ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

2023 ರ ಚುನಾವಣೆ ಸ್ಪರ್ಧೆ ಬಳಿಕ ರಾಜಕೀಯ ನಿವೃತ್ತಿ ಎಂದ ಜಾರಕಿಹೊಳಿ

Team Udayavani, Jan 30, 2023, 12:53 PM IST

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಬೆಳಗಾವಿ: ಸಿಡಿ ವಿಚಾರದಲ್ಲಿ ಷಡ್ಯಂತ್ರ ರೂಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆಶ್ರಯದಲ್ಲಿಯೇ ಆ ಯುವತಿ ಬೆಂಗಳೂರಿನಲ್ಲಿ ನೆಲೆಸಿದ್ದು, ಡಿಕೆಶಿ, ಯುವತಿ ಸೇರಿದಂತೆ ಸಿಡಿ ಗ್ಯಾಂಗ್ ಬಂಧಿಸುವಂತೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನೂರಾರು ಜನರ ಸಿಡಿ ಇಟ್ಟುಕೊಂಡು ಷಡ್ಯಂತ್ರ ರೂಪಿಸಿರುವ ಮಹಾನಾಯಕ ಡಿ.ಕೆ.‌ಶಿವಕುಮಾರ ಅವರನ್ನು ಕೂಡಲೇ ಬಂಧಿಸಬೇಕು. ಪ್ರಕರಣದ ಸತ್ಯಾಸತ್ಯತೆ ಹೊರ ಬರಬೇಕು ಎಂದರು.

ಸುಮಾರು ಒಂದು ವರ್ಷದಿಂದ ಸುಮ್ಮನೆ ಕುಳಿತಿದ್ದೆ.‌ ಮಿಸ್ಟರ್  ಶಿವಕುಮಾರ್ ರಾಜಕೀಯ ಮಾಡಲು ನಾಲಾಯಕ್. ಒಬ್ಬ ವ್ಯಕ್ತಿ ಜೀವನ ಹಾಳು ಮಾಡಿ ರಾಜಕೀಯ ಮಾಡುವ ಡಿಕೆ ಶಿವಕುಮಾರ್ ರಾಜಕೀಯ ಮಾಡಲು ಅಯೋಗ್ಯ ವ್ಯಕ್ತಿ. ನಾನು ವೈಯಕ್ತಿಕ ಯಾರನ್ನು ದ್ವೇಷ ಮಾಡುವುದಿಲ್ಲ.  ನಾನು ಯಾವುದೇ ಸಿಡಿ ರಿಲೀಜ್ ಮಾಡಲ್ಲ. ಜಾರಕಿಹೊಳಿ ಯಾವುದೇ ಗಾಳಿಯಲ್ಲಿ ಗುಂಡು ಹಾರಿಸಲ್ಲ. ಡಿಕೆ ಶಿವಕುಮಾರ್ ಒಬ್ಬ ಮಹಿಳೆ ಮುಖಾಂತರ ನನ್ನ ಜೀವನ ಹಾಳು ಮಾಡಿದ್ದಾರೆ. ಶಿವಕುಮಾರ್ ಅವರ ಆಡಿಯೋ ಝಲಕ್ ತೋರಿಸುತ್ತೇನೆ. ಸಿಡಿ ರಿಲೀಜ್ ಮಾಡುವುದಿಲ್ಲ. ಡಿ.ಕೆ.‌ ಶಿವಕುಮಾರ ಸಾವಿರಾರು ಕೋಟಿ ಮಾಲೀಕ. ಸಿಡಿ ಲೇಡಿ ಹಾಗೂ ಅವರಿಗೆ ಸಹಕರಿಸಿದ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಸಿಡಿ ಲೇಡಿ ಅರೆಸ್ಟ್ ಮಾಡಿಸಿದರೆ ಎಲ್ಲಾ ಹೊರಗೆ ಬರುತ್ತದೆ.  ಡಿಕೆಶಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹಿಳಾ ಪದಾಧಿಕಾರಿ ಮನೆಯಲ್ಲಿ ಆ ಲೇಡಿ ಇದ್ದಾಳೆ. ಅವಳನ್ನು ಅರೆಸ್ಟ್ ಮಾಡಿ ಎಲ್ಲಾ ಹೊರಗೆ ಬರುತ್ತದೆ.  ಡಿಕೆಶಿ ಅಂತವರು ಇರುವಾಗ ನಾವು ರಾಜಕೀಯ ಮಾಡಲು ಆಗಲ್ಲ. 2023 ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ, ಈ ಚುನಾವಣೆ ನನ್ನದು ಕೊನೆಯದು. ಆದಾದ ಬಳಿಕ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು.

ಡಿಕೆ ಶಿವಕುಮಾರ ಅವರು ಹಾಸ್ಪಿಟಲ್ ಗೆ ಅಡ್ಮಿಟ್ ಆದಾಗ ನೋಡೋಕೆ ಹೋಗಿದ್ದೆ. ಆವಾಗ ಡಿಕೆ ಅವರ ಪತ್ನಿ ಉಷಾ  ಅವರು ಕಾಂಗ್ರೆಸ್ ಪಕ್ಷ ಬಿಡದಂತೆ ಬೇಡಿಕೊಂಡಿದ್ದರು.  ಗ್ರಾಮೀಣ ಶಾಸಕಿಯಿಂದ ಪಕ್ಷ ಹಾಳಾಗಿದೆ ಎಂದು ಲಕ್ಷ್ಮಿ ವಿರುದ್ಧ ಪರೋಕ್ಷವಾಗಿ ಗುಡುಗಿದರು.

ಸಿಬಿಐ ತಂಡ ಆದಷ್ಟು ಈ ಸಿಡಿ ತಂಡವನ್ನು ಬಂದಿಸಬೇಕು. ಒಂದು ಅವಾಚ್ಯ ಶಬ್ದವನ್ನು ಎಡಿಟ್ ಮಾಡಿ ಕಿತ್ತೂರು ಚನ್ನಮ್ಮ ಹೋಲಿಸಿ ಜಾತಿ ಮದ್ಯೆ ಜಗಳ ಹಚ್ಚುವ ಷಡ್ಯಂತ್ರ ಮಾಡಿದ್ದಾರೆ. ಸಿಡಿ ಮಾಡಿ ಹಲವು ಅಧಿಕಾರಿಗಳನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ. ಶಿವಕುಮಾರ್ ಅವರು ಬ್ಲಾಕ್ ಮನಿ ಬಗ್ಗೆ ಸಿಬಿಐ ಮೂಲಕ ತನಿಖೆ ನಡೆಸಬೇಕು ಎಂದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.