ರಾಮದುರ್ಗ: ಯುವಕರಿಗೆ ಶ್ರೀರಾಮನ ಮಹತ್ವ ತಿಳಿಸಲು ಯಾತ್ರೆ

ಶಬರಿಕೊಳ್ಳಕ್ಕೆ ಮಧ್ಯಪ್ರದೇಶದ ವಾನರ ಸೇನಾ ಭೇಟಿ

Team Udayavani, Jan 29, 2024, 4:23 PM IST

ರಾಮದುರ್ಗ: ಯುವಕರಿಗೆ ಶ್ರೀರಾಮನ ಮಹತ್ವ ತಿಳಿಸಲು ಯಾತ್ರೆ

ಉದಯವಾಣಿ ಸಮಾಚಾರ
ರಾಮದುರ್ಗ: ಸನಾತನ ಧರ್ಮದ ಹಾಗೂ ಶ್ರೀ ರಾಮನು ಭೇಟಿ ನೀಡಿದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸ್ಥಳಗಳಿಗೆ ಭೇಟಿ ಅವುಗಳನ್ನು ದೇಶದ ಯುವ ಸಮುದಾಯಕ್ಕೆ ತಿಳಿಸುವ ಕಾರ್ಯ ಮಾಡುತ್ತಿರುವ ಮಧ್ಯಪ್ರದೇಶದ 100 ಕ್ಕೂ ಅಧಿಕ ಜನರ “ವಾನರ ಸೇನಾ’ ತಂಡವು ರವಿವಾರ ತಾಲೂಕಿನ ಐತಿಹಾಸಿಕ ಸುರೇಬಾನದ ಶಬರಿ ಕೊಳ್ಳಕ್ಕೆ ಭೇಟಿ ನೀಡಿತು.

ಸುರೇಬಾನ ಗ್ರಾಮ ಪ್ರವೇಶಿಸುತ್ತಿದ್ದಂತೆ ಬಿಜೆಪಿ ಮುಖಂಡರು, ಶಬರಿದೇವಿ ಸಮಿತಿ ಸದಸ್ಯರು, ವಿವಿಧ ಮಹಿಳಾ ಭಜನಾ ಮಂಡಳಿಗಳು ಹಾಗೂ ಸಂತರು ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಿ ಸುರೇಬಾನದಿಂದ ಶಬರಿಕೊಳ್ಳದವರೆಗೆ
ಮೆರವಣೆಗೆಯಲ್ಲಿ ಕರೆತಂದರು.

ತಂಡ ಶ್ರೀರಾಮ ಮಂದಿರದಲ್ಲಿ ಹಾಗೂ ಶಬರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕೆಲ ಸಮಯ ಶ್ರೀರಾಮನ ನಾಮ ಸ್ಮರಣೆ ಮಾಡಿತು. ನಂತರ ಶಬರಿ ದೇವಸ್ಥಾನ, ಪುಷ್ಕರಣಿ, ಬಾರೆ ಹಣ್ಣಿನ ಗಿಡ ಅಲ್ಲದೇ ಶ್ರೀರಾಮ ವಿಶ್ರಮಸಿದ ಸ್ಥಳ ವೀಕ್ಷಿಸಿ ಸಮಿತಿಯ ಸದಸ್ಯರಿಂದ ಸಂಪೂರ್ಣ ಮಾಹಿತಿ ಪಡೆದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ‘ವಾನರ ಸೇನಾ’ ಮುಖ್ಯಸ್ಥೆ ಸ್ವಪ್ನಾ ಸಿಂಗ್‌, ತಂಡದ ಸಂಚಾಲಕ ಅಪೂರ್ವಸಿಂಗ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮಲಯ ಸಿಂಗ್‌, ತಮಿಳನಾಡು, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ 5 ರಾಜ್ಯಗಳಲ್ಲಿ ಸಂಚರಿಸಿ ಪ್ರಭು ಶ್ರೀರಾಮನು ತಮ್ಮ ಕಾಲದಲ್ಲಿ ಸಂಚರಿಸಿ, ನೆಲೆಸಿದ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ. ದೇಶದ 250 ಕ್ಕೂ ಅಧಿಕ ಇನ್ಸ್ಟಾಗ್ರಾಮ್‌, ಯೂಟೂಬರ್, ಬ್ಲಾಗರ್ ಗಳನ್ನು ಜೊತೆಯಾಗಿಸಿಕೊಂಡು ಸಂಚಾರ ಮಾಡಲಾಗುತ್ತಿದೆ ಎಂದರು.

ನಮ್ಮ ಯಾತ್ರೆಯ ಉದ್ದೇಶ ಪ್ರಭು ಶ್ರೀರಾಮನ ಮಹತ್ವವನ್ನು, ಸನಾತನ ಧರ್ಮದ ಮಹತ್ವವನ್ನು ನಮ್ಮ ಯುವಕರಿಗೆ ತಿಳಿಸುವುದಾಗಿದೆ ಎಂದರು. ಜ. 14 ರಂದು ಯಾತ್ರೆ ಆರಂಭಗೊಂಡಿದ್ದು, ಫೆ.14 ರಂದು ಅಯೋಧ್ಯೆ ತಲುಪಲಿದೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಮಾತನಾಡಿ, ಪ್ರಭು ಶ್ರೀರಾಮನು ಭೇಟಿ ನೀಡಿದ ಶಬರಿಕೊಳ್ಳದ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ಚರ್ಚಿಸಲಾಗಿದ್ದು, ಕೇಂದ್ರದ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.

ಬಿಜೆಪಿ ಮುಖಂಡರಾದ ಡಾ| ಕೆ.ವಿ. ಪಾಟೀಲ, ಪಿ.ಎಫ್‌. ಪಾಟೀಲ, ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಬೀಳಗಿ, ರವಿ ಸೂರ್ಯ, ವಿಜಯ ಗುಡದಾರಿ, ನಿಂಗಪ್ಪ ಮೆಳ್ಳಿಕೇರಿ, ಐ.ಎಸ್‌. ಹರನಟ್ಟಿ, ಬಿ.ಎಸ್‌. ಬೆಳವಣಕಿ, ಈರನಗೌಡ ಹೊಸಗೌಡ್ರ, ರಸೂಲ ಖಾಜಿ, ಶ್ರೀಶೈಲ ಮೆಳ್ಳಿಕೇರಿ, ಸುನೀತಾ ತಿಮ್ಮನಗೌಡ್ರ, ಬಾಬುರಡ್ಡಿ ಹೆಬ್ಬಳ್ಳಿ, ಅಶೋಕ ಗಾಣಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.