Protest: ಯುವ ನ್ಯಾಯವಾದಿ ಮೇಲೆ ಮಾರಣಾಂತಿಕ ಹಲ್ಲೆ… ಠಾಣೆ ಎದುರು ವಕೀಲರಿಂದ ಪ್ರತಿಭಟನೆ
Team Udayavani, Feb 13, 2024, 1:48 PM IST
ಸಂಕೇಶ್ವರ : ಯುವ ನ್ಯಾಯವಾದಿ ಮೇಲೆ ಹಲ್ಲೆ ಮಾಡಿರುವವರ ಬಂಧನಕ್ಕೆ ವಿಳಂಬ ನೀತಿ ಹಾಗೂ ಇನ್ನುಳಿದ ಹಲ್ಲೆಕೋರರ ಬಂಧನಕ್ಕೆ ಒತ್ತಾಯಿಸಿ ಸಂಕೇಶ್ವರದ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನ್ಯಾಯವಾದಿಗಳು ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮಂಗಳವಾರ ಮಧ್ಯಾಹ್ನ 11 ಗಂಟೆ ಸುಮಾರಿಗೆ ನ್ಯಾಯಾಲಯದ ಕಾರ್ಯ ಕಲಾಪವನ್ನು ಬಹಿಷ್ಕಾರ ಮಾಡಿದ ಸಂಕೇಶ್ವರದ ನ್ಯಾಯವಾದಿಗಳು ನೇರವಾಗಿ ಸಂಕೇಶ್ವರ ಪೊಲೀಸ್ ಠಾಣೆಗೆ ಆಗಮಿಸಿ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.
ಅಲ್ಲದೆ ಪೊಲೀಸರ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು. ಇನ್ನುಳಿದ ಹಲ್ಲೆಕೋರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Dattajirao Gaekwad: ಭಾರತದ ಹಿರಿಯ ಟೆಸ್ಟ್ ಕ್ರಿಕೆಟಿಗ ದತ್ತಾಜಿರಾವ್ ಗಾಯಕ್ವಾಡ್ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ