ಸಿದ್ದುಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ
Team Udayavani, Mar 30, 2021, 10:30 PM IST
ಬೆಳಗಾವಿ: ನಿಜವಾಗಿ ಸೈಡ್ ಆ್ಯಕ್ಟರ್ ಯಾರು ಎಂಬುದು ಸಿದ್ದರಾಮಯ್ಯಗೆ ಚೆನ್ನಾಗಿ ಗೊತ್ತಿದೆ. ಅವರಿಗೆ 60 ವರ್ಷ ಮೇಲ್ಪಟ್ಟಾಗಿದ್ದರೂ ಈಗಲೂ ರಾಹುಲ್ ಗಾಂಧಿ ಮುಂದೆ ಕೈ ಕಟ್ಟಿ ನಿಲ್ಲುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ನಲ್ಲಿ ಎಂತಹ ವ್ಯವಸ್ಥೆ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ. ಅವರು ಈಗಲೂ ತಮಗಿಂತ ಕಿರಿಯರಾದ, ಏನೂ ಅನುಭವ ಇಲ್ಲದ ರಾಹುಲ್ ಗಾಂಧಿ ಎದುರು ಕೈಕಟ್ಟಿ ನಿಲ್ಲುವುದು ಎಲ್ಲರಿಗೂ ಗೊತ್ತಿದೆ. ಯಾರು ಪ್ರಚಾರಕ್ಕೆ ಬರಬೇಕು ಅಥವಾ ಬೇಡ ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಆದರೆ ಸಿಡಿ ಪ್ರಕರಣದಲ್ಲಿ ಎಸ್ಐಟಿ ಸರಿಯಾದ ದಾರಿಯಲ್ಲೇ ತನಿಖೆ ನಡೆಸುತ್ತಿದೆ. ಇದಕ್ಕೆ ಆದಷ್ಟು ಬೇಗ ತಾರ್ಕಿಕ ಅಂತ್ಯ ಸಿಗಬೇಕಿದೆ ಎಂದರು.
ಇದನ್ನೂ ಓದಿ :ಭಾರತ-ಚೀನಾ ಗಡಿಯಿಂದೀಚೆ ಒಂದಿಂಚೂ ಜಾಗ ಕಳೆದುಕೊಂಡಿಲ್ಲ : ಸೇನಾ ಮುಖ್ಯಸ್ಥರ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ