನ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ನೌಕರರ ವೇತನ ತಡೆಹಿಡಿದಿಲ್ಲ. ಭವಿಷ್ಯ ನಿಧಿ ಅಥವಾ ಇಎಸ್ಐ ಹಣ ಬಾಕಿ ಇಲ್ಲ. ಈಗ ಸಾರಿಗೆ ನಿಗಮಗಳಿಂದ ಐದು ಸಾವಿರ ಸಾಲದ ಹೊರೆ ಇದೆ ಎಂದರು.
ಶಕ್ತಿ ಯೋಜನೆ ಬಂದ ಮೇಲೆ ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ಶಕ್ತಿ ಯೋಜನೆಗೆ ಮೊದಲು 22.40 ಕೋಟಿ ಆದಾಯ ಬರುತ್ತಿತ್ತು. ಈಗ ಸರಾಸರಿ 30.48 ಕೋಟಿ ಆದಾಯ ಬರುತ್ತಿದೆ. 2023-24 ನೇ ಸಾಲಿನ ಬಜೆಟ್ದಲ್ಲಿ ಶಕ್ತಿ ಯೋಜನೆಯಡಿ ನಾಲ್ಕೂ ನಿಗಮಗಳಿಗೆ 2800 ಕೋಟಿ ರೂ.ಅನುದಾನ ಒದಗಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ