ಕ್ಷೇತ್ರದ ಜನರಿಗೆ ಬದಲಾವಣೆ ಬೇಕಿದೆ


Team Udayavani, Apr 21, 2019, 2:31 PM IST

Udayavani Kannada Newspaper

ಪ್ರಶ್ನೆ; ಮೈತ್ರಿ ಬಿಕ್ಕಟ್ಟು ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆಯೇ..?

ಉತ್ತರ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೃತ್ರಿಕೂಟದ ನಾಯಕರು ಒಂದಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಅಥವಾ ಭಿನ್ನಮತ ಇಲ್ಲ. ಎಲ್ಲರೂ ಒಂದಾಗಿ ಪ್ರಚಾರ ನಡೆಸಿದ್ದೇವೆ. ಮೈತ್ರಿಕೂಟದ ಪ್ರತಿ ನಾಯಕರು ಪ್ರಚಾರ ಕಾರ್ಯದಲ್ಲಿ ಸಹಕಾರ ನೀಡುತ್ತಿದ್ದಾರೆ. ಜೆಡಿಎಸ್‌ದ ಸುಮಾರು 70 ಸಾವಿರಕ್ಕೂ ಅಧಿಕ ಮತಗಳಿವೆ. ಇವೆಲ್ಲವೂ ನಮಗೆ ಪ್ಲಸ್‌.

ಪ್ರಶ್ನೆ: ಮೋದಿ ಅಲೆ ಎದುರಿಸಲು ನಿಮ್ಮ ತಂತ್ರಗಾರಿಕೆ ಏನು.?

ಉತ್ತರ: ಕ್ಷೇತ್ರದಲ್ಲಿ ಈ ಬಾರಿ ಯಾವುದೇ ಅಲೆಯಿಲ್ಲ. ಅದು ಬಿಜೆಪಿ ಯವರ ಭ್ರಮೆ. ನಾವು ಕಾಂಗ್ರೆಸ್‌ ಹಾಗೂ ಈಗ ಮೈತ್ರಿಕೂಟ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ನಂಬಿದ್ದೇವೆ. ಮೋದಿ ಅಲೆ ನಂಬಿಕೊಂಡು ಸಂಸದರಾದವರು ಏನೂ ಕೆಲಸ ಮಾಡಿಲ್ಲ ಎಂಬ ಅಸಮಾಧಾನ ಜನರಲ್ಲಿದೆ. ಹೀಗಾಗಿ ಈ ಬಾರಿ ಬಿಜೆಪಿಗೆ ತಕ್ಕ ಉತ್ತರ ನೀಡುವ ತಂತ್ರಗಾರಿಕೆ ನಮ್ಮ ಬಳಿ ಇದೆ. ನಾವು ಮತದಾರರ ಮನೆಗಳಿಗೆ ಕೆಲಸದ ಮೂಲಕ ತಲುಪಿದ್ದೇವೆ, ಬಿಜೆಪಿ ಬಳಿ ಸುಳ್ಳು ಭರವಸೆಗಳು ಮಾತ್ರ ಇವೆ. ಎಲ್ಲ ನಾಯಕರು ಸಹಕಾರ ನೀಡುತ್ತಿರುವುದರಿಂದ ನಮಗೆ ಯಾವುದೇ ಹೆದರಿಕೆ ಇಲ್ಲ. ಕ್ಷೇತ್ರದ ಜನ ಮುಖ್ಯವಾಗಿ ಬದಲಾವಣೆ ಬಯಸಿದ್ದಾರೆ.

ಪ್ರಶ್ನೆ: ಪ್ರತ್ಯೇಕ ಲಿಂಗಾಯತ ಧರ್ಮ ಈ ಬಾರಿಯ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ..?

ಉತ್ತರ: ಕ್ಷೇತ್ರದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯವೇ ಇಲ್ಲ, ಜನರಿಗೆ ಅವರ ಸಮಸ್ಯೆ ನಿವಾರಣೆಯಾಗುವುದು ಬೇಕಿದೆ. ಹೀಗಿರುವಾಗ ಜಾತಿ ಹಾಗೂ ಧರ್ಮದ ವಿಷಯ ಪ್ರಸ್ತಾಪವಾಗುವದೇ ಇಲ್ಲ. ಕೆಲವರು ಮಾತ್ರ ಇದನ್ನು ವಿಷಯ ಮಾಡುತ್ತಿದ್ದಾರೆ.

ಪ್ರಶ್ನೆ: ರಾಹುಲ್, ದೇವೇಗೌಡ ಹಾಗೂ ಸಿದ್ದರಾಮಯ್ಯ ಪ್ರಚಾರ ನಿಮಗೆಷ್ಟು ವರವಾಗಲಿದೆ..?

ಉತ್ತರ: ಖಂಡಿತ ಅನುಕೂಲವಾಗಲಿದೆ. ಈ ಭಾಗದಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಜನರಿಗೆ ಬಹಳ ಅಭಿಮಾನ ಇದೆ. ಅವರ ಸಾಧನೆಯ ಬಗ್ಗೆ ತೃಪ್ತಿ ಇದೆ. ಬಡವರಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂಬ ಅಭಿಮಾನ ಇದೆ. ಸಿದ್ದರಾಮಯ್ಯ ಅವರ ಭೇಟಿಯೇ ಬಹಳ ಪರಿಣಾಮ ಬೀರಲಿದೆ. ರಾಹುಲ್ ಗಾಂಧಿ ಮೇಲೆ ಬಹಳ ಆಸೆ ಇಟ್ಟುಕೊಂಡಿದ್ದಾರೆ. ಈಗ ನನ್ನ ಗೆಲುವಿಗೆ ಈ ನಾಯಕರ ಪ್ರಚಾರ ಸಹಾಯಮಾಡಲಿದೆ.

ಪ್ರಶ್ನೆ; ಕ್ಷೇತ್ರದ ಅಭಿವೃದ್ಧಿ ಬಗ್ಗೆ ನಿಮ್ಮ ನೀಲನಕ್ಷೆ ಏನು..?

ಉತ್ತರ: ಕ್ಷೇತ್ರದ ಪ್ರತಿ ಪ್ರದೇಶ ನೀರಾವರಿಯಾಗಬೇಕು ಎಂಬುದು ನಮ್ಮ ಮೊದಲ ಆಸೆ. ಇದಕ್ಕಿಂತ ಮುಖ್ಯವಾಗಿ ಇಲ್ಲಿಯ ಜನರ ಬಹಳ ವರ್ಷಗಳ ಬೇಡಿಕೆ ಕಳಸಾ ಬಂಡೂರಿ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡುವೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಬೇಕಿದೆ. ಸವದತ್ತಿ ಯಲ್ಲಮ್ಮ ದೇವಸ್ಥಾನ ಕ್ಷೇತ್ರಕ್ಕೆ ಹಾಗೂ ಧಾರವಾಡದಿಂದ ಕಿತ್ತೂರ ಮಾರ್ಗವಾಗಿ ಬೆಳಗಾವಿಗೆ ರೈಲು ಮಾರ್ಗ ನಿರ್ಮಾಣಕ್ಕೆ ಪ್ರಯತ್ನ ಮಾಡುತ್ತೇನೆ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.