ವಿದ್ಯುತ್-ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಕೊರೊನಾ-ನೆರೆ ಸಂಕಷ್ಟದ ಮಧ್ಯೆ ಜನರಿಗೆ ಹೆಚ್ಚಿನ ಹೊರೆ: ಕಾಂಗ್ರೆಸ್ ಆರೋಪ
Team Udayavani, Nov 27, 2020, 5:50 PM IST
ರಾಮದುರ್ಗ: ರಾಜ್ಯ ಸರ್ಕಾರದಿಂದ ವಿದ್ಯುತ್ ದರ ಏರಿಕೆ ಹಾಗೂ ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ ಮತ್ತು ನೆರೆ ಪರಿಹಾರಕ್ಕಾಗಿ ಒತ್ತಾಯಿಸಿ ತಾಲೂಕಾ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಕಾಂಗ್ರೆಸ್ ತಾಲೂಕಾ ವೀಕ್ಷಕರಾಗಿ ಆಗಮಿಸಿದ್ದ ಉಮೇಶ ಬಾಳಿ ಮಾತನಾಡಿ, ಕೊರೊನಾ ಮಹಾಮಾರಿ ಹಾಗೂ ನೆರೆ ಹಾವಳಿಯಿಂದ ಜನರು ತೊಂದರೆ ಅನುಭವಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವು ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನತೆಯ ಮೇಲೆ ಮತ್ತೂಂದು ಹೊರೆ ಹಾಕುತ್ತಿರುವದು ಖಂಡನಿಯ. ವಿದ್ಯುತ್ ದರ ಹೆಚ್ಚಳದ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ:ಪೈಪ್ಲೈನ್ ಅಡುಗೆ ಅನಿಲ ಸಂಪರ್ಕ ಶೀಘ್ರ: ಸಿದ್ದೇಶ್ವರ
ಹಿರಿಯ ಮುಖಂಡ ಬಿ.ಎಸ್. ನಾಯಕ ಮಾತನಾಡಿ, ತೈಲ ಬೆಲೆ ಹೆಚ್ಚಳದಿಂದ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಿವೆ. ತೈಲ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು. ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ. ರಂಗನಗೌಡರ ಮಾತನಾಡಿದರು.
ಜಿ.ಪಂ ಸದಸ್ಯ ಜಹೂರ ಹಾಜಿ, ಮುಖಂಡರಾದ ಶಿವಯೋಗಿ ಚಿಕ್ಕೋಡಿ, ಜಯಪ್ರಕಾಶ ಶಿಂಧೆ, ಪುರಸಭೆ ಸದಸ್ಯೆ ರಾಜೇಶ್ವರಿ ಮೇಟಗುಡ್ಡ, ಎಸ್.ಎಂ. ಪಾಟೀಲ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಫಕೀರಪ್ಪ ಕೊಂಗವಾಡ, ಆನಂದ ಜಗತಾಪ್, ವಿಜಯಕುಮಾರ ರಾಠೊಡ, ಹನಮಂತ ಕೋಟಗಿ, ಕೃಷ್ಣಗೌಡ ಪಾಟೀಲ, ಇತರರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಸ್ತೆ ನಿರ್ಮಾಣ ವಿಚಾರ : ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ : ಹಲವರಿಗೆ ಗಾಯ
ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ .ಜ.20 ರಂದು ಕಾರವಾರ ನೌಕಾನೆಲೆಗೆ ಭೇಟಿ
ಹುದ್ದೆ ನೇಮಕಾತಿಗೆ ವ್ಯಕ್ತಿಯಿಂದ ಹಣ ಸ್ವೀಕರಿಸುತ್ತಿದ್ದ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ
ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು
ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ರಸ್ತೆ ನಿರ್ಮಾಣ ವಿಚಾರ : ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ : ಹಲವರಿಗೆ ಗಾಯ
ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ .ಜ.20 ರಂದು ಕಾರವಾರ ನೌಕಾನೆಲೆಗೆ ಭೇಟಿ
ಹುದ್ದೆ ನೇಮಕಾತಿಗೆ ವ್ಯಕ್ತಿಯಿಂದ ಹಣ ಸ್ವೀಕರಿಸುತ್ತಿದ್ದ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ
ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು
ಮುಂದಿನ ಐಪಿಎಲ್ನಲ್ಲಿ ಒಂದು ತಂಡ ಮಾತ್ರ ಹೆಚ್ಚಳ?