ರಾಜಿ ಸಂಧಾನದಿಂದ ಪ್ರತಿಭಟನೆ ವಾಪ‌ಸ್‌

•ತಹಶೀಲ್ದಾರ್‌ ವರ್ತನೆಗೆ ವಕೀಲರ ಅಸಮಾಧಾನ

Team Udayavani, Jul 17, 2019, 2:10 PM IST

belegavi-tdy-4

ಹುಕ್ಕೇರಿ: ವಕೀಲರ ಸಭಾಭವದಲ್ಲಿ ತಹಶೀಲ್ದಾರ್‌ ರೇಷ್ಮಾ ತಾಳಿಕೋಟಿ ಮಾತನಾಡಿದರು.

ಹುಕ್ಕೇರಿ: ಹುಕ್ಕೇರಿ ತಹಶೀಲ್ದಾರ್‌ ವರ್ತನೆ ಖಂಡಿಸಿ ನ್ಯಾಯವಾದಿಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ಹಿರಿಯ ವಕೀಲರ ಸಂಧಾನದ ಮೂಲಕ ಬಗೆಹರಿದಿದೆ.

ಹಲವಾರು ತಿಂಗಳಿನಿಂದ ಹುಕ್ಕೇರಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿರುವ ರೇಷ್ಮಾ ತಾಳಿಕೋಟಿ ವಕೀಲರ ಜತೆಗೆ ಸರಿಯಾಗಿ ಸ್ಪಂದಿಸದೇ ಗಂಟೆಗಟ್ಟಲೇ ಬಾಗಿಲಲ್ಲಿ ನಿಲ್ಲಿಸುವುದು, ಕಕ್ಷಿದಾರರ ಮುಂದೆ ವಕೀಲರಿಗೆ ಅವಮಾನ ಮಾಡುವ ರೀತಿಯಲ್ಲಿ ವರ್ತಿಸುವುದು ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ವಕೀಲರು ತಹಶೀಲ್ದಾರ್‌ ವಿರುದ್ಧ ಮಂಗಳವಾರ ಕೋರ್ಟ್‌ ಕಲಾಪ ಬಹಿಷ್ಕರಿಸಿ ಜಿಲ್ಲಾಧಿಕಾರಿಗೆ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಲು ತೀರ್ಮಾನಿಸಿದ್ದರು. ಅದರೆ ಕೆಲಹಿರಿಯ ವಕೀಲರು ಮಧ್ಯಸ್ಥಿಕೆ ವಹಿಸಿ ತಹಶೀಲ್ದಾರ್‌ ಅವರನ್ನು ಸಂಘದ ಸಭಾಭವನದಲ್ಲಿ ಮಾತುಕತೆ ನಡೆಸುತ್ತಿರುವಾಗ ಕೆಲ ವಕೀಲರು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ನ್ಯಾಯವಾದಿಗಳಾದ ರಾಮಚಂದ್ರ ಜೋಶಿ, ಪ್ರಕಾಶ ಮುತಾಲಿಕ ಬಿ.ವಿ. ಪಾಸಪ್ಪಗೋಳ ಮಾತನಾಡಿ, ನಾವೂ ಕೂಡ ಸಾರ್ವಜನಿಕರ ಸೇವೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತಹಶೀಲ್ದಾರರಿಗೆ ಗೌರವ ನೀಡಿದ್ದೇವೆ. ಆದರೆ ತಾವು ಈ ರೀತಿ ವಕೀಲರ ವೃತ್ತಿಗೆ ಅವಮಾನಿಸುತ್ತಿರುವುದು ಸರಿಯಲ್ಲ. ಜನತೆಗೆ ನ್ಯಾಯ ದೊರಕಿಸುವ ಬದಲು ಮುಂದಿನ ಹಂತಕ್ಕೆ ಮಾಡುತ್ತಿರುವುದರಿಂದ ಕಕ್ಷಿದಾರರಿಗೆ ತೊಂದರೆಯಾಗುತ್ತದೆ. ಅಲ್ಲದೆ ನ್ಯಾಯಾಲದ ಪ್ರಕರಣದಲ್ಲಿ ಕ್ಷಕಿದಾರೊಡನೆ ನೇರವಾಗಿ ಚರ್ಚಿಸುವುದು ತಪ್ಪು. ಇದು ಹಲವು ಅನುಮಾನಕ್ಕೆ ಆಸ್ಪದ ನೀಡುತ್ತದೆ ಎಂದು ಹೇಳಿದರು.

ತಹಶೀಲ್ದಾರ್‌ ರೇಷ್ಮಾ ತಾಳಿಕೋಟಿ ಮಾತನಾಡಿ, ತಾವು ಉದ್ದೇಶಪೂರ್ವಕವಾಗಿ ವಕೀಲರನ್ನು ಅವಮಾನಿಸುವುದಾಗಲಿ ಅಥವಾ ಸಾರ್ವಜನಿರ ಮುಂದೆ ಅಸಭ್ಯವಾಗಿ ವರ್ತಿಸಿ ಮಾತನಾಡಿಲ್ಲ ಎಂದ ಅವರು, ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸುತ್ತೇನೆಂದು ಕ್ಷಮೆಯಾಚಿಸಿದರು.

ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ಅವರಗೋಳ, ಉಪಾಧ್ಯಕ್ಷ ಎ.ಕೆ. ಹುಲಿಕಟ್ಟಿ, ಕಾರ್ಯದರ್ಶಿ ಎಚ್.ಎಲ್. ಪಾಟೀಲ, ಸದಸ್ಯ ಡಿ.ಐ. ಅಲಗುರಿ, ಎಸ್‌.ಎ. ಪಾಟೀಲ, ಆರ್‌.ಪಿ. ಜಳಕಿ, ಎಂ.ಎಂ. ಪಾಟೀಲ, ಎಸ್‌.ಎಸ್‌. ನಾಗನೂರಿ, ಲಿಂಗರಾಜ ನಾಯಿಕ, ಮಂಜು ಗಸ್ತಿ, ಶಿವಾನಂದ ಮರಿನಾಯಕ ಇತರರಿದ್ದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.