ಹಿಂಡಲಗಾ ಕಾರಾಗೃಹದಲ್ಲಿ ಖೈದಿ ಸಾವು
Team Udayavani, May 26, 2020, 10:54 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಳಗಾವಿ: ಅನಾರೋಗ್ಯದಿಂದ ಬಳಲುತ್ತಿದ್ದ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಖೈದಿ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.
ಗೋಕಾಕ ತಾಲೂಕಿನ ಸುಣಧೋಳಿ ಗ್ರಾಮದ ಸಿದ್ದಪ್ಪ ಕಮತೆ (51) ಮೃತಪಟ್ಟ ಖೈದಿಯಾಗಿದ್ದಾರೆ.
ಗೋಕಾಕ ತಾಲೂಕಿನ ಕುಲಗೋಡ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಿದ್ದಪ್ಪ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದರು.
ಸಿದ್ದಪ್ಪ ಅವರು ಕಳೆದ ಒಂಭತ್ತು ವರ್ಷಗಳಿಂದ ಸೆರೆವಾಸ ಅನುಭವಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ
ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?
Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್: ಸಚಿವ ಸತೀಶ ಜಾರಕಿಹೊಳಿ
ರಾಜ್ಯದ ಬಿಜೆಪಿ ಸಂಸದರು ಶೋಕೇಸ್ ಪೀಸ್ಗಳು: ಲಕ್ಷ್ಮಣ ಸವದಿ
Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ