![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಸ್ಮಶಾನ ಸ್ಥಳಾಂತರಕ್ಕೆ ಆಗ್ರಹಿಸಿ ಮನವಿ
Team Udayavani, May 28, 2020, 7:05 AM IST
![ಸ್ಮಶಾನ ಸ್ಥಳಾಂತರಕ್ಕೆ ಆಗ್ರಹಿಸಿ ಮನವಿ](https://www.udayavani.com/wp-content/uploads/2020/05/manavi-620x413.jpg)
ಗೋಕಾಕ: ಕ್ರೈಸ್ತ ಹಾಗೂ ಚಲುವಾದಿ ಸಮುದಾಯಗಳ ಸ್ಮಶಾನವನ್ನು ಸ್ಥಳಾಂತರಿಸಲು ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು.
ಗೋಕಾಕ: ನಗರದ ಅಂಬೇಡ್ಕರ್ ಕಾಲೋನಿ ಪಕ್ಕದಲ್ಲಿರುವ ಕ್ರೈಸ್ತ ಹಾಗೂ ಚಲುವಾದಿ ಸಮುದಾಯಗಳ ಸ್ಮಶಾನವನ್ನು ಸ್ಥಳಾಂತರಿಸಲು ಆಗ್ರಹಿಸಿ ಇಲ್ಲಿಯ ಡಾ| ಬಿ.ಆರ್. ಅಂಬೇಡ್ಕರ್ ಹಿಂದುಳಿದ ವರ್ಗಗಳ ಕ್ಷೇಮಾಭಿವೃದ್ಧಿ ಸಂಘದವರು ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಅಂಬೇಡ್ಕರ್ ಕಾಲೋನಿ ನಿವಾಸಿಗಳು 20 ವರ್ಷಗಳಿಂದ ಈ ಸ್ಥಳದಲ್ಲಿ ವಾಸವಾಗಿದ್ದಾರೆ. ಇತ್ತೀಚೆಗೆ ಕಾಲೋನಿಯ ಪಕ್ಕದಲ್ಲಿ ಕ್ರೈಸ್ತ ಹಾಗೂ ಚಲುವಾದಿ ಸಮುದಾಯದವರು ಸ್ಮಶಾನ ಭೂಮಿಗೆ ಕಾಂಪೌಂಡ್ ನಿರ್ಮಿಸುತ್ತಿದ್ದಾರೆ. ಈ ಪ್ರದೇಶವು ಸ್ಮಶಾನಕ್ಕೆ ಯೋಗ್ಯವಲ್ಲ. ಮನೆಗಳ ಹತ್ತಿರ
ಶವಗಳನ್ನು ಸುಡುವುದರಿಂದ ಇಲ್ಲಿಯ ಮಕ್ಕಳು ಹಾಗೂ ಜನರಲ್ಲಿ ಮಾನಸಿಕ ಪರಿಣಾಮ ಬಿರುತ್ತದೆ. ತಾವುಗಳು ಈ ಸ್ಮಶಾನವನ್ನು ಸ್ಥಳಾಂತರಿಸುವಂತೆ
ಅಧಿಕಾರಿಗಳಿಗೆ ಆದೇಶಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜೇಶ ಹಿರೇಅಂಬಿಗೇರ, ಲಕ್ಷ್ಮಣ ಮುಡ್ಡೆಪ್ಪಗೋಳ, ಚಿನ್ನಪ್ಪ ಮಲ್ಲಾಡದವರ, ಶಂಕರ ಶಿರಸಂಗಿ, ನಾಗಪ್ಪ ಅಂಬಿ, ಕುಶಾಲ ಭಾಗನ್ನವರ, ಲಕ್ಷ್ಮಣ ಮಲ್ಲಾಡದವರ ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.