ಅನಗತ್ಯವಾಗಿ ರಸ್ತೆಗಿಳಿದ ಬೈಕ್ ಸವಾರರಿಗೆ ಪೊಲೀಸರ ಲಾಠಿ ರುಚಿ
Team Udayavani, May 10, 2021, 2:42 PM IST
ಬೆಳಗಾವಿ: ಸರಿಯಾಗಿ ಮಾಸ್ಕ್ ಧರಿಸದೇ ಅನಗತ್ಯವಾಗಿ ರಸ್ತೆಗೆ ಬಂದ ಬೈಕ್ ಸವಾರರಿಗೆ ಪೊಲೀಸರು ಲಾಠಿ ಏಟು ನೀಡಿ ಬಿಸಿ ಮುಟ್ಟಿಸಿದರು.
ಬೆಳಗಾವಿ ನಗರದ ಅಶೋಕ ವೃತ್ತದಲ್ಲಿ ಘಟನೆ ನಡೆದಿದ್ದು, 14 ದಿನಗಳ ಕಠಿಣ ಲಾಕ್ಡೌನ್ ಜಾರಿ ಮಾಡಿದರೂ ಸಾರ್ವಜನಿಕರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ಹೀಗಾಗಿ ಪೊಲೀಸರು ಲಾಠಿ ರುಚಿ ತೋರಿಸಿದರು.
ಇದನ್ನೂ ಓದಿ:ಕಾರ್ಕಳ : ಚೆಕ್ ಪೋಸ್ಟಿನಲ್ಲಿ ವಿಳಂಬ; ಎದೆನೋವಿನಿಂದ ಬಳಲುತ್ತಿದ್ದ ಮಹಿಳೆ ಸಾವು
ಕುಂದಾನಗರಿ ಬೆಳಗಾವಿಯಲ್ಲಿ ಕುಂಟುನೆಪ ಹೇಳಿ ವಾಹನ ಸವಾರರು ಓಡಾಟ ಮಾಡುತ್ತಿದ್ದರು. ಪೊಲೀಸರು ಪ್ರತಿಯೊಂದು ವಾಹನ ತಪಾಸಣೆ ಮಾಡುತ್ತಿದ್ದು ಬೆಳಗ್ಗೆಯಿಂದ ಬೆಳಗಾವಿಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ್ದಾರೆ.
ಔಷಧಿ ಅಂಗಡಿ ಚೀಟಿ, ವೈದ್ಯಕೀಯ ದಾಖಲೆ ತೋರಿಸಿ ಜನರ ಓಡಾಟ ಮಾಡುತ್ತಿದ್ದಾಗ ಪೊಕೀಸರು ತಪಾಸಣೆ ನಡೆಸಿದರು. ಬೆಳಗಾವಿ ನಗರದ ಎಲ್ಲಾ ಪ್ರಮುಖ ವೃತ್ತಗಳಲ್ಲಿ ಪೊಲೀಸರಿಂದ ತಪಾಸಣೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ