ನನಗೆ ಸಚಿವ ಪದವಿಗಿಂತ ಧರ್ಮ ಮುಖ್ಯ: ರಮೇಶ 


Team Udayavani, Oct 7, 2018, 6:00 AM IST

181006kpn64.jpg

ಬೆಳಗಾವಿ: “ನನಗೆ ಮಂತ್ರಿ ಸ್ಥಾನ ಹೋದರೂ ಚಿಂತೆ ಇಲ್ಲ. ಅದರ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ. ಅದಕ್ಕಿಂತ ನನಗೆ
ಧರ್ಮ ಮುಖ್ಯ’ ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಸಚಿವ ಸ್ಥಾನ ಇವತ್ತು ಇರುತ್ತದೆ, ನಾಳೆ ಹೋಗುತ್ತದೆ. ಆದರೆ, ಇದೆಲ್ಲಕ್ಕಿಂತ ಧರ್ಮ ಬಹಳ ಮುಖ್ಯ. ನಾನು ಚುನಾವಣೆ ಸಮಯದಲ್ಲಿ ಹರಕೆಗಳನ್ನು ಹೊತ್ತಿದ್ದೆ. ಅವುಗಳನ್ನು ತೀರಿಸುವ ಸಲುವಾಗಿ ಈಗ ಧಾರ್ಮಿಕ
ಕ್ಷೇತ್ರಗಳಿಗೆ ಭೇಟಿ ಕೊಡುತ್ತಿದ್ದೇನೆ.

ನನಗೆ ಸಚಿವ ಪದವಿಗಿಂತ ಧರ್ಮ ಹಾಗೂ ಧಾರ್ಮಿಕ ಚಟುವಟಿಕೆ ಹಾಗೂ ಕೇಂದ್ರಗಳ ಭೇಟಿ ಮುಖ್ಯ’ಎಂದರು. “ನಾನು ಇದುವರೆಗೆ ಐದು ಸಚಿವ ಸಂಪುಟ ಸಭೆಗಳಿಗೆ ಹಾಜರಾಗಿಲ್ಲ. ಮುಂದಿನ ಸಭೆಗೂ ಹಾಜರಾಗುವುದಿಲ್ಲ. ಖಾತೆಯ ಬಗ್ಗೆ ಅಸಮಾಧಾನವಿಲ್ಲ.

ನನಗೆ ಗ್ರಂಥಾಲಯ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ. ದೇವರ ಮುಂದೆ ನನ್ನ ಕೆಲವು ಬೇಡಿಕೆಗಳಿವೆ. ಅವು ಈಡೇರುವ ತನಕ ಸಂಪುಟ ಸಭೆಗೆ ಹೋಗುವುದಿಲ್ಲ. ದಸರಾ ಹಬ್ಬ ಆಗುವವರೆಗೆ ಸಂಪುಟ ಸಭೆಗೆ ಹಾಜರಾಗಬಾರದು ಎಂದು ನಿರ್ಧರಿಸಿದ್ದೇನೆ. ನನ್ನ ಆಸೆ ಈಡೇರುವವರೆಗೆ ಸರ್ಕಾರಿ ವಾಹನ ಸಹ ಬಳಸುವುದಿಲ್ಲ. ನಮ್ಮ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸಿದ್ದೇವೆ.

ಆಗ ಮಾಧ್ಯಮಗಳು ತಮಗೆ ಬೇಕಾದ ಹಾಗೆ ವರದಿ ಮಾಡಿದವು. ಕೆಲವರಿಗೆ ಎಲ್ಲವೂ ಹಳದಿಯಾಗೇ ಕಂಡರೆ ನಾನೇನು ಮಾಡಲಿ’ ಎಂದರು.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.