ಮನೆ ಬಾಗಿಲಿಗೆ ತರಕಾರಿ ಮುಟ್ಟಿಸಿ: ಅಂಗಡಿ
Team Udayavani, Apr 16, 2020, 3:52 PM IST
ಬೈಲಹೊಂಗಲ: ರೈತರು ಕಷ್ಟಪಟ್ಟು ಬೆಳೆದ ತರಕಾರಿ ಬೆಳೆಗಳನ್ನು ಜನತೆಯ ಮನೆ ಬಾಗಿಲಿಗೆ ಮುಟ್ಟಿಸಲು ಮುಂದಾಗಬೇಕೆಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ಶಾಸಕರ, ಉಪವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆ ಕೈಗೊಳ್ಳುವ ಜೊತೆಗೆ ವ್ಯಾಪಾರೀಕರಣ ಮನೋಭಾವನೆ ರೂಢಿಸಿಕೊಳ್ಳಬೇಕು. ಗ್ರಾಮಮಟ್ಟದಲ್ಲಿ ಮಾರಾಟ ಮಾಡಿ ನಂತರ ಪಟ್ಟಣಕ್ಕೆ ತಂದು ಮನೆ-ಮನೆಗೆ ಮಾರಾಟ ಮಾಡಲು ಮುಂದಾದಾಗ ತಾವು ಆರ್ಥಿಕ ಸಬಲರಾಗಲು ಸಾಧ್ಯ ಎಂದರು. ಶಾಸಕರಾದ ಮಹಾಂತೇಶ ಕೌಜಲಗಿ ಮತ್ತು ಮಹಾಂತೇಶ ದೊಡಗೌಡರ ಮಾತನಾಡಿದರು.
ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಕೈಗೊಂಡ ಕ್ರಮಗಳನ್ನು ವಿವರಿಸಿದರು. ತಾಲೂಕು ಆರೋಗ್ಯ ಅಧಿ ಕಾರಿ ಡಾ| ಎಸ್.ಎಸ್. ಸಿದ್ದನ್ನವರ ಮಾತನಾಡಿದರು. ಮಾಜಿ ಶಾಸಕರಾದ ಡಾ| ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ತಹಶೀಲ್ದಾರ್ ಡಾ| ದೊಡ್ಡಪ್ಪ ಹೂಗಾರ, ಡಿವೈಎಸ್ಪಿ ಜಿ.ಎಂ. ಕರುಣಾಕರಶೆಟ್ಟಿ, ಉಪವಿಭಾಗ ಮಟ್ಟದ ಅಧಿಕಾರಿಗಳು ಇದ್ದರು. ಸಮೀರ ಮುಲ್ಲಾ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ