ಕಂಪ್ಯೂಟರ್‌ ಆಪರೇಟರ್‌ಗಳ ಪ್ರತಿಭಟನೆ


Team Udayavani, Dec 27, 2019, 3:12 PM IST

bg-tdy-1

ಬೆಳಗಾವಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯತ್‌ ಕಂಪ್ಯೂಟರ್‌ ಆಪರೇಟರುಗಳು ಜಿಲ್ಲಾ ಪಂಚಾಯತ್‌ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು, ಸರ್ಕಾರದ ಹಲವಾರು ಯೋಜನೆಗಳನ್ನು ಗ್ರಾಮ ಪಂಚಾಯತ ಮಟ್ಟದಲ್ಲಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರ್‌ಗಳಿಗೆ ನೇಮಕಾತಿ ಆದೇಶ ನೀಡಿ ಕಾಯಂಗೊಳಿಸಬೇಕು. ನೇಮಕಾತಿಗಾಗಿ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. 2006-07 ರಲ್ಲಿ ಜಾರಿಗೆ ಬಂದಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಪಂಚಾಯತಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಸರ್ಕಾರದ ಅನೇಕ ಯೋಜನೆಗಳನ್ನು ಸಮಪರ್ಕವಾಗಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರುಗಳಿಗೆ ಕನಿಷ್ಠ ವೇತನ ಇಲ್ಲ. 2014ರ ಆದೇಶದನ್ವಯ ಅನುಮೋದನೆ ನೀಡಿ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಸಂಘದ ಜಿಲ್ಲಾ ಗೌರವ ಅಧ್ಯಕ್ಷ ವಿ. ಪಿ. ಕುಲಕರ್ಣಿ ಒತ್ತಾಯಿಸಿದರು.

2014ರ ಆದೇಶದ ಪ್ರಕಾರ ಸತತ 3 ವರ್ಷ ಮೇಲ್ಪಟ್ಟು ಪಂಚಾಯತಗಳಲ್ಲಿ ಕೆಲಸ ನಿರ್ವಹಿಸಿದ ಡಾಟಾ ಎಂಟ್ರಿ ಆಪರೇಟರುಗಳಿಗೆ ಕ್ಲರ್ಕ ಕಮ್‌ ಡಾಟಾ ಎಂಟ್ರಿ ಆಪರೇಟರ ಎಂದು ಪಂಚಾಯತಗಳಲ್ಲಿ ನಿರ್ಣಯ ಸ್ವೀಕರಿಸಿ ಅದರ ಮೂಲಕ ಜಿಲ್ಲಾ ಪಂಚಾಯತ ಅನುಮೋದನೆ ನೀಡಬೇಕು ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಡಿ. ನಾಡಗೌಡ ಒತ್ತಾಯಿಸಿದರು. ಸಿ.ಐ.ಟಿ.ಯು. ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ ಮಾತನಾಡಿ, ರೇಶನ್‌ ಕಾರ್ಡ್‌, ಉದ್ಯೋಗ ಖಾತ್ರಿ, ಬಾಪೂಜಿ ಸೇವಾ ಕೇಂದ್ರ ಮತ್ತು ವಸತಿ ಯೋಜನೆ ಹೀಗೆ ಹಲವು ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರುಗಳಿಗೆ ಸರ್ಕಾರದ ಆದೇಶದಂತೆ ಕನಿಷ್ಠ ವೇತನ ಜಾರಿ ಮಾಡಿ ಅವರಿಗೆ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಟಿ.ಎ. ಭಬಗೌಡ, ವೀರಭದ್ರ ಕಂಪ್ಲಿ, ಬಾಗಪ್ಪ ಚೌಗಲಾ, ಪ್ರಕಾಶ ಬಸ್ಸಾಪೂರ, ಸಾದಿಕ ಹುದ್ದಾರ, ಮತ್ತು ವಿಠಲ ಕೊನನಕುಂಟೆ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.