150 ಕೋಟಿ ವೆಚ್ಚದಲ್ಲಿ ರಾಯಣ್ಣ ಸೈನಿಕ ಶಾಲೆ


Team Udayavani, Aug 16, 2021, 6:24 PM IST

Raayanna Military School

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ಹೆಸರು ಜನ್ಮ ದಿನಾಚರಣೆಗೆಮಾತ್ರ ಸೀಮಿತವಲ್ಲ. ರಾಯಣ್ಣನಹೆಸರಿನ 150 ಕೋಟಿ ರೂ. ವೆಚ್ಚದ ಸೆ„ನಿಕಶಾಲೆ ನಿರ್ಮಾಣ ಮಾಡಲಾಗುತ್ತಿದ್ದು,ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿಸಚಿವರಾದ ಗೋವಿಂದ ಕಾರಜೋಳಹೇಳಿದರು.

ನಗರದ ಬಸವರಾಜ ಕಟ್ಟಿàಮನಿಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಜನ್ಮದಿನ ಆಚರಣೆಯ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಕಿತ್ತೂರುಸಂಸ್ಥಾನದ ರಕ್ಷಣೆಗೆ ನಿಂತ ಸಂಗೊಳ್ಳಿರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದೇಶಕ್ಕಾಗಿ ಪ್ರಾಣವನ್ನು ತ್ಯಾಗ ಮಾಡಿದ್ದಾರೆ.

ದೇಶದಲ್ಲಿ ಸ್ವಾತಂತ್ರÂ ಹೋರಾಟಕ್ಕೆ ಅನೇಕಮಹನೀಯರು ಪ್ರಾಣತ್ಯಾಗ ಮಾಡಿದ್ದು,ಅದರಲ್ಲಿ ರಾಯಣ್ಣ ಪಾತ್ರ ಬಹಳಮಹತ್ವದ್ದಾಗಿದೆ ಎಂದರು.ಕಿತ್ತೂರು ನಾಡನ್ನು ಜಗತ್ತಿಗೆಪರಿಚಯಿಸಿದ ಕೀರ್ತಿ ಸಂಗೊಳ್ಳಿರಾಯಣ್ಣನಿಗೆ ಸಲ್ಲುತ್ತದೆ. ನಾಡಿಗೆರಾಯಣ್ಣನ ಕೊಡುಗೆ ಅಪಾರವಾಗಿದ್ದು,ಭವಿಷ್ಯದಲ್ಲಿ ಅವರನ್ನು ಸದಾಜೀವಂತವಾಗಿರಿಸಲು ನಿರ್ಮಾಣಹಂತದಲ್ಲಿರುವ ಅನೇಕ ಹೊಸ ಶಾಲೆಗಳಿಗೆರಾಯಣ್ಣನ ಹೆಸರು ನಾಮಕರಣಮಾಡಲಾಗುವುದು ಎಂದು ಹೇಳಿದರು.

ರಾಯಣ್ಣನ ಹೆಸರು ಜನ್ಮದಿನಆಚರಣೆಗೆ ಮಾತ್ರ ಸೀಮಿತವಲ್ಲ,ರಾಯಣ್ಣನ ಹೆಸರಿನಲ್ಲಿ 150 ಕೋಟಿರೂಪಾಯಿ ವೆಚ್ಚದಲ್ಲಿ ಸೆ„ನಿಕ ಶಾಲೆನಿರ್ಮಾಣ ಮಾಡಲಾಗುತ್ತಿದೆ.ರಾಯಣ್ಣನ ಜೀವನ ಚರಿತ್ರೆಯುವಪೀಳಿಗೆಯ ಪ್ರೇರಣೆ ಮತ್ತುಶಕ್ತಿ, ಮಕ್ಕಳಲ್ಲಿ ದೇಶಪ್ರೇಮ ಸಾರುವದಂತಕತೆಯಾಗಿದೆ ಎಂದು ಸಚಿವಗೋವಿಂದ ಕಾರಜೋಳ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡಿದ ಶಾಸಕ ಅನಿಲ ಬೆನಕೆ,ಬೆಳಗಾವಿ ಜಿಲ್ಲೆ ವೀರ ಯೋಧರಜನ್ಮಭೂಮಿ.ದೇಶದ ಸೇವೆಗೆ ಅನೇಕಯೋಧರನ್ನು ಈ ನಾಡು ಕೊಡುಗೆಯಾಗಿನೀಡಿದೆ. ರಾಯಣ್ಣನ ಜನ್ಮದಿನದಅಂಗವಾಗಿ ಹುತಾತ್ಮ ಯೋಧರನ್ನುಸ್ಮರಿಸೋಣ. ಅನೇಕ ಹುತಾತ್ಮ ಯೋಧರುಬೆಳಗಾವಿ ಭಾಗದವರಾಗಿದ್ದು,ಪಾರಂಪರಿಕವಾಗಿ ದೇಶ ಸೇವೆ ಎಂಬುದುಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬರಎದೆಯಲ್ಲೂ ಇದೆ ಎಂದರು.ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಪದವಿ ಕಾಲೇಜು ಪ್ರಾಚಾರ್ಯ ಎಂ.ಜಯಪ್ಪ ಮಾತನಾಡಿ, ರಾಯಣ್ಣಹೆಸರಿನಲ್ಲಿ ಸೆ„ನಿಕ ಶಾಲೆ ನಿರ್ಮಾಣಮಾಡುತ್ತಿರುವುದು ಹೆಮ್ಮೆಯ ವಿಷಯ.ಜೊತೆಗೆ ರಾಯಣ್ಣನ ಸಮಾಧಿಯಿರುವನಂದಡಗದಲ್ಲಿ ಚಿತ್ರಕಲೆ, ಶಿಲ್ಪ ಕಲೆಗಳನ್ನುನಿರ್ಮಾಣ ಮಾಡುವುದರ ಮೂಲಕಮ್ಯೂಸಿಯಂ ಮಾಡಲಾಗುವುದುಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ್‌ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿದರ್ಶನ್‌. ಹೆಚ್‌.ವಿ ಉಪಸ್ಥಿತರಿದ್ದರು.ಅಪರ ಜಿಲ್ಲಾಧಿಕಾರಿ ಅಶೋಕದುಡಗುಂಟಿ ಸ್ವಾಗತಿಸಿದರು. ಸುನೀತಾದೇಸಾಯಿ ನಿರೂಪಿಸಿದರು. ಕನ್ನಡಮತ್ತು ಸಂಸ್ಕೃತಿ ಇಲಾಖೆಯ ಸಹಾಯಕನಿರ್ದೇಶಕಿ ವಿದ್ಯಾವತಿ ಭಜಂತ್ರಿವಂದಿಸಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.