ಅಯ್ಯೋ! ದಿಕ್ಕಾಪಾಲಾಗಿ ಓಡಿ ಹೋದ ಸಚಿವ ರಮಾನಾಥ ರೈ, ಸಂಸದ ಅಂಗಡಿ
Team Udayavani, Nov 24, 2017, 4:35 PM IST
ಬೆಳಗಾವಿ: ಅರಣ್ಯ ಸಚಿವ ರಮಾನಾಥ ರೈ, ಅಧಿಕಾರಿಗಳು, ಜನರು ಏಕಾಏಕಿ ದಿಕ್ಕಾಪಾಲಾಗಿ ಓಡಿದ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದ ಸಮೀಪ ಶುಕ್ರವಾರ ನಡೆದಿದೆ.
ಘಟನೆಗೆ ಕಾರಣವೇನು?
ಬೆಳಗಾವಿ ಮಚ್ಚೆ ಗ್ರಾಮದ ಸಮೀಪ ಅರಣ್ಯ ಇಲಾಖೆ ನಿರ್ಮಿಸಿದ್ದ ಜೀವ ವೈವಿಧ್ಯ ಉದ್ಯಾನವನ(ಬಯೋ ಪಾರ್ಕ್) ಉದ್ಘಾಟನೆಗಾಗಿ ಅರಣ್ಯ ಸಚಿವರಾದ ರಮಾನಾಥ ರೈ ಅವರು ಆಗಮಿಸಿದ್ದರು, ವೇದಿಕೆಯಲ್ಲಿ ಸಂಸದ ಸುರೇಶ್ ಅಂಗಡಿ ಕೂಡಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡ್ರೋನ್ ಕ್ಯಾಮರಾವನ್ನು ಹಾರಿ ಬಿಡಲಾಯಿತು. ಆಗ ಡ್ರೋನ್ ಶಬ್ದಕ್ಕೆ ಮರದಲ್ಲಿದ್ದ ಜೇನ್ನೋಣಗಳು ಗುಂಪು, ಗುಂಪಾಗಿ ದಾಳಿ ನಡೆಸಲು ಆರಂಭಿಸಿದ್ದವು!
ಏಕಾಏಕಿ ಜೇನ್ನೊಣಗಳು ಕಚ್ಚಲು ಶುರು ಮಾಡಿದಾಗ ಸಚಿವ ರಮಾನಾಥ ರೈ, ಸಂಸದರು, ಅಧಿಕಾರಿಗಳು, ಜನರು ದಿಕ್ಕಾಪಾಲಾಗಿ ಓಡಿ ಹೋದ ಪ್ರಸಂಗ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ