ರಮೇಶ್ ಜಾರಕಿಹೊಳಿ ಪರ ಪ್ರತಿಭಟನೆ : ಬೆಂಕಿಯಲ್ಲಿ ಬಿದ್ದ ಅಭಿಮಾನಿ
ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ
Team Udayavani, Mar 5, 2021, 1:13 PM IST
ಬೆಳಗಾವಿ : ರಾಮೇಶ್ ಜಾರಕಿಹೊಳಿ ಪರವಾಗಿ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಬೆಂಕಿಯಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.
ಗೋಕಾಕ್ ನಗರದ ಬಸವೇಶ್ವರ ವೃತ್ತದಲ್ಲಿ ರಮೇಶ ಜಾರಕಿಹೊಳಿ ಬೆಂಬಲಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಮೇಶ್ ಪರ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಪ್ರತಿಭಟನಾಕಾರನೋರ್ವ ಬೆಂಕಿಯಲ್ಲಿಯೇ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಬೆಂಕಿಯಲ್ಲಿ ಬೀಳುತ್ತಿದ್ದಂತೆ ಕೂಡಲೇ ಧಾವಿಸಿದ ಪೊಲೀಸರು ಆತನನ್ನು ತಡೆಯಲು ಯತ್ನಿಸಿದ್ದರೂ, ಸ್ವಲ್ಪ ಗಾಯಗಳಾಗಿವೆ. ನಂತರ ಈತನನ್ನು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ