ಆಪರೇಶನ್ ಕಮಲಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ನೇರ ಕಾರಣ: ರಮೇಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ  ಜನರ 1 ಸಾವಿರ ಎಕರೆ ಜಮೀನು ಕಬಳಿಸಿದ್ದಾರೆ : ರಮೇಶ್

Team Udayavani, Sep 7, 2019, 3:10 PM IST

sathish

ಬೆಳಗಾವಿ:  ಸತೀಶ್  ಜಾರಕಿಹೊಳಿ ಒಬ್ಬ ಕುತಂತ್ರಿ ಹಾಗೂ ಮಹಾಮೋಸಗಾರ ರಾಜಕಾರಣಿ.  ಆಪರೇಷನ್ ಕಮಲ ಆಗಲು ಸತೀಶ್ ಮತ್ತು ಎಂ ಬಿ ಪಾಟೀಲ್ ನೇರ ಕಾರಣ  ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗೋಕಾಕದಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಸಮ್ಮಿಶ್ರ ಸರ್ಕಾರದಲ್ಲಿ ನಮಗೆ ಅನ್ಯಾಯ ಆಗಿದೆ. ಅಥಣಿ ಕ್ಷೇತ್ರವನ್ನೂ ಕಡೆಗಣಿಸಲಾಗಿದ್ದು ಒಂದು ಸಣ್ಣ ಅಭಿವೃದ್ಧಿ ಕೆಲಸವೂ  ಆಗಲಿಲ್ಲ. ಸಿದ್ದರಾಮಯ್ಯ ಹಾಗೂ ಖರ್ಗೆ ಅವರಿಗೆ ಅನೇಕ ಭಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಲಿಲ್ಲ.  ನಾನು ಕಾಂಗ್ರೆಸ್ ಪಕ್ಷದ ಮೂಲ ಕಾರ್ಯಕರ್ತ. ಅದರೆ ಕಾಂಗ್ರೆಸ್ ನಲ್ಲಿ ಚಮಚಾಗಿರಿ ಮಾಡುವವರಿಗೆ ಬೆಲೆ ಇದೆ . ಇನ್ನೂ 10 ರಿಂದ 15 ಕಾಂಗ್ರೆಸ್ ಶಾಸಕರು ನಮ್ಮ ಜತೆಗೆ ಬರಲು ಸಿದ್ದರಿದ್ದಾರೆ. ನನ್ನ ನಂಬಿ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಅವರ ಪರ ಕಾನೂನು ಹೋರಾಟ  ಮಾಡುತ್ತೇನೆ.  ಸ್ಪೀಕರ್ ಅನರ್ಹತೆ ಮಾಡಿದ್ದು ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವರ ಆಶೀರ್ವಾದದಿಂದ ಸುಪ್ರೀಂ ಕೋರ್ಟ್ ನಿಂದ ನ್ಯಾಯ ಸಿಗಲಿದೆ. ಮುಂದಿನ ಚುನಾವಣೆ ನಿಲ್ಲಲು ನನಗೆ ಅವಕಾಶ ಇದೆ.  ನಾನು ಗೋಕಾಕ ಲಕ್ಷ್ಮೀ ದೇವರ ಮೇಲೆ ಪ್ರಮಾಣ ಮಾಡಲು ಸಿದ್ಸನಿದ್ದೇನೆ. ನಾನು ಬೆನ್ನಿಗೆ ಚೂರಿ ಹಾಕಿದ್ದರೆ ಆತ್ಮಹತ್ಯೆಗೂ ಸಿದ್ದ.

ಬುದ್ಧ, ಬಸವ ಹೆಸರಲ್ಲಿ ಸತೀಶ್ ಜಾರಕಿಹೊಳಿ  ಜನರ 1 ಸಾವಿರ ಎಕರೆ ಜಮೀನು ಕಬಳಿಸಿದ್ದಾರೆ.  ನನಗೂ, ಲಖನ್ ಜಾರಕಿಹೊಳಿಗೆ ಜಗಳವನ್ನು  ಹಚ್ಚಿ ತಮಾಷೆ ನೋಡುತ್ತಿದ್ದಾರೆ. ಅವರ ಗೆಳೆಯರು ತುತ್ತೂರಿ ಬಾರಿಸುವವರು. ನನ್ನ ಪಿಎಗಳನ್ನು ಬೈಯುವ ಮಟ್ಟಿಗೆ ಅವರು ಬಂದಿದ್ದಾರೆ . ಯಮಕನಮರಡಿ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಗೆಲ್ಲಲಿ  ನೋಡೊಣ ಎಂದು ಸವಾಲು ಹಾಕಿದರು.

ನಾಳೆ ಉಪ ಚುನಾವಣೆ ಬಂದರೂ ಎದುರಿಸಲು  ಸಿದ್ಧ ಎಂದರು. ನನ್ನ ಹಾಗೂ ಲಖನ್ ಜಾರಕಿಹೊಳಿ ಸೋಲಿಸಲು ಗೋಕಾಕ ಬರೋ ಸಂಚನ್ನು ಸತೀಶ್ ಜಾರಕಿಹೊಳಿ ಮಾಡಿದ್ದಾರೆ. ನನ್ನ ಕರ್ತವ್ಯ ನಾನು ಮಾಡುತ್ತೇನೆ. ಗೋಕಾಕ ಕ್ಷೇತ್ರದ ಜನರಿಗೆ ಪುನರ್ವಸತಿಗೆ ನಾನು ಸಿದ್ದ . ನಾನು ಈ ಬಗ್ಗೆ ಪ್ರತಿಜ್ಞೆ ಮಾಡುತ್ತೇನೆ. ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಸಿ ಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದರು.

ಡಿಕೆ ಶಿವಕುಮಾರ್ ಅವರಿಗೆ ದೇವರು ಒಳ್ಳೆಯದು ಮಾಡಲಿ. ಕಾನೂನು ಹೋರಾಟದಲ್ಲಿ ಅವರಿಗೆ ನ್ಯಾಯ ಸಿಗಲಿ ಎಂದರು. ಯಾವ ಪಕ್ಷ ಸೇರ್ಪಡೆಯ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಅನರ್ಹ ಪ್ರಕರಣ ಇತ್ಯರ್ಥವಾದ ನಂತರ ಮುಂದಿನ ತೀರ್ಮಾನ ಎಂದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.