ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳ ನೀಡಿ


Team Udayavani, Oct 16, 2019, 12:21 PM IST

bg-tdy-3

ಹುಕ್ಕೇರಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವತಾವಾದಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳಾವಕಾಶ ನೀಡಬೇಕೆಂದು ವಿರಕ್ತಮಠದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ಹುಕ್ಕೇರಿ ಶ್ರೀ ಬಸವ ಸಮಿತಿ ಸದಸ್ಯರು ಹಾಗೂ ನಾಗರಿಕರು ಉಪತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ವೇಳೆ ವಿರಕ್ತಮಠದ ಶಿವಬಸವ ಸ್ವಾಮೀಜಿ ಮಾತನಾಡಿ, ಜಗತ್ತಿಗೆ ಏಕತೆ ಹಾಗೂ ಸಮಾನತೆ ಸಂದೇಶ ಸಾರಿದ ಬಸವೇಶ್ವರರು ಅವರ ಹಿತೋಪದೇಶಗಳು ಹಾಗೂ ಅವರ ತತ್ವ-ಸಿದ್ಧಾಂತಗಳು ನಮ್ಮ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮಹತ್ವದ್ದಾಗಿದೆ. ಹುಕ್ಕೇರಿ ಶ್ರೀಬಸವ ಸಮಿತಿ ಸದಸ್ಯರ ನೇತೃತ್ವದಲ್ಲಿ ತಾಲೂಕಿನ ನಾನಾ ಗ್ರಾಮಗಳ ಪ್ರಮುಖ ಸ್ಥಳದಲ್ಲಿ ಬಸವ ಮೂರ್ತಿ ಪ್ರತಿಷ್ಠಾಪನೆ ಮಾಡುವ ಉದ್ದೇಶ ಹೊಂದಲಾಗಿದೆ. ಆದ್ದರಿಂದ ತಾಲೂಕು ಆಡಳಿತ ಸೂಕ್ತ ಸ್ಥಳವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಬಸವ ಸಮಿತಿ ಮುಖಂಡರಾದ ಸುಹಾಸ ನೂಲಿ, ಅಪ್ಪುಶ ತುಬಚಿ, ಬಸವೇಶ ಪಟ್ಟಣಶೆಟ್ಟಿ, ರಾಜು ಕುರಂದವಾಡೆ, ಚಂದ್ರಶೇಖರ ಗಂಗಣ್ಣವರ, ಭೀಮಶಿ ಗೋರಖನಾಥ, ಸಿ,ಜಿ. ಪಾಟೀಲ, ಮಹಾಂತೇಶ ಸಂಬಾಳ, ಆನಂದ ಜಿರಲಿ, ಸದಾಶಿವ ಕರೆಪ್ಪಗೋಳ, ಚಂದು ಮುತ್ತಾಳೆ ಸೇರಿದಂತೆ ಬಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

belagavBelagavi: ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

Belagavi: ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.