ಸಸಿ ನೆಟ್ಟು-ಪೋಷಿಸುವುದೇ ಈ ಸಂಸ್ಥೆಯ ಆದಾಯ!

ಬೆಳಗಾವಿಯ ಗ್ರೀನ್‌ ಸೇವಿಯರ್ ಉತ್ತಮ ಕಾರ್ಯ ; ಉನ್ನತ ಹುದ್ದೆಯಲ್ಲಿದ್ದೇ ಪರಿಸರ ಕಾಳಜಿ

Team Udayavani, Jun 5, 2022, 3:57 PM IST

12

ಬೆಳಗಾವಿ: ಸಸಿ ನೆಟ್ಟು ಗಿಡಗಳನ್ನು ಬೆಳೆಸುವುದೇ ನಮ್ಮ ಆದಾಯ ಎಂದುಕೊಂಡು ಪರಿಸರ ಪ್ರೇಮ ಮೆರೆಯುತ್ತಿರುವ ಬೆಳಗಾವಿಯ ಗ್ರೀನ್‌ ಸೇವಿಯರ್ ಎಂಬ ಸಂಸ್ಥೆ ಆರು ವರ್ಷಗಳಿಂದ ಸದ್ದಿಲ್ಲದೇ ಕಾರ್ಯ ಮಾಡುತ್ತಿದೆ.

ಕೆಎಲ್‌ಇ ಸಂಸ್ಥೆಯಲ್ಲಿ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಮೀರ್‌ ಮಜಲಿ 2016ರಲ್ಲಿ ಸ್ಥಾಪಿಸಿದ ಈ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಜನ ಸ್ವಯಂ ಸೇವಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಂಸ್ಥೆಯಲ್ಲಿ ಇರುವವರು ಪ್ರತಿಯೊಬ್ಬರೂ ಉನ್ನತ ಹುದ್ದೆಯಲ್ಲಿ ಇದ್ದುಕೊಂಡು ಪರಿಸರ ಕಾಳಜಿ ಮೆರೆಯುತ್ತಿದ್ದಾರೆ. ಈವರೆಗೆ 50 ಸಾವಿರಕ್ಕೂ ಹೆಚ್ಚು ಸಸಿ ನೆಟ್ಟು ಪೋಷಿಸುವ ಕಾರ್ಯ ಮಾಡುತ್ತಿದ್ದಾರೆ.

318 ರವಿವಾರದಂದು ನಿರಂತರ ಸಸಿಗಳನ್ನು ನೆಡುವ ಕೆಲಸ ಮಾಡುತ್ತಿರುವ ಸಮೀರ್‌ ಮಜಲಿ ನೇತೃತ್ವದ ತಂಡ ಒಂದೇ ಒಂದೂ ರವಿವಾರವನ್ನು ತಪ್ಪಿಸಿಲ್ಲ. ಅರಣ್ಯ ಇಲಾಖೆ, ನರ್ಸರಿ ಸೇರಿದಂತೆ ವಿವಿಧ ಕಡೆಗಳಿಂದ ಸಸಿ ತಂದು ನೆಡುತ್ತಿದ್ದು, ಬೆಳಗಾವಿ ವಿಮಾನ ನಿಲ್ದಾಣ ಆವರಣದಲ್ಲಿ 13 ಸಾವಿರ ಸಸಿ ನೆಟ್ಟಿದ್ದಾರೆ. ದಾನಿಗಳು, ವಿವಿಧ ಕಂಪನಿಯವರು ನೀಡುವ ಸಹಾಯದಿಂದ ನಿಸರ್ಗ ಪೋಷಿಸುವ ಕಾರ್ಯ ನಿರಂತರ ಸಾಗಿದೆ.

ಸದ್ಯ ಪಶ್ಚಿಮ ಘಟ್ಟದಲ್ಲಿ ಕೆಲವು ತಿಂಗಳಿಂದ ಸಸಿ ನೆಟ್ಟು ಹಳ್ಳಿಗರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಖಾನಾಪುರ ತಾಲೂಕಿನ ಸದ್ಯ 3-4 ಹಳ್ಳಿಗಳಲ್ಲಿ ಗ್ರೀನ್‌ ಸೇವಿಯರ್ ಅಸೋಸಿಯೇಷನ್‌ದವರು ಸಸಿ ನೆಡುತ್ತಿದ್ದಾರೆ. ಜತೆಗೆ ಹಳ್ಳಿಗರಿಗೆ ಉತ್ಪನ್ನ ಸಿಗುವ ಸಸಿಗಳನ್ನು ಕೊಟ್ಟು ಪೋಷಿಸುವ ಜವಾಬ್ದಾರಿ ವಹಿಸಿ ಕೊಟ್ಟಿದ್ದಾರೆ. ಬಾಳೆ, ನುಗ್ಗೆ, ನೇರಲು, ಕೋಕಮ್‌, ನೆಲ್ಲಿಕಾಯಿ, ಮಸಾಲೆ ಪದಾರ್ಥಳಾದ ದಾಲಿcನ್ನಿ, ಯಾಲಕ್ಕಿ ಸಸಿ ಹಚ್ಚಿದ್ದಾರೆ. ಈ ಉತ್ಪನ್ನವನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಬಂದ ಆದಾಯ ರೈತರಿಗೆ ಹಂಚುತ್ತಿದ್ದಾರೆ. ಇದರಿಂದ ಹೆಚ್ಚೆಚ್ಚು ಸಸಿಗಳನ್ನು ಹಚ್ಚುವಲ್ಲಿ ಪ್ರೋತ್ಸಾಹಿಸುವ ಕಾರ್ಯ ಸಂಸ್ಥೆ ಮಾಡುತ್ತಿದೆ. ಅಸೋಸಿಯೇಷನ್‌ ಸಂಸ್ಥಾಪಕರಾದ ಸಮೀರ್‌ ಮಜಲಿ, ಜಯದೀಪ ಲೇಂಗಡೆ, ಮಹಾವೀರ ಉಪಾಧ್ಯೆ, ಅಶೋಕ ಕರಪೆ, ಸಂತೋಷ ಮಮದಾಪುರ ನೇತೃತ್ವದಲ್ಲಿ ಈ ಸೇವೆ ಮುಂದುವರಿದಿದೆ.

„ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.