Sankeshwara: ಅದ್ದೂರಿಯಾಗಿ ಜರಗಿದ ರಥೋತ್ಸವ : ಮಹಾಯಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗಿ


Team Udayavani, Feb 20, 2024, 1:02 PM IST

8-sankeshwara

ಸಂಕೇಶ್ವರ : ಪಟ್ಟಣದ ಆರಾಧ್ಯ ದೈವ ಹಾಗೂ ಎರಡನೇ ದಕ್ಷಿಣ ಕಾಶಿ ಎಂದು ಕರೆಯಲಾಗುವ ಸಂಕೇಶ್ವರದ ಶ್ರೀ ಶಂಕರಾಚಾರ್ಯ ಸಂಸ್ಥಾನ ಮಠದ ಮಹಾಯಾತ್ರೆ ಅಂಗವಾಗಿ ಸೋಮವಾರ ಸಂಜೆ ನಡೆದ ರಥೋತ್ಸವ ಅದ್ದೂರಿಯಾಗಿ ಜರುಗಿತು.

ಶ್ರೀಮಠದ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಭಾರತಿ ಮಹಾಸ್ವಾಮಿಗಳ ಸಾನಿದ್ಯದಲ್ಲಿ ಇದೇ ಫೆಬ್ರವರಿ.15ರಂದು 10 ಗಂಟೆಗೆ ಉದಕ ಶಾಂತಿ, ರಾತ್ರಿ 9ಕ್ಕೆ ಅನ್ನಪೂರ್ಣೇಶ್ವರಿ ಕೋಠಿ ಪೂಜೆಯೊಂದಿಗೆ ಜಾತ್ರೆಯು ಪ್ರಾರಂಭಗೊಂಡಿತ್ತು.

16 ರಂದು ಮುಂಜಾನೆ 9 ಗಂಟೆಗೆ ಶ್ರೀ ರಥದ ಪೂಜೆ, ನವಗ್ರಹ ಹೋಮ, ಬಲಿದಾನ, ಮೈರಾಳ ಬ್ರಹ್ಮಪೂಜೆ ಮಹಾನೈವೇದ್ಯ ನಡೆದಿತ್ತು. 17ರಂದು ಮಧ್ಯಾಹ್ನ 2 ಗಂಟೆಗೆ ಶ್ರೀ ರಥ ಯಾತ್ರೆ ಶ್ರೀ ನಾರಾಯಣೆಶ್ವರ ಮಂದಿರಕ್ಕೆ ಕೊಂಡೊಯ್ಯಲಾಗಿತ್ತು. ದಿ.18ರಂದು ಶ್ರೀ ರಥವು ಶ್ರೀ ಬನಶಂಕರಿ ಗುಡಿಯ ಹತ್ತಿರ ಮಾಡಲಾಯಿತು.

ಮಾಹಾಯಾತ್ರೆ ನಿಮಿತ್ಯ ಸೋಮವಾರ 19 ರಂದು ಮುಂಜಾನೆ ಆದ್ಯ ಶ್ರೀ ಶಂಕರಾಚಾರ್ಯ ವಿದ್ಯಾಶಂಕರಭಾರತಿ (ದೇವಗೋಸಾವಿ) ಶ್ರೀಗಳ ಸಮಾಧಿ ಪೂಜೆ ಬಳಿಕ ಆರಾಧನಾಂಗವಾಗಿ ಸಂಜೆ ಅದ್ದೂರಿಯಾಗಿ ರಥೋತ್ಸವ ನೇರವೇರು‌‌ವ ಮೂಲಕ ಶ್ರೀ ಶಂಕರಾಚಾರ್ಯ ಮಠಕ್ಕೆ ರಥದ ಆಗಮನವಾಯಿತು.

ಮಹಾಯಾತ್ರೆಯ ಹಿನ್ನೆಲೆಯಲ್ಲಿ ಗಡಿಭಾಗಕ್ಕೆ ಹೊಂದಿಕೊಂಡಿರುವ ಸಂಕೇಶ್ವರದ ಪಟ್ಟದ ಈ ಯಾತ್ರೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ಮತ್ತು ಗೋವಾ ರಾಜ್ಯಗಳ ಲಕ್ಷಾಂತರ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದು ಪುಣ್ಯತರಾದರು.

ಅದೇ ರೀತಿಯಾಗಿ ಫೆ. 20 ರಿಂದ 24ರ ವರೆಗೆ ರುದ್ರಾಭಿಷೇಕ, ರುದ್ರ ಪಂಚಾಯತನ ಹೋಮ, ಶ್ರೀಸೂಕ್ತ ಹೋಮವನ್ನು ಆಯೋಜಿಸಲಾಗಿದೆ ಎಂದು ಶ್ರೀಮಠದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.