ಮೂಲ ಸೌಲಭ್ಯಗಳಿಗಾಗಿ ಮನವಿ ಸಲ್ಲಿಕೆ
Team Udayavani, Jun 5, 2020, 12:07 PM IST
ಯರಗಟ್ಟಿ: ಸ್ಥಳೀಯ ದುರ್ಗ ಮುರಗಿ ಜನಾಂಗ ವಾಸವಾಗಿರುವ ಅಂಬೇಡ್ಕರ್ ನಗರ ಕಾಲೋನಿಯಲ್ಲಿ ಸೌಲಭ್ಯಗಳ ಕೊರತೆ ಇದೆ. ಹತ್ತಾರು ಬಾರಿ ಪಿ.ಡಿ.ಒಗೆ ಭೇಟಿಯಾಗಿ ಸಮಸ್ಯೆ ವಿವರಿಸಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ ಕಾಲೋನಿ ನಿವಾಸಿಗಳು, ಕಾಲೋನಿಯ 75ರಲ್ಲಿ 54 ಕ್ಕೂ ಹೆಚ್ಚು ದುರ್ಗ ಮುರಗಿ ಕುಟುಂಬಗಳು ಇವೆ. ನಗರದಲ್ಲಿ ಗಟಾರು, ರಸ್ತೆ, ಕುಡಿಯುವ ನೀರು, ಶೌಚಾಲಯಗಳ ಸಮಸ್ಯೆಯಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.
ತಮ್ಮ ಬೇಡಿಕೆ ಬೇಗನೆ ಈಡೇರದಿದ್ದಲ್ಲಿ ಗ್ರಾಪಂ ಎದುರು ಪ್ರತಿಭಟನೆ ಮಾಡುವುದಾಗಿ ಮನವಿಯಲ್ಲಿ ಎಚ್ಚರಿಸಲಾಗಿದೆ. ಕಾಲೋನಿ ನಿವಾಸಿಗಳಾದ ಹಣಮಂತ ಚೆನ್ನದಾಸರ, ಈರಣ್ಣಾ, ಯಲ್ಲಪ್ಪಾ, ದುರಗಪ್ಪಾ, ಮಾರುತಿ, ರಮೇಶ, ಅಬೀದಬೇಗ, ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್