ಹಿರೇಬಾಗೇವಾಡಿಯಿಂದ ಕಣ್ತಪ್ಪಿಸಿ ಬಂದಿದ್ದವಗೆ ಕ್ವಾರಂಟೈನ್‌


Team Udayavani, May 11, 2020, 3:48 PM IST

ಹಿರೇಬಾಗೇವಾಡಿಯಿಂದ ಕಣ್ತಪ್ಪಿಸಿ ಬಂದಿದ್ದವಗೆ ಕ್ವಾರಂಟೈನ್‌

ಬೈಲಹೊಂಗಲ: ರಾಜ್ಯದಲ್ಲಿ ಅತಿ ಹೆಚ್ಚು ಕೋವಿಡ್ ಕೇಸ್‌ ಪತ್ತೆಯಾಗಿರುವ ಹಿರೇಬಾಗೆವಾಡಿ ಗ್ರಾಮದಲ್ಲಿ ಇಲ್ಲಿಯವರೆಗೆ ಇದ್ದ, ಮೂಲತ ದೊಡವಾಡದ ಗ್ರಾಮದ ವ್ಯಕ್ತಿಯೋರ್ವರು ದೊಡವಾಡ ಗ್ರಾಮಕ್ಕೆ ಭಾನುವಾರ ಮರಳಿದ್ದಾರೆ ಎಂಬ ಸುದ್ದಿ ತಿಳಿದು ಗ್ರಾಮದ ನೂರಾರು ಜನ ಪೇಟೆ ರಸ್ತೆಯಲ್ಲಿ ಸಾಮಾಜಿಕ ಅಂತರ ಗಾಳಿಗೆ ತೂರಿ ಜಮಾಯಿಸಿದ್ದರು.

ಆತನನ್ನು ಗ್ರಾಮದಲ್ಲಿ ಕ್ವಾರಂಟೈನ್‌ ಮಾಡದೆ ಬೇರೆ ಕಡೆ ಕ್ವಾರಂಟೈನ್‌ ಮಾಡಬೇಕೆಂದು ತಾಲೂಕು ಆರೋಗ್ಯಾಧಿ ಕಾರಿಗಳಿಗೆ ಮತ್ತು ಪಿಡಿಓ ಗೆ ಮನವಿ ಮಾಡಿದರು. ಒಬ್ಬರ ಮೇಲೊಬ್ಬರು ಬೆರಳು ತೋರಿದ ಅಧಿಕಾರಿಗಳು ಹಿರೇ ಬಾಗೇವಾಡಿಯಿಂದ ಅಧಿಕಾರಿಗಳ ಕಣ್ತಪ್ಪಿಸಿ ಕಾಲ್ನಡಿಗೆ ಮುಖಾಂತರ ಗ್ರಾಮಕ್ಕೆ ಬಂದಿರುವ ಆ ವ್ಯಕ್ತಿಯ ಮಕ್ಕಳು ಕೂಡ, ಸರಕಾರದ ನಿಯಮದಂತೆ ನಮ್ಮ ತಂದೆಯನ್ನು ನಾವು ಹೋಮ್‌ ಕ್ವಾರಂಟೈನ್‌ಗೊಳಪಡಿಸಲು ಸಿದ್ಧರಿದ್ದೇವೆ. ಆದರೆ ನಾವು ಕೆಲಸಕ್ಕೆಂದು ಹೊರಗಡೆ ಹೋಗಲೇಬೇಕು. ಗ್ರಾಮಸ್ಥರೂ ಕೋವಿಡ್ ಆತಂಕದಿಂದ ನಮ್ಮನ್ನು ಸಂಶಯದ ಕಣ್ಣಿನಿಂದ ನೋಡುವುದು ಬೇಡ. ಆದ್ದರಿಂದ ತಂದೆಯನ್ನು ಸರಕಾರದ ಕ್ವಾರಂಟೈನ್‌ ಕೇಂದ್ರದಲ್ಲಿ ಇಟ್ಟು ಅವಧಿ ಮುಗಿದ ನಂತರ ಕಳಿಸಿಕೊಡಿ ಎಂದರು.

ಆದರೆ ತಾಲೂಕು ಆರೋಗ್ಯ ಅಧಿಕಾರಿಗಳು, ಪಿಡಿಓ ಒಬ್ಬರ ಮೇಲೊಬ್ಬರು ಆರೋಪಿಸಲು ಪ್ರಾರಂಭಿಸಿದ್ದರಿಂದ ಗ್ರಾಮಸ್ಥರು ಆಶಾ ಕಾರ್ಯಕರ್ತೆಯರಿಂದ ವ್ಯಕ್ತಿಯ ಪರೀಕ್ಷೆ ಮಾಡಿಸಿ ಹೋಮ್‌ ಕ್ವಾರಂಟೆ„ನ್‌ ಸೀಲ್‌ ಹಾಕಿಸಿದ್ದಲ್ಲದೇ ಸ್ಥಳೀಯ ಬಿಸಿಎಮ್‌ ಹಾಸ್ಟೇಲ್‌ ನಲ್ಲಿ 14 ದಿನಗಳ ಕ್ವಾರಂಟೈನ್‌ ಅವಧಿ ಪೂರೈಸಲು ಕಳಿಸಿಕೊಟ್ಟರು.

ಆದರೆ ಹಾಸ್ಟೇಲ್‌ ಸುತ್ತಲಿನ ಮನೆಗಳ ಜನ, ಆ ವ್ಯಕ್ತಿಯಿಂದ ತಮ್ಮ ಪಾಡೇನು? ಆತ ಕ್ವಾರಂಟೆ„ನ್‌ ನಿಯಮ ಪಾಲಿಸದೆ ಹೊರಗಡೆ ತಿರುಗಾಡಿದರೆ ಜನ ಜೀವನ ಹೇಗೆ? ಎಂದು ಆತಂಕಿತರಾಗಿದ್ದಾರೆ. ಅಧಿಕಾರಿಗಳು ಸ್ಥಳೀಯವಾಗಿ ಆತನನ್ನು ಕ್ವಾರಂಟೈನ್‌ ಮಾಡದೆ ಕ್ವಾರಂಟೈನ್‌ ಕೇಂದ್ರಕ್ಕೆ ದಾಖಲಿಸಿ ಗ್ರಾಮಸ್ಥರ ಭಯ, ಆತಂಕ ದೂರ ಮಾಡಬೇಕೆಂದು ತಾ.ಪಂ ಸದಸ್ಯ ಸಂಗಯ್ಯ ದಾಭಿಮಠ, ಪಿಕೆಪಿಎಸ್‌ ಅಧ್ಯಕ್ಷ ನಿಂಗಪ್ಪ ಚೌಡಣ್ಣವರ, ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.