ಆತ್ಮವಿಶ್ವಾಸದಿಂದ ಸಾಧನೆ

•ಪೊಲೀಸ್‌ ಉಪ ನಿರೀಕ್ಷಕ ವೀರಭದ್ರಗೆ ದೇವಾಂಗ ರತ್ನ ಪ್ರಶಸ್ತಿ

Team Udayavani, May 17, 2019, 3:39 PM IST

belegavi-tdy-4..

ಬೆಳಗಾವಿ: ದೇವಾಂಗ ಸಮಾಜ ಸೇವಾ ಪ್ರತಿಷ್ಠಾನದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ನಾನಿಸಲಾಯಿತು.

ಬೆಳಗಾವಿ: ಮಕ್ಕಳಲ್ಲಿ ಆತ್ಮವಿಶ್ವಾಸವಿರಬೇಕು. ಅದರಿಂದ ಏನನ್ನಾದರೂ ಸಾಧಿಸಬಹುದು. ಇಂತಹ ಆತ್ಮವಿಶ್ವಾಸವನ್ನು ಮೂಡಿಸುವ ತಳಪಾಯವನ್ನು ಶಿಕ್ಷಕರು, ಪಾಲಕರು ಹಾಕಬೇಕು ಎಂದು ಹೈದರಾಬಾದದ ಉಪಜಿಲ್ಲಾಧಿಕಾರಿ ವೆಂಕಟೇಶ ಧೋತ್ರೆ ಹೇಳಿದರು.

ನಗರದ ಸಾಲೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಖಾಸಬಾಗ ತಾಳುಕರ ಚಿತ್ರಕಲಾ ಹಾಗೂ ದೇವಾಂಗ ಸಮಾಜ ಸೇವಾ ಪ್ರತಿಷ್ಠಾನದ 9ನೇ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಪೊಲೀಸ್‌ ವೃತ್ತ ನಿರೀಕ್ಷಕ ವಿಜಯ ಶಿನ್ನೂರ ಮಾತನಾಡಿ, ಸಾಧನೆಯ ಛಲ ಹೊಂದಿದವನಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತವೆ ಎಂದರು. ಉಪನ್ಯಾಸಕ ಪ್ರವೀಣ್‌ ದೇವಾಂಗ ಅವರು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ನಂತರದ ಉಪಯುಕ್ತ ಕೋರ್ಸ್‌ಗಳು ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ವಸತಿ ನಿಲಯ ಮೇಲ್ವಿಚಾರಕರಾದ ಅಜಯ ಹಜೇರಿ ಮಾತನಾಡಿ, ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತ ಪೊಲೀಸ್‌ ಉಪ ನಿರೀಕ್ಷಕ ವೀರಭದ್ರ ಕಾಮಕರ ಅವರಿಗೆ ದೇವಾಂಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪುಲಕೇಶಿ ತಾಳೂಕರ ಅಧ್ಯಕ್ಷತೆ ವಹಿಸಿದ್ದರು. ತಾಳೂಕರ ಪ್ರತಿಷ್ಠಾನದ ಲಕ್ಷ್ಮಣ ತಾಳೂಕರ, ಪಾಂಡುರಂಗ ಕಾನಡೆ, ಚಂದ್ರಶೇಖರ ತಾಳೂಕರ,‌ ರಾಘವೇಂದ್ರ ತಾಳೂಕರ, ಅಮೃತ ತಾಳೂಕರ. ಶ್ರೀನಿವಾಸ ತಾಳೂಕರ, ಪ್ರವಿಣ ಕಾಮಕರ, ವಿಶ್ವನಾಥ ತಾಳೂಕರ, ಸಂಜು ಹಜೇರಿ, ಅಮರ ಢವಳೆ ಇದ್ದರು. ಕೃಷ್ಣರಾಜೇಂದ್ರ ತಾಳೂಕರ ಸ್ವಾಗತಿಸಿದರು. ಚಂದ್ರಗುಪ್ತ. ತಾಳೂಕರ ನಿರೂಪಿಸಿದರು. ಕಾರ್ಯದರ್ಶಿ ಸುಭಾಷ್‌ ತಾಳೂಕರ ವಂದಿಸಿದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.