ರಾಯಣ್ಣ, ಶಿವಾಜಿ ಪ್ರತಿಮೆ ಹಾನಿಗೆ ಖಂಡನೆ: ಕ್ರಮ ಕೈಗೊಳ್ಳಲು ಮನವಿ
Team Udayavani, Dec 18, 2021, 3:05 PM IST
ಬೈಲಹೊಂಗಲ: ಬೆಳಗಾವಿಯಲ್ಲಿ ರಾಯಣ್ಣ, ಶಿವಾಜಿ ಪ್ರತಿಮೆ ವಿಕೃತಗೊಳಿಸಿವುದಕ್ಕೆ ಖಂಡಿಸಿ ಬೈಲಹೊಂಗಲದಲ್ಲಿ ಅಖಿಲ ಕರ್ನಾಟಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಸಮಿತಿಯಿಂದ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕ್ರೀಡಾ ಮತ್ತು ಕಲಾವೇದಿಕೆ ಅಧ್ಯಕ್ಷ ಮಡಿವಾಳಪ್ಪ ಹೋಟಿ, ರಾಯಣ್ಣ ಸಮಿತಿ ಉಪಾಧ್ಯಕ್ಷ ಸೋಮನಾಥ ಸೊಪ್ಪಿಮಠ ಮಾತನಾಡಿ, ರಾಯಣ್ಣ, ಶಿವಾಜಿ ಮಹರಾಜ ಮಹಾನ ದೇಶಪ್ರೇಮಿಗಳು. ನಾಡು, ನುಡಿ, ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಧೀಮಂತ ನಾಯಕರು. ಅವರಿಬ್ಬರು ಈ ದೇಶದ ಆಸ್ತಿಯಾಗಿದ್ದಾರೆ. ಅವರ ಹೆಸರಿನಲ್ಲಿ ರಾಜಕಾರಣ ಸಲ್ಲದು. ಈ ಇಬ್ಬರು ಮಹನೀಯರ ಪ್ರತಿಮೆ ವಿಕೃತಗೊಳಿಸಿರುವುದು ಅತ್ಯಂತ ಖಂಡನೀಯ. ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಿ ಸಮಾಜದಲ್ಲಿ ಭಾಷಾ ಸೌಹಾರ್ದತೆ ಮೆರೆಯಬೇಕು. ಕಿಡಗೇಡಿಗಳ ವಿರುದ್ಧ ಮುಲಾಜಿಲ್ಲದೆ ಶಿಸ್ತು ಕಾನೂನು ಕ್ರಮ ಕೈಕೊಳ್ಳಬೇಕು ಎಂದರು. ರಾಯಣ್ಣ, ಶಿವಾಜಿ ಮಹರಾಜರ ಅಭಿಮಾನಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ